Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೆಪಿಸಿಸಿ ನೂತನ ಅಧ್ಯಕ್ಷರು ಯಾರು ಗೊತ್ತಾ
    ರಾಜಕೀಯ

    ಕೆಪಿಸಿಸಿ ನೂತನ ಅಧ್ಯಕ್ಷರು ಯಾರು ಗೊತ್ತಾ

    vartha chakraBy vartha chakraಜನವರಿ 15, 202513 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜ.15-
    ರಾಜ್ಯ ಕಾಂಗ್ರೆಸ್ಸಿನಲ್ಲಿ ನಡೆಯುತ್ತಿರುವ ವಿದ್ಯಮಾನಗಳು ಕುತೂಹಲ ಮೂಡಿಸಿದ್ದು ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ ನೂತನ ಸಾರಥಿ ನೇಮಕ ಮಾಡಬೇಕು ಎಂಬ ಅಗ್ರಹ ಕೇಳಿಬಂದಿದೆ.
    ಬೆಳಗಾವಿಯಲ್ಲಿ ನಡೆಯುತ್ತಿರುವ ಜೈ ಬಾಪು, ಜೈ ಸಂವಿಧಾನ ಸಮಾವೇಶ ಮುಗಿಯುತ್ತಿದ್ದಂತೆ ಕೆಪಿಸಿಸಿ ಅಧ್ಯಕ್ಷರ ಸ್ಥಾನ ಕೂಡ ಬದಲಾಗಲಿದೆ ಎಂದು ಹೇಳಲಾಗುತ್ತಿದೆ.
    ಉಪ ಮುಖ್ಯಮಂತ್ರಿಯಾಗಿರುವ ಡಿಕೆ ಶಿವಕುಮಾರ್ ಸುದೀರ್ಘ ಅವಧಿಯಿಂದ ಕೆಪಿಸಿಸಿ ಅಧ್ಯಕ್ಷರಾಗಿದ್ದು ಅವರ ಸ್ಥಾನಕ್ಕೆ ಹೊಸಬರ ನೇಮಕ ಕುರಿತು ಚರ್ಚೆ ಆರಂಭಗೊಂಡಿದೆ.
    ಸದ್ಯದಲ್ಲಿ ನೆನೆಗುದಿಗೆ ಬಿದ್ದಿರುವ ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಗಳು ನಡೆಯಲಿದ್ದು ಅದಕ್ಕೆ ಮೊದಲೇ ಕೆಪಿಸಿಸಿಗೆ ನೂತನ ಅಧ್ಯಕ್ಷರನ್ನು ನೇಮಕ ಮಾಡಿ ಪಕ್ಷವನ್ನು ಚುನಾವಣೆಗೆ ಸಜ್ಜುಗೊಳಿಸಬೇಕು ಎಂದು ಕಾಂಗ್ರೆಸ್ ಹೈಕಮಾಂಡ್ ಚಿಂತನೆ ನಡೆಸಿದೆ.
    ಈ ಬಾರಿ ಪ್ರದೇಶ ಕಾಂಗ್ರೆಸ್ ಅಧ್ಯಕ್ಷ ಸ್ಥಾನವನ್ನು ಉತ್ತರ ಕರ್ನಾಟಕಕ್ಕೆ ಸೇರಿದ ಪ್ರಭಾವಿ ಲಿಂಗಾಯತ ಸಮುದಾಯಕ್ಕೆ ನೀಡಬೇಕು ಎಂದು ಹೈಕಮಾಂಡ್ ಚಿಂತನೆ ನಡೆಸಿದ್ದು ಇದಕ್ಕಾಗಿ ಸಚಿವರಾದ ಎಂ.ಬಿ. ಪಾಟೀಲ್, ಈಶ್ವರ ಖಂಡ್ರೆ ಮತ್ತು ಮಾಜಿ ಸಚಿವ ಅಪ್ಪಾಜಿ ನಾಡಗೌಡ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿದೆ.
    ಹೈಕಮಾಂಡ್ ಸೂಚನೆಯ ಮೇರೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಾಗಲೇ ನೂತನ ಕೆಪಿಸಿಸಿ ಅಧ್ಯಕ್ಷರ ನೇಮಕಾತಿ ಕುರಿತಂತೆ ತಮ್ಮ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ತಮ್ಮ ಆಪ್ತರೊಂದಿಗೆ ಸಮಾಲೋಚನೆ ನಡೆಸಿದ್ದಾರೆ.ಈ ವೇಳೆ ಈಶ್ವರ ಖಂಡ್ರೆ ಮತ್ತು ಎಂಬಿ ಪಾಟೀಲ್ ಪರವಾಗಿ ಹೆಚ್ಚಿನ ಒಲವು ವ್ಯಕ್ತವಾಗಿದೆ ಆದರೆ ಈ ಇಬ್ಬರು ಕೆಪಿಸಿಸಿ ಅಧ್ಯಕ್ಷ ಸ್ಥಾನದ ಜೊತೆಗೆ ಮಂತ್ರಿ ಸ್ಥಾನವನ್ನು ನಿಭಾಯಿಸುವುದಾಗಿ ಹೇಳುತ್ತಿದ್ದಾರೆ.
    ಆದರೆ,ಹೈಕಮಾಂಡ್ ಪಕ್ಷದಲ್ಲಿ ಒಬ್ಬರಿಗೆ ಒಂದೇ ಹುದ್ದೆ ಎಂಬ ತತ್ವವನ್ನು ಕಟ್ಟುನಿಟ್ಟಾಗಿ ಪಾಲಿಸಲು ಮುಂದಾಗಿರುವ ಹಿನ್ನೆಲೆಯಲ್ಲಿ ಈ ಇಬ್ಬರಲ್ಲಿ ಯಾರಾದರೂ ಅಧ್ಯಕ್ಷ ಸ್ಥಾನ ಒಪ್ಪಿಕೊಂಡಲ್ಲಿ ಅವರು ಮಂತ್ರಿ ಸ್ಥಾನ ತೊರೆಯಬೇಕಾಗುತ್ತದೆ ಎಂದು ಸ್ಪಷ್ಟವಾಗಿ ಹೇಳಿದೆ.ಆದರೆ ಇಬ್ಬರೂ ಅದಕ್ಕೆ ಸಿದ್ದರಿಲ್ಲ ಎಂದು ಹೇಳಲಾಗಿದೆ.
    ಹೀಗಾಗಿ ಸದ್ಯ ಕರ್ನಾಟಕ ಸೋಪು ಮತ್ತು ಡಿಟರ್ಜೆಂಟ್ ಕಾರ್ಖಾನೆ ಅಧ್ಯಕ್ಷರಾಗಿರುವ ಅಪ್ಪಾಜಿ ನಾಡಗೌಡ ಅವರನ್ನು ಈ ಸ್ಥಾನಕ್ಕೆ ನೇಮಕ ಮಾಡಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ಹೊಂದಿದ್ದಾರೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಕಿತ್ತೂರು ಕರ್ನಾಟಕ ಪ್ರದೇಶಕ್ಕೆ ಸೇರಿರುವ ಅಪ್ಪಾಜಿ ನಾಡಗೌಡ ಅವರು ಅತ್ಯಂತ ಹಿರಿಯರಾಗಿದ್ದಾರೆ ಮಾಜಿ ಮಂತ್ರಿಯು ಆಗಿದ್ದು ಮೆಕಾನಿಕಲ್ ಇಂಜಿನಿಯರ್ ಪದವೀಧರನಾಗಿದ್ದಾರೆ. ಪಕ್ಷದಲ್ಲಿ ಹಲವಾರು ಹುದ್ದೆಗಳನ್ನು ನಿಭಾಯಿಸಿರುವ ಇವರನ್ನು ಪಕ್ಷದ ನೂತನ ಸಾರಥಿ ಯನ್ನಾಗಿ ನೇಮಕ ಮಾಡಿದರೆ ಉತ್ತಮ ಎಂಬ ಸಂದೇಶವನ್ನು ಹೈಕಮಾಂಡ್ ಗೆ ರವಾನಿಸಿರುವುದಾಗಿ ತಿಳಿದು ಬಂದಿದೆ.

    ಕರ್ನಾಟಕ ಕಾಂಗ್ರೆಸ್ ಚುನಾವಣೆ ಬೆಂಗಳೂರು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಮುಡಾ ಹಗರಣ -ಕೋರ್ಟ್ ನಲ್ಲೇನಾಯಿತು ಗೊತ್ತಾ
    Next Article ರಮೇಶ್ ಜಾರಕಿಹೊಳಿಗೆ ವಿಜಯೇಂದ್ರ ಎಚ್ಚರಿಕೆ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    13 ಪ್ರತಿಕ್ರಿಯೆಗಳು

    1. damski_komplekti_zhMa on ಜೂನ್ 2, 2025 7:34 ಅಪರಾಹ್ನ

      Изразителни десени и прецизна кройка в новите дамски комплекти
      комплекти за жени https://komplekti-za-jheni.com .

      Reply
    2. damski_bluzi_eepn on ಜೂನ್ 3, 2025 6:08 ಅಪರಾಹ್ನ

      Разнообразие от дамски блузи за всеки сезон и стил
      официални дамски блузи bluzi-damski.com .

      Reply
    3. klining_ikKi on ಜೂನ್ 4, 2025 1:46 ಫೂರ್ವಾಹ್ನ

      Элитный клининг для квартир премиум-класса и резиденций
      клининговая компания в москве http://www.kliningovaya-kompaniya0.ru .

      Reply
    4. 3ny9m on ಜೂನ್ 7, 2025 4:36 ಅಪರಾಹ್ನ

      where can i buy clomid without dr prescription how to buy cheap clomid price cost of generic clomiphene without insurance where can i buy clomiphene cheap clomid without a prescription where buy cheap clomid without dr prescription can you get generic clomiphene for sale

      Reply
    5. gagry_otdyh_nlOa on ಜೂನ್ 8, 2025 4:00 ಅಪರಾಹ್ನ

      Где остановиться в Гаграх: комфортный отдых в гостевых домах и отелях
      отдых гагры https://www.otdyh-gagry.ru/ .

      Reply
    6. full_hd_film_okKt on ಜೂನ್ 9, 2025 6:32 ಫೂರ್ವಾಹ್ನ

      En güncel ve çok izlenen filmler full hd film formatında erişime açık
      4k filim izle https://filmizlehd.co/ .

      Reply
    7. cialis for cheap on ಜೂನ್ 9, 2025 12:29 ಅಪರಾಹ್ನ

      This is the kind of post I unearth helpful.

      Reply
    8. metronidazole pill on ಜೂನ್ 11, 2025 6:45 ಫೂರ್ವಾಹ್ನ

      More content pieces like this would create the интернет better.

      Reply
    9. dostavka_alkogolya_lgKn on ಜೂನ್ 11, 2025 4:19 ಅಪರಾಹ್ನ

      Услуга доставки алкоголя — когда важно сэкономить время и силы
      где доставляют алкоголь на дом купить алкоголь с доставкой 24 часа москва .

      Reply
    10. zsof7 on ಜೂನ್ 18, 2025 3:25 ಅಪರಾಹ್ನ

      inderal 10mg us – purchase plavix generic order methotrexate 2.5mg sale

      Reply
    11. y9xux on ಜೂನ್ 21, 2025 1:05 ಅಪರಾಹ್ನ

      amoxicillin for sale online – diovan 160mg ca ipratropium us

      Reply
    12. klining_moskva_pckr on ಜೂನ್ 22, 2025 2:58 ಅಪರಾಹ್ನ

      Сфера клининга в Москве вызывает растущий интерес. Благодаря высоким темпам жизни жители мегаполиса ищут способы упростить быт.

      Услуги клининговых компаний включают в себя множество различных задач. Это может быть как ежедневная уборка квартир, так и глубокая очистка помещений.

      Важно учитывать репутацию клининговой компании и ее опыт . Профессиональный подход и соблюдение чистоты и порядка важно для обеспечения высокого качества услуг.

      В заключение, клининг в Москве – это удобное решение для занятых людей. Каждый может выбрать подходящую компанию, чтобы обеспечить себе чистоту и порядок в доме.
      клининг на дом http://www.uborkaklining1.ru .

      Reply
    13. 7icly on ಜೂನ್ 23, 2025 4:08 ಅಪರಾಹ್ನ

      buy azithromycin 250mg without prescription – where can i buy nebivolol where can i buy bystolic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeremyinfet ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • DerricktaG ರಲ್ಲಿ ಜಂಬೂಸವಾರಿಗೆ Terror Threat…? | Mysore Dasara
    • DerricktaG ರಲ್ಲಿ ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe