Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಾರ್ಯಕರ್ತರಿಗೆ ಪತ್ರ ಬರೆದ ವಿಜಯೇಂದ್ರ.
    ರಾಜಕೀಯ

    ಕಾರ್ಯಕರ್ತರಿಗೆ ಪತ್ರ ಬರೆದ ವಿಜಯೇಂದ್ರ.

    vartha chakraBy vartha chakraನವೆಂಬರ್ 26, 2024483 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ನ.26-
    ವಿಧಾನಸಭೆ ಉಪಚುನಾವಣೆಯ ಸೋಲಿನ ಆಘಾತದ ನಡುವೆಯೇ ನಾಯಕತ್ವದ ವಿರುದ್ಧ ಧ್ವನಿ ಎತ್ತಿರುವ ಕೆಲವು ನಾಯಕರು ವಕ್ಫ್ ವಿರುದ್ಧ ಪರ್ಯಾಯ ಹೋರಾಟ ಆರಂಭಿಸಿರುವ ಹಿನ್ನೆಲೆಯಲ್ಲಿ ಪಕ್ಷದ ಅಧ್ಯಕ್ಷ ವಿಜಯೇಂದ್ರ ಕಾರ್ಯಕರ್ತರಿಗೆ ಬಹಿರಂಗಪಟ್ಟಣ ಬರೆದಿದ್ದಾರೆ.
    ಉಪಚುನಾವಣೆ ಸೋಲಿನಿಂದ ಯಾರೂ ಅಧೀರರಾಗಬೇಕಾಗಿಲ್ಲ. ಅಧಿಕಾರ ದುರ್ಬಳಕೆ ಮತ್ತು ಹಣ ಹಂಚಿ ಕಾಂಗ್ರೆಸ್ ಚುನಾವಣೆ ಗೆದ್ದಿದೆ ಸಂಘಟನಾತ್ಮಕವಾಗಿ ನಾವು ಗೆದ್ದಿದ್ದೇವೆ ಎಂದು ಹೇಳಿದ್ದಾರೆ.
    ನಿರೀಕ್ಷೆಯಂತೆ ಆಡಳಿತ ಪಕ್ಷ ಕಾಂಗ್ರೆಸ್‌ನ ಅಧಿಕಾರ ದುರುಪಯೋಗ ಹಾಗೂ ಆಮಿಷಗಳು ಮತದಾರರನ್ನು ದಿಕ್ಕು ತಪ್ಪಿಸುವ ನಿಟ್ಟಿನಲ್ಲಿ ಪರಿಣಾಮ ಬೀರಿದೆ. ಆದರೂ ಉಪಚುನಾವಣೆಯ ಈ ಸೋಲನ್ನು ನಾವು ಸಕಾರಾತ್ಮಕವಾಗಿಯೇ ಸ್ವೀಕರಿಸೋಣ. ಈ ಫಲಿತಾಂಶ ಭವಿಷ್ಯತ್ತಿನಲ್ಲಿ ನಮಗೆ ಮುಂದಿರುವ ಸವಾಲುಗಳನ್ನು ಎಚ್ಚರಿಸುವ ಸಂಕೇತ ಆಗಿದೆ ಎಂದು ಭಾವಿಸೋಣ ಎಂದಿದ್ದಾರೆ.
    ಕಾಂಗ್ರೆಸ್ಸಿಗರು ಉಪ ಚುನಾವಣೆಯ ಗೆಲುವಿಗಾಗಿ ತಮ್ಮ ಬೆನ್ನು ತಟ್ಟಿಕೊಂಡು ಸಂಭ್ರಮಿಸಬೇಕಾಗಿಲ್ಲ. ಅವರ ಮುಂದೆ ದೊಡ್ಡ ಜವಾಬ್ದಾರಿಯಿದೆ, ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಅಭಿವೃದ್ಧಿ ಹಾದಿಯಲ್ಲಿ ಒಂದೇ ಒಂದು ಹೆಜ್ಜೆಯನ್ನೂ ಇಟ್ಟಿಲ್ಲ. ತಮ್ಮ ಗ್ಯಾರಂಟಿ ಯೋಜನೆಯನ್ನೂ ಸಮರ್ಪಕವಾಗಿ ನಿರ್ವಹಿಸಲಾಗದ ಸ್ಥಿತಿಯನ್ನು ಸರಿದೂಗಿಸಿಕೊಳ್ಳಲು ಇತರ ಅಭಿವೃದ್ಧಿ ಕಾರ್ಯಗಳಿಗೆ ಕಲ್ಲು ಹಾಕಿದ್ದಾರೆ.
    ಹತ್ತು ಹಲವು ಇಲಾಖೆಗಳು ಕೆಲಸವಿಲ್ಲದೇ ನಿಂತಲ್ಲೇ ನಿಂತಿವೆ. ಯುವಕರಿಗಾಗಿ ಉದ್ಯೋಗ ಸೃಷ್ಟಿಯಾಗಿಲ್ಲ, ರೈತರಿಗಾಗಿ ಯಾವುದೇ ಹೊಸ ನೀರಾವರಿ ಯೋಜನೆ ಆರಂಭವಾಗಲಿಲ್ಲ, ಮಹಿಳಾ ಉದ್ಯೋಗಕ್ಕಾಗಿ ಕಾರ್ಯಕ್ರಮ ರೂಪಿಸಲಿಲ್ಲ, ಶಿಕ್ಷಣ ಸುಧಾರಣೆಗಾಗಿ ಕನಿಷ್ಠ ಕಾರ್ಯಕ್ರಮವನ್ನೂ ರೂಪಿಸಲಿಲ್ಲ ಎಂದು ತಿಳಿಸಿದ್ದಾರೆ.
    ಕೆಲವು ಶಕ್ತಿಗಳು ಪಕ್ಷವನ್ನು ವಿಭಜಿಸುವ ಅಥವಾ ನಾಯಕತ್ವದಲ್ಲಿ ಒಡಕು ಮೂಡಿಸುವ ಕೆಲಸ ಮಾಡುತ್ತಿವೆ ಇಂತಹ ಶಕ್ತಿಗಳು ಎಲ್ಲಾ ಕಾಲದಲ್ಲೂ ಇದ್ದೇ ಇರುತ್ತಾರೆ ಇಂಥವರ ಬಗ್ಗೆ ತಲೆ ಕೆಡಿಸಿಕೊಳ್ಳದೆ ಪಕ್ಷದ ನಾಯಕತ್ವದಲ್ಲಿ ವಿಶ್ವಾಸವಿಟ್ಟು ಮುಂದುವರಿಯಬೇಕು ಎಂದು ಹೇಳಿದ್ದಾರೆ
    ಅಭಿಪ್ರಾಯ ಭೇದಗಳಿಗೆ ಮುಕ್ತ ಅವಕಾಶ ಇದ್ದೇ ಇದೆ. ಅದೇ ರೀತಿ ಶಿಸ್ತು, ಸಂಯಮಗಳು ಎಲ್ಲೆ ಮೀರದಂತೆ ನೋಡಿಕೊಳ್ಳುವ ವ್ಯವಸ್ಥೆಯೂ ನಮ್ಮಲ್ಲಿದೆ. ಈ ಕ್ಷಣಕೂ ಪ್ರತಿಯೊಬ್ಬ ಕಾರ್ಯಕರ್ತರು, ಪ್ರಮುಖರು ಹಾಗೂ ಹಿರಿಯರೊಂದಿಗೆ ವಿಶ್ವಾಸ, ಪ್ರೀತಿಯನ್ನು ಬೆಳೆಸುಳಿಸಿಕೊಂಡು ಪಕ್ಷವನ್ನು ಇನ್ನಷ್ಟು ಗಟ್ಟಿಗೊಳಿಸಬೇಕು ಎನ್ನುವ ಸಂಕಲ್ಪ ನನ್ನದಾಗಿದೆ ಎಂದಿದ್ದಾರೆ.

    Verbattle
    Verbattle
    Verbattle
    ಕಾಂಗ್ರೆಸ್ ಚುನಾವಣೆ ಬೆಂಗಳೂರು ಶಿಕ್ಷಣ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ವಿರುದ್ಧ ಸಿಬಿಐ ತನಿಖೆ-ಡಿ.10ಕ್ಕೆ ವಿಚಾರಣೆ.
    Next Article ಅಧಿಕಾರ ತ್ಯಾಗದ ಡಿಸಿಎಂ ಹೇಳಿಕೆ ಹುಟ್ಟು ಹಾಕಿದ ಚರ್ಚೆ.
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Georgemen ರಲ್ಲಿ ಮನೆ ಸುಡಲು ಹೋದವನ ಕತೆ ಏನಾಯ್ತು ಗೊತ್ತಾ?
    • Daviddek ರಲ್ಲಿ ರೆಸಾರ್ಟ್ ಮತ್ತು ಹೋಂ ಸ್ಟೇ ಗಳ ಭದ್ರತೆ ಹೆಚ್ಚಳ
    • Georgemen ರಲ್ಲಿ ರೆಡ್ಡಿ- ಶ್ರೀರಾಮುಲು ಗೆ ಬಾಯಿ ಮುಚ್ಚಿ ಅಂದ್ರು
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.