Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ
    ರಾಜ್ಯ

    ಕರ್ನಾಟಕಕ್ಕೆ ಸಿದ್ದರಾಮಯ್ಯ ಹೆಸರಿಡಬೇಕಂತ

    vartha chakraBy vartha chakraಜನವರಿ 4, 20257 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.4-
    ಸಾಂಸ್ಕೃತಿಕ ನಗರಿ ಮೈಸೂರಿನ ರಸ್ತೆಯೊಂದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಹೆಸರಿಡುವ ಪ್ರಸ್ತಾಪದ ಬಗ್ಗೆ ವ್ಯಂಗ್ಯವಾಡಿರುವ ಕೇಂದ್ರ ಕೈಗಾರಿಕೆಯ ಮಂತ್ರಿ ಕುಮಾರಸ್ವಾಮಿ ಮುಖ್ಯಮಂತ್ರಿ ದೊಡ್ಡ ಸಾಧನೆ ಮಾಡಿದ್ದಾರೆ ಹೀಗಾಗಿ ಕರ್ನಾಟಕಕ್ಕೆ ಅವರ ಹೆಸರನ್ನು ಇಡಲಿ ಎಂದು ಹೇಳಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಮೈಸೂರಿನ ರಸ್ತೆಗೆ ಮಾತ್ರ ಯಾಕೆ ಅವರ ಹೆಸರನ್ನು ಇಡಬೇಕು ಅವರ ಹೆಸರನ್ನು ದೇವನೂರು ಬಡಾವಣೆಯ ಕೆಸರೆ ಗ್ರಾಮಕ್ಕೆ ಇಡಲಿ. ಅಲ್ಲಿಯೇ ಅಲ್ಲವೇ ಅವರು ಬಹುದೊಡ್ಡ ಸಾಧನೆ ಮಾಡಿರುವುದು? ಎಂದು ಲೇವಡಿ ಮಾಡಿದರು.
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಮೈಸೂರಿಗೆ ಮಾತ್ರವಲ್ಲ ಇಡೀ ಕರ್ನಾಟಕಕ್ಕೆ ಅವರು ಬಹಳ ದೊಡ್ಡ ಕೊಡುಗೆ ಕೊಟ್ಟಿದ್ದಾರೆ. ಈ ರಾಜ್ಯಕ್ಕೂ ಅವರ ಹೆಸರನ್ನೇ ಇಟ್ಟುಬಿಡಲಿ’ ಎಂದು ವ್ಯಂಗ್ಯವಾಗಿ ಹೇಳಿದರು.
    ಈ ವಿಚಾರ ವಿವಾದದ ಸ್ವರೂಪ ಪಡೆದುಕೊಂಡಿದ್ದರೂ ಸಿದ್ದರಾಮಯ್ಯ ಜಾಣ ಮೌನದಲ್ಲಿದ್ದಾರೆ. ಬೆಂಬಲಿಗರನ್ನು ಛೂ ಬಿಟ್ಟು, ಚಿತಾವಣೆ ಮಾಡಿ ರಸ್ತೆಗೆ ಹೆಸರಿಟ್ಟಿಸಿಕೊಳ್ಳುತ್ತಿದ್ದಾರೆ. ಹೆಸರಿನ ರಾಜಕಾರಣವನ್ನು ಸಿದ್ದರಾಮಯ್ಯ ಕೈ ಬಿಡಬೇಕು’ ಎಂದರು.
    ನಾನು ಈ ಹಿಂದೆ ಬಿಜೆಪಿ ಜೊತೆ ಸರ್ಕಾರ ಮಾಡಿದ್ದೆ. ಮುಖ್ಯಮಂತ್ರಿಯಾಗಿ ನಾನು ಮೈಸೂರಿಗೆ ಎಷ್ಟು ಕೊಡುಗೆ ನೀಡಿದ್ದೇನೆ? ಡಿಸಿಎಂ, ವಿಧಾನಸಭೆ ವಿರೋಧಪಕ್ಷದ ನಾಯಕ ಹಾಗೂ ಎರಡು ಅವಧಿಗೆ ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಮೈಸೂರಿಗೆ ಏನೇನು ಕೊಡುಗೆ ಕೊಟ್ಟಿದ್ದಾರೆ ಎನ್ನುವ ಬಗ್ಗೆ ಚರ್ಚೆಯಾಗಲಿ’ ಎಂದು ಸವಾಲು ಹಾಕಿದರು.
    2006-2007ರಲ್ಲಿ ನಾನು ಮೈಸೂರಿಗೆ ಸಾಕಷ್ಟು ಅನುದಾನ ಕೊಟ್ಟಿದ್ದೇನೆ. ಎಷ್ಟು ಮನೆ ಮಂಜೂರು ಮಾಡಿದ್ದೇನೆ, ಎಷ್ಟು ರಾಜಕಾಲುವೆ ಅಭಿವೃದ್ಧಿಡಿಸಿದ್ದೇನೆ, ಜೆ-ನರ್ಮ್ ಯೋಜನೆ ಮೂಲಕ 2ಸಾವಿರ ಕೋಟಿ ಅನುದಾನವನ್ನು ಮೈಸೂರಿಗೆ ತಂದಿದ್ದೇನೆ. ಅದೆಲ್ಲ ಮಾಡಿದ್ದು ನಾನೇ ಎಂದು ಎಲ್ಲಾದರೂ ಹೇಳಿದ್ದೇನೆಯೇ? ಅದಕ್ಕೆಂದು ಹಾದಿ-ಬೀದಿಗೆ ನನ್ನ ಹೆಸರಿಡಿ ಎಂದು ಕೇಳಲಾಗುತ್ತದೆಯೇ? ನಾವೇನು ಕೆಲಸ ಮಾಡಿದ್ದೇವೆ ಎಂಬ ಆತ್ಮತೃಪ್ತಿ ಇರಬೇಕು; ಅದು ಜನರ ಹೃದಯದಲ್ಲಿರಬೇಕು’ ಎಂದರು.

    ಕರ್ನಾಟಕ ಬಿಜೆಪಿ ಬೆಂಗಳೂರು ಮೈ ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಬಜೆಟ್ ನಂತರ ಸಿದ್ದರಾಮಯ್ಯ ರಾಜೀನಾಮೆ
    Next Article ಕಾಡುಗಳ್ಳ ವೀರಪ್ಪನ್ ಅಡಗುದಾಣ ನೋಡಬೇಕಾ..
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    7 ಪ್ರತಿಕ್ರಿಯೆಗಳು

    1. e57y7 on ಜೂನ್ 4, 2025 3:11 ಫೂರ್ವಾಹ್ನ

      get clomid for sale how can i get generic clomid cost generic clomid for sale clomid tablets uses in urdu clomid tablets uses in urdu buying clomid no prescription where to get cheap clomid without dr prescription

      Reply
    2. discount cialis pills on ಜೂನ್ 9, 2025 11:33 ಅಪರಾಹ್ನ

      This is a theme which is forthcoming to my heart… Numberless thanks! Quite where can I find the connection details due to the fact that questions?

      Reply
    3. side effects of alcohol and flagyl on ಜೂನ್ 11, 2025 5:50 ಅಪರಾಹ್ನ

      This website absolutely has all of the tidings and facts I needed adjacent to this participant and didn’t identify who to ask.

      Reply
    4. ThomasSwere on ಜೂನ್ 18, 2025 5:38 ಫೂರ್ವಾಹ್ನ

      ¡Saludos, apostadores apasionados !
      Mejores bonos del mes en casino online extranjero – https://www.casinoextranjerosenespana.es/# casinoextranjerosenespana.es
      ¡Que disfrutes de instantes irrepetibles !

      Reply
    5. xkl1j on ಜೂನ್ 19, 2025 4:55 ಫೂರ್ವಾಹ್ನ

      cheap inderal – purchase inderal methotrexate 5mg canada

      Reply
    6. Raymondhek on ಜೂನ್ 19, 2025 4:31 ಅಪರಾಹ್ನ

      ¡Saludos, exploradores de emociones !
      casinosextranjero.es – accede desde tu paГ­s – п»їhttps://casinosextranjero.es/ casinosextranjero.es
      ¡Que vivas increíbles instantes inolvidables !

      Reply
    7. ogu10 on ಜೂನ್ 22, 2025 1:47 ಫೂರ್ವಾಹ್ನ

      purchase amoxil pill – amoxicillin cheap buy ipratropium 100 mcg for sale

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Chriswot ರಲ್ಲಿ ಪರಪ್ಪನ ಅಗ್ರಹಾರದಲ್ಲಿ ದರ್ಶನ್, ಪವಿತ್ರಾ ಹೇಗಿದ್ದಾರೆ ಗೊತ್ತಾ.
    • Douglasamott ರಲ್ಲಿ ವಿಧಾನಸಭೆ ಚುನಾವಣೆ ಸಿದ್ಧತೆಗೆ‌ ಆಯೋಗದ ಮೆಚ್ಚುಗೆ – ಅಕ್ರಮ ತಡೆಗೆ ಸೂಚನೆ
    • Melvinboory ರಲ್ಲಿ ಕುಡಿದು ಮಾಡಿದ ರಂಪಾಟ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe