Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಕೇಸರಿಮಯವಾದ ಚಿಕ್ಕಮಗಳೂರು.
    Trending

    ಕೇಸರಿಮಯವಾದ ಚಿಕ್ಕಮಗಳೂರು.

    vartha chakraBy vartha chakraನವೆಂಬರ್ 30, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಚಿಕ್ಕಮಗಳೂರು,ನ.30-
    ಬಾಬಾ ಬುಡನ್ ಗಿರಿ ಎಂದೇ ಪ್ರಸಿದ್ಧಿ ಪಡೆದಿರುವ ಚಿಕ್ಕಮಗಳೂರಿನ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠವನ್ನು  ಸಂಪೂರ್ಣ ಹಿಂದೂ ಪೀಠ ಎಂದು ಘೋಷಿಸುವಂತೆ ಆಗ್ರಹಿಸುವ ಗುರಿಯೊಂದಿಗೆ ಈ ಬಾರಿ ದತ್ತಮಾಲ ಅಭಿಯಾನ ನಡೆಯುತ್ತಿದೆ.
    ಭಜರಂಗದಳ ಮತ್ತು ವಿಿಶ್ವ ಹಿಂದೂ ಪರಿಷತ್ ನೇತೃತ್ವದಲ್ಲಿ ನಡೆಯುತ್ತಿರುವ 25ನೇ ವರ್ಷದ ದತ್ತಜಯಂತಿ ಅಂಗವಾಗಿ ದತ್ತಮಾಲ ಆಚರಣೆಗೆ ಚಾಲನೆ ದೊರೆತಿದೆ.
    ಇದಕ್ಕಾಗಿ ಚಿಕ್ಕಮಗಳೂರು ನಗರ, ಪಟ್ಟಣಗಳಲ್ಲಿ ಕೇಸರಿ ಭಾವುಟ ಮತ್ತು ಬಂಟಿಂಗ್ಸ್​ ಕಟ್ಟಲಾಗಿದ್ದು
    ಇಡೀ ನಗರ ಕೇಸರಿಮಯವಾಗಿದೆ.‌ಈ ಆಚರಣೆ ಹಿನ್ನೆಲೆಯಲ್ಲಿ ಯಾವುದೇ ರೀತಿಯ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಮುಂಜಾಗೃತಾ ಕ್ರಮ ಕೈಗೊಂಡಿದ್ದಾರೆ.
    ಅಭಿಯಾನದ ಹಿನ್ನೆಲೆಯಲ್ಲಿ ಭಜರಂಗದಳ, ವಿಹೆಚ್​ಪಿ ಹಾಗೂ ಬಿಜೆಪಿ ಕಾರ್ಯಕರ್ತರು ಮತ್ತು ಮುಖಂಡರು ಡಿ. 6 ರಂದು ರಾಜ್ಯದಾದ್ಯಂತ ದತ್ತಮಾಲೆ ಧಾರಣೆ ಮಾಡಿ ಚಿಕ್ಕಮಗಳೂರಿನತ್ತ ಧಾವಿಸುತ್ತಾರೆ.
    ಚಿಕ್ಕಮಗಳೂರಿನಲ್ಲಿ ಡಿ.12 ರಂದು ಅನಸೂಯಾ ಜಯಂತಿ ಮಹಿಳೆಯರಿಂದ ಸಂಕೀರ್ತನ ಯಾತ್ರೆ ನಡೆಯಲಿದೆ. ಡಿ. 13 ರಂದು ನಗರದಲ್ಲಿ ‌ಬೃಹತ್ ಶೋಭಾಯಾತ್ರೆ ನೆರವೇರುತ್ತದೆ. ನಂತರ ಡಿಸೆಂಬರ್​ 14 ರಂದು ದತ್ತಮಾಲಾ ಧಾರಿಗಳು ಗುಹೆಯಲ್ಲಿನ ದತ್ತ ಪಾದುಕೆ ದರ್ಶನ ಪಡೆಯುತ್ತಾರೆ.
    ಈ ದಿನ ರಾಜ್ಯದ ಮೂಲೆಗಳಿಂದ ಸಾವಿರಾರು ದತ್ತಮಾಲಾಧಾರಿಗಳು ಇಲ್ಲಿಗೆ ಆಗಮಿಸುತ್ತಾರೆ. ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಪೊಲೀಸರು ‌ಹೈ ಅಲರ್ಟ್ ಆಗಿದ್ದಾರೆ.
    ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಗೋರಿಗಳಿಲ್ಲ ಇದು ಹಿಂದೂಗಳ ಪವಿತ್ರ ದತ್ತಪೀಠ ಅನ್ನುತ್ತಿದ್ದರೇ, ಮುಸ್ಲೀಮರು ಬಾಬಾ ಬುಡನ್ ಜೊತೆ ದಾದಾಹಯಾತ್ ಖಲಂದರ್ ಸೇರಿದಂತೆ ಅವರ ಶಿಷ್ಯರ ಗೋರಿಗಳಿರುವ ಪವಿತ್ರ ಸ್ಥಳ ಎನ್ನುತ್ತಿದ್ದಾರೆ. ಹಿಂದೂ-ಮುಸ್ಲಿಂ ನಡುವಿನ ದೇವರ ಹೆಸರಿನ ಭೂ ವಿವಾದ 25 ವರ್ಷಗಳಿಂದ ಜೀವಂತವಾಗಿದೆ

    Verbattle
    Verbattle
    Verbattle
    Bangalore Entertainment Government Karnataka News Politics Trending Varthachakra ಬಿಜೆಪಿ
    Share. Facebook Twitter Pinterest LinkedIn Tumblr Email WhatsApp
    Previous Articleನಿಮಗೆ Scented Candles ಇಷ್ಟನಾ?
    Next Article ಶತಾಯುಷಿಗೆ ಸುಪ್ರೀಂ ಕೋರ್ಟ್ ಜಾಮೀನು.
    vartha chakra
    • Website

    Related Posts

    ರಾಹುಲ್ ಗಾಂಧಿಗೆ ಹೈಕೋರ್ಟ್ ನಲ್ಲಿ ಗೆಲುವು

    ಫೆಬ್ರವರಿ 19, 2026

    ಅಮೆರಿಕಾದಲ್ಲಿ ಕನ್ನಡಿಗ ವಿದ್ಯಾರ್ಥಿಯ ಸಾವಿಗೆ ಒತ್ತಡವೇ ಕಾರಣವಾಯಿತೇ?

    ಫೆಬ್ರವರಿ 17, 2026

    ಕಾಂಗ್ರೆಸ್ ಶಾಸಕ ಅನರ್ಹ

    ಫೆಬ್ರವರಿ 17, 2026

    5 ಪ್ರತಿಕ್ರಿಯೆಗಳು

    1. Nqitpu on ಫೆಬ್ರವರಿ 16, 2026 6:26 ಫೂರ್ವಾಹ್ನ

      mcluck free 200 mcluck NM mcluck NM

      Reply
    2. Nqitpu on ಫೆಬ್ರವರಿ 16, 2026 6:29 ಫೂರ್ವಾಹ್ನ

      mcluck free 200 mcluck NM mcluck NM

      Reply
    3. Nqitpu on ಫೆಬ್ರವರಿ 16, 2026 6:31 ಫೂರ್ವಾಹ್ನ

      mcluck free 200 mcluck NM mcluck NM

      Reply
    4. Nqitpu on ಫೆಬ್ರವರಿ 16, 2026 6:34 ಫೂರ್ವಾಹ್ನ

      mcluck free 200 mcluck NM mcluck NM

      Reply
    5. Nqitpu on ಫೆಬ್ರವರಿ 16, 2026 6:36 ಫೂರ್ವಾಹ್ನ

      mcluck free 200 mcluck NM mcluck NM

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Tpirex ರಲ್ಲಿ Honey trap ಗ್ಯಾಂಗ್ ಬೆಲೆಗೆ.
    • Epizsy ರಲ್ಲಿ CBI – ED ಗೆ BJP ಅಕ್ರಮ ಕಾಣುವುದಿಲ್ಲವೆ?
    • Xcqmyk ರಲ್ಲಿ Islamನ ಚೀನೀಕರಣಕ್ಕೆ ಮುಂದಾದ China ಸರ್ಕಾರ
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.