Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕಿಡ್ನಾಪ್ ಮಾಡಿಸಿದ ಸತೀಶ್ ಜಾರಕಿಹೊಳಿ ಆಪ್ತೆ.
    Viral

    ಕಿಡ್ನಾಪ್ ಮಾಡಿಸಿದ ಸತೀಶ್ ಜಾರಕಿಹೊಳಿ ಆಪ್ತೆ.

    vartha chakraBy vartha chakraಮಾರ್ಚ್ 4, 20254 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಳಗಾವಿ;
    ರಿಯಲ್ ಎಸ್ಟೇಟ್ ಉದ್ಯಮಿಯನ್ನು ಅಪಹರಿಸಿ ಐದು ಕೋಟಿ ಹಣಕ್ಕೆ ಬೇಡಿಕೆ ಇಟ್ಟಿದ ಪ್ರಕರಣ ಬೇಧಿಸಿರುವ ಪೊಲೀಸರು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಆಪ್ತೆ ಹಾಗೂ ಕಾಂಗ್ರೆಸ್ ನಾಯಕಿ ಮಂಜುಳಾ ರಾಮನಗಟ್ಟಿಯನ್ನು ಬಂಧಿಸಿದ್ದಾರೆ.
    ಬೆಳಗಾವಿ ಜಿಲ್ಲೆಯಲ್ಲಿ ತೀವ್ರ ಆತಂಕ ಸೃಷ್ಟಿಸಿದ ಈ ಅಪಹರಣ ಪ್ರಕರಣ ಇದೀಗ ಕಾಂಗ್ರೆಸ್ ನಾಯಕಿ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಯ ಆಪ್ತೆಯನ್ನು ಬಂಧಿಸುವ ಮೂಲಕ ತಲ್ಲಣಕ್ಕೆ ಕಾರಣವಾಗಿದೆ.
    ಬೆಳಗಾವಿಯ ರಿಯಲ್ ಎಸ್ಟೇಟ್ ಉದ್ಯಮಿ ಮೂಡಲಗಿ ತಾಲೂಕಿನ ರಾಜಾಪುರ ಗ್ರಾಮದ ಬಸವರಾಜ ಅಂಬಿ (48) ಎಂಬುವರು ಕಳೆದ ಫೆ.14ರಂದು ರಾತ್ರಿ 11 ಗಂಟೆ ಸುಮಾರಿಗೆ ಮಿರಜ್ ದಿಂದ ಮನೆಗೆ ಬರುತ್ತಿರುವಾಗ ಅಪಹರಣ ಮಾಡಲಾಗಿತ್ತು.
    ಮರುದಿನ ಬಸವರಾಜ ಅಂಬಿ ಅವರ ಪತ್ನಿ ಶೋಭಾಗೆ ಕರೆ ಮಾಡಿದ್ದ ಅಪಹರಣಕಾರರು ಐದು ಕೋಟಿ ಹಣ ನೀಡಿ ಬಿಡಿಸಿಕೊಂಡು ಹೋಗುವಂತೆ ಹೇಳಿದ್ದರು.
    ಇದರಿಂದ ಭಯಗೊಂಡ ಶೋಭಾ ತನ್ನ ಮಗನಿಗೆ ವಿಚಾರ ತಿಳಿಸಿ, 10 ಲಕ್ಷ ಹಣ ನೀಡಿ ಪತಿ ಬಸವರಾಜ ಅಂಬಿಯನ್ನು ಬಿಡಿಸಿಕೊಂಡು ಬರಲು ಆರೋಪಿಗಳು ತಿಳಿಸಿದ್ದ ನಿಪ್ಪಾಣಿಯ ಬಳಿಯ ದಾಬಾಗೆ ಹೋಗಿದ್ದರು.
    ಶೋಭಾ ಸೇರಿದಂತೆ 4-5 ಮಂದಿ ಸ್ಥಳಕ್ಕೆ ಬಂದಿದ್ದನ್ನು ಗಮನಿಸಿದ ಆರೋಪಿಗಳು ಅಂದು ಭೇಟಿಯಾಗಲಿಲ್ಲ. ಮತ್ತೊಮ್ಮೆ ಕರೆ ಮಾಡಿ ಒಬ್ಬರೇ ಬಂದು ಐದು ಕೋಟಿ ಹಣ ಕೊಡುವಂತೆ ಬೇಡಿಕೆ ಇಟ್ಟಿದ್ದರು ಇದರಿಂದ ಭಯಗೊಂಡ ಆಕೆ ಘಟಪ್ರಭಾ ಠಾಣೆ ಪೊಲೀಸರನ್ನು ಸಂಪರ್ಕಿಸಿ ಸಂಪೂರ್ಣ ಮಾಹಿತಿ ನೀಡಿದ್ದರು.
    ಇದಾದ ನಂತರ ಪೊಲೀಸರು ಕಾರ್ಯಾಚರಣೆಯ ಅಂಗಳಕ್ಕೆ ಧುಮುಕಿದ್ದಾರೆ. ಪೋನ್ ಲೋಕೇಷನ್ ಆಧಾರದ ಮೇಲೆ ಶೋಧ ಕಾರ್ಯ ಶುರು ಮಾಡಿದ್ದ ಪೊಲೀಸರು ಬಸವರಾಜನನ್ನು ರಕ್ಷಣೆ ಮಾಡಿ. ಸ್ಥಳದಲ್ಲೇ ನಾಲ್ಕು ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದರು.
    ಆರೋಪಿಗಳನ್ನು ವಿಚಾರಣೆಗೆ ಒಳಪಡಿಸಿದಾಗ, ಪ್ರಕರಣದ ಪ್ರಮುಖ ಆರೋಪಿ ಸಚಿವ ಸತೀಶ್ ಜಾರಕಿಹೊಳಿ ಆಪ್ತೆ ಮಂಜುಳಾ ಎಂಬ ವಿಚಾರ ಬಹಿರಂಗವಾಗಿದೆ. ಇನ್ನು, ಮಂಜುಳಾ ಭಾಗಿಯಾಗಿರುವ ಕುರಿತು ಸ್ವತಃ ಆಕೆಯ ಪುತ್ರ ಬಾಯಿಬಿಟ್ಟಿದ್ದಾನೆ. ತಾಂತ್ರಿಕ ಸಾಕ್ಷ್ಯ, ಆರೋಪಿಗಳ ಹೇಳಿಕೆ ಆಧರಿಸಿ ಮಂಜುಳಾ ಅವರನ್ನು ಬಂಧಿಸಲಾಗಿದೆ.

    ಕಾಂಗ್ರೆಸ್ ನಿಪ್ಪಾಣಿ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಪದಚ್ಯುತಿ ಸಾಧ್ಯವಿಲ್ಲ.
    Next Article ಬಿಸಿಗಾಳಿ ಬೀಸಲಿದೆ ಎಚ್ಚರ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಬೆಂಗಳೂರಿನ ಪಬ್,ಬಾರ್ ಗಳಲ್ಲಿ ಏನೆಲ್ಲಾ ನಡೆಯುತ್ತೆ ಗೊತ್ತಾ ?

    ಜೂನ್ 20, 2025

    4 ಪ್ರತಿಕ್ರಿಯೆಗಳು

    1. 8i7at on ಜೂನ್ 6, 2025 1:19 ಫೂರ್ವಾಹ್ನ

      get cheap clomiphene without a prescription where to buy clomiphene pill generic clomid online can i buy clomid without prescription zei: cost generic clomiphene without rx how can i get generic clomid price can i buy clomiphene without prescription zei:

      Reply
    2. cialis discount pharmacy on ಜೂನ್ 9, 2025 7:19 ಫೂರ್ವಾಹ್ನ

      This is the gentle of criticism I in fact appreciate.

      Reply
    3. can i drink 24 hours after flagyl on ಜೂನ್ 11, 2025 1:32 ಫೂರ್ವಾಹ್ನ

      With thanks. Loads of conception!

      Reply
    4. l0nwt on ಜೂನ್ 23, 2025 10:09 ಫೂರ್ವಾಹ್ನ

      buy zithromax 250mg sale – order bystolic 5mg generic nebivolol pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DerricktaG ರಲ್ಲಿ ಬೆಂಗಳೂರಿಗೆ ಬರಲಿದೆ ಚಿರತೆ ಕಾರ್ಯಪಡೆ | Leopard
    • Jeremyinfet ರಲ್ಲಿ ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?
    • Stephenanync ರಲ್ಲಿ ಬೀದಿಗಿಳಿದ ಬಿಜೆಪಿ ಕಾರ್ಯಕರ್ತರು.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe