ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕರ್ನಾಟಕಕ್ಕೆ ಉತ್ತರಪ್ರದೇಶ ಮಾದರಿಯಂತೆ
    ಪ್ರಚಲಿತ

    ಕರ್ನಾಟಕಕ್ಕೆ ಉತ್ತರಪ್ರದೇಶ ಮಾದರಿಯಂತೆ

    vartha chakraBy vartha chakraಸೆಪ್ಟೆಂಬರ್ 1, 2022Updated:ಸೆಪ್ಟೆಂಬರ್ 1, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Yogi Adityanath
    Share
    Facebook Twitter LinkedIn Pinterest Email WhatsApp
    Verbattle
    Verbattle

    ರಾಜ್ಯದಲ್ಲಿ ಮತ್ತೆ ಅಧಿಕಾರದ ಗದ್ದುಗೆ ಹಿಡಿಯುವ ಪಣ ತೊಟ್ಟಿರುವ ಆಡಳಿತರೂಢ ಬಿಜೆಪಿ ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಉತ್ತರಪ್ರದೇಶ ಮಾದರಿಯನ್ನು ಅನುಸರಿಸಲು ಮುಂದಾಗಿದೆ.
    ಉತ್ತರ ಪ್ರದೇಶದಲ್ಲಿ ಎರಡನೇ ಬಾರಿಗೆ ಅಧಿಕಾರಕ್ಕೆ ಬರಲು ಬಿಜೆಪಿ ಕೇವಲ ನಿರ್ದಿಷ್ಟ ಜಾತಿಯ ಮತಗಳಿಗೆ ಸೀಮಿತವಾಗದೆ ಸಣ್ಣಪುಟ್ಟ ಸಮುದಾಯಗಳನ್ನು ಓಲೈಸಿಕೊಂಡಿತ್ತು ಇದೇ ತಂತ್ರವನ್ನು ಇಲ್ಲಿಯೂ ಬಳಸಲು ಬಿಜೆಪಿ ಚಿಂತಕರ ಚಾವಡಿ ಸಲಹೆ ಮಾಡಿದೆ.
    ಬ್ರಾಹ್ಮಣ ಸಮುದಾಯದ ಮತಗಳು ಬಿಜೆಪಿಗೆ ಈಗಲೂ ಗಟ್ಟಿಯೇ. ಲಿಂಗಾಯತರನ್ನು ಯಡಿಯೂರಪ್ಪ ಮೂಲಕ ಬಿಜೆಪಿ ಹೇಗಾದರೂ ಒಲಿಸಿಕೊಳ್ಳುತ್ತದೆ. ಎಡಗೈ ದಲಿತ ಸಮುದಾಯದಲ್ಲಿ ಬೇರೆ ಪಕ್ಷಗಳಿಗಿಂತ ಬಿಜೆಪಿಗೆ ಹೆಚ್ಚು ಬೆಂಬಲ ಇದೆ. ಈಗ ಬಿಜೆಪಿಗೆ ಸಮಸ್ಯೆಯಾಗಿರುವುದು ಹಿಂದುಳಿದ ಮತ್ತು ಒಕ್ಕಲಿಗ ಸಮುದಾಯದ್ದು, ಇವುಗಳ ಓಲೈಕೆಗೆ ಬಿಜೆಪಿ ಮುಂದಾಗಿದೆ.
    ಸುಮಾರು 200 ಜಾತಿಗಳು ಇತರೆ ಹಿಂದುಳಿದ ವರ್ಗಗಳ ಪಟ್ಟಿಯಲ್ಲಿವೆ ಅವುಗಳಲ್ಲಿ ಕುರುಬ, ತಿಗಳ, ಈಡಿಗ, ಉಪ್ಪಾರ ಇತ್ಯಾದಿ ಸಮುದಾಯಗಳು. ರಾಜ್ಯದಲ್ಲಿ ಶೇ.30ಕ್ಕಿಂತ ಹೆಚ್ಚಿವೆ. ಒಕ್ಕಲಿಗ, ಲಿಂಗಾಯತ ಸಮುದಾಯಗಳಂತೆ ಈ ವರ್ಗಗಳಲ್ಲಿ ಐಕ್ಯತೆ ಕಡಿಮೆ. ಹಿಂದುಳಿದ ಎನ್ನುವುದು ಜಾತಿಯ ವರ್ಗೀಕರಣವಾಗಿ ಮಾತ್ರ ಉಳಿದಿದೆ. ಹೀಗಾಗಿ, ಯಾವ ಪಕ್ಷಕ್ಕೂ ಅದು ಮತ ಬ್ಯಾಂಕ್ ಆಗಿ ಪರಿಗಣಿತವಾಗಿಲ್ಲ.
    ಕುರುಬ ಸಮುದಾಯ ಮಾತ್ರ ರಾಜಕೀಯವಾಗಿ ನಿರ್ಧಾರಿತ ಸ್ಥಿತಿಯಲ್ಲಿದ್ದಾರೆ. ಒಕ್ಕಲಿಗರಿಗೆ ದೇವೇಗೌಡರು ಪರಮೋಚ್ಚ ನಾಯಕರಾಗಿರುವಂತೆ ಕುರುಬರಿಗೆ ಸಿದ್ದರಾಮಯ್ಯರೇ ಮೇರು. ಹಿಂದುಳಿದ ವರ್ಗಗಳಲ್ಲಿ ಕುರುಬರ ಸಂಖ್ಯೆ ಶೇ. 8ಕ್ಕಿಂತ ಹೆಚ್ಚು ಇದೆ. ಇವರನ್ನು ಬಿಟ್ಟು ಇತರ ನೂರಕ್ಕೂ ಹೆಚ್ಚು ಹಿಂದುಳಿದ ಸಮುದಾಯಗಳನ್ನು ಓಲೈಸುವ ಪ್ರಯತ್ನವನ್ನು ಬಿಜೆಪಿ ಮಾಡುತ್ತಿದೆ. ಕಾಂಗ್ರೆಸ್ ಪರವಾಗಿಲ್ಲದ ಹಿಂದುಳಿದ ಸಮುದಾಯಗಳನ್ನು ಗುರುತಿಸಿ ಅವುಗಳನ್ನು ಗಟ್ಟಿ ಮಾಡಿಕೊಳ್ಳುವುದು ಬಿಜೆಪಿಯ ಗುರಿ.
    ಇದರ ಜೊತೆಗೆ ಪ್ರತೀ ತಾಲೂಕಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಸಮುದಾಯ ವಿದ್ಯಾರ್ಥಿಗಳ ಉದ್ಯೋಗಕ್ಕಾಗಿ ವಿಶೇಷ ಕಾರ್ಯಕ್ರಮವನ್ನು ರಾಜ್ಯ ಸರ್ಕಾರ ಹಮ್ಮಿಕೊಂಡಿದೆ. ಪ್ರಾದೇಶಿಕವಾರು ಕಾರ್ಯಕ್ರಮಗಳನ್ನು ಸರ್ಕಾರ ಮಾಡುತ್ತಿದೆ.
    ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯ ನಾಥ್ ರಾಜ್ಯ ಭೇಟಿಯ ಸಮಯದಲ್ಲಿ ನೀಡಿದ ಸಲಹೆಯ ಮೇರೆಗೆ ಇಂತಹ ನಿರ್ಧಾಕ್ಕೆ ಬರಲಾಗಿದೆ ಹೀಗಾಗಿ ರಾಜ್ಯ ಬಿಜೆಪಿಗೆ ಇದು ಹೇಗೆ ಸಹಕಾರಿಯಾಗಲಿದೆ ಎಂಬುದನ್ನು ನೋಡಬೇಕಿದೆ.

    Verbattle
    Verbattle
    Verbattle
    ಕಾಂಗ್ರೆಸ್ ರಾಜಕೀಯ ವಿದ್ಯಾರ್ಥಿ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಕನ್ನಡದಲ್ಲಿ ಮಾತನಾಡಿ ಜೈರಾಮ್ ರಮೇಶ್
    Next Article ಹಣಕ್ಕಾಗಿ ಜಾಕ್ವೆಲಿನ್ ಮಾಡಿದ್ದೇ ಇದು..
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • AaronheF ರಲ್ಲಿ ಬಿಜೆಪಿ ಶಾಸಕ ಬೈರತಿ ಬಸವರಾಜ್ ಗೆ ಪೊಲೀಸ್ ಹುಡುಕಾಟ
    • DonaldPak ರಲ್ಲಿ 21 ದಿನಗಳು ಅರವಿಂದ ಕೇಜ್ರಿವಾಲ್ ಜೈಲಿನಿಂದ OUT!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.