Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಗೆದ್ದರೂ ಪ್ಲೇಆಫ್‌ಗೆ ಲಗ್ಗೆಯಿಡಲು ಆರ್‌ಸಿಬಿಗೆ ಬೇಕು ಅದೃಷ್ಟ!
    ಸುದ್ದಿ

    ಗೆದ್ದರೂ ಪ್ಲೇಆಫ್‌ಗೆ ಲಗ್ಗೆಯಿಡಲು ಆರ್‌ಸಿಬಿಗೆ ಬೇಕು ಅದೃಷ್ಟ!

    vartha chakraBy vartha chakraಮೇ 20, 2022ಯಾವುದೇ ಟಿಪ್ಪಣಿಗಳಿಲ್ಲ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮುಂಬಯಿ: ಇಲ್ಲಿನ ವಾಂಖೆಡೆ ಸ್ಟೇಡಿಯಂನಲ್ಲಿ ಗುರುವಾರ ರಾತ್ರಿ ನಡೆದ ಟಾಟಾ ಐಪಿಎಲ್‌ನ 67ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು 8 ವಿಕೆಟ್‌ಗಳ ಭರ್ಜರಿ ಗೆಲುವಿನೊಂದಿಗೆ ಪ್ಲೇಆಫ್ ಹಂತದಲ್ಲಿ ಆಡುವ ಕನಸನ್ನು ಜೀವಂತವಾಗಿ ಇರಿಸಿಕೊಂಡಿದೆ.
    ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ಬ್ಯಾಟಿಂಗ್ ಆಯ್ದುಕೊಂಡಿತು. ನಾಯಕ ಹಾರ್ದಿಕ್ ಪಾಂಡ್ಯಾ ಅವರ ಆಜೇಯ ಅರ್ಧ ಶತಕ (62 ರನ್, 47 ಎಸೆತ, 4 ಬೌಂಡರಿ, 3 ಸಿಕ್ಸರ್), ವೃದ್ಧಿಮಾನ್ ಸಾಹಾ (31 ರನ್, 22 ಎಸೆತ, 4 ಬೌಂಡರಿ, 1 ಸಿಕ್ಸರ್), ಡೇವಿಡ್ ಮಿಲ್ಲರ್ (34 ರನ್, 25 ಎಸೆತ, 3 ಸಿಕ್ಸರ್) ಹಾಗೂ ಕೊನೆ ಗಳಿಗೆಯಲ್ಲಿ ಅಬ್ಬರಿಸಿದ ರಶೀದ್ ಖಾನ್ (6 ಎಸೆತಗಳಲ್ಲಿ ಆಜೇಯ 19 ರನ್, 1 ಬೌಂಡರಿ, 2 ಸಿಕ್ಸರ್) ನೆರವಿನಿಂದ 20 ಓವರ್‌ಗಳಲ್ಲಿ 5 ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿತು.
    ಈ ಮೊತ್ತ ಸವಾಲೇ ಅಲ್ಲ ಎನ್ನುವ ರೀತಿಯಲ್ಲಿ ಆಡಿದ ಆರ್‌ಸಿಬಿ ಆರಂಭಿಕರು ಶತಕದ ಜತೆಯಾಟವಾಡಿದರು. ಫಾರ್ಮ್ ಕಂಡುಕೊಂಡ ವಿರಾಟ್ ಕೊಹ್ಲಿ 54 ಎಸೆತಗಳಲ್ಲಿ 73 ರನ್ ಸಿಡಿಸಿದರು. ಇದರಲ್ಲಿ 8 ಬೌಂಡರಿಗಳು ಮತ್ತು 2 ಸಿಕ್ಸರ್‌ಗಳು ಸೇರಿದ್ದವು. ನಾಯಕ ಫಾಪ್ ಡುಪ್ಲೆಸಿಸ್ ತಾಳ್ಮೆಯ 44 ರನ್ (5 ಬೌಂಡರಿ) ಗಳಿಸಿದರು. ಈ ಇಬ್ಬರ ನಡುವೆ ಮೊದಲ ವಿಕೆಟ್‌ಗೆ 14.3 ಓವರ್‌ಗಳಲ್ಲಿ 115 ರನ್‌ಗಳು ಹರಿದುಬಂದವು. ಕ್ರೀಸ್‌ಗೆ ಬರುತ್ತಿದ್ದಂತೆಯೇ ಅಬ್ಬರಿಸಲು ಆರಂಭಿಸಿದ ಮ್ಯಾಕ್ಸ್ ವೆಲ್ ಕೇವಲ 18 ಎಸೆತಗಳಲ್ಲಿ ಆಜೇಯ 40 ರನ್ ದೋಚಿದರು. 5 ಬೌಂಡರಿ, 2 ಸಿಕ್ಸರ್‌ಗಳ ಸೊಗಸೂ ಈ ಆಟದಲ್ಲಿ ಸೇರಿತ್ತು. 18.4 ಓವರ್‌ಗಳಲ್ಲಿ 2 ವಿಕೆಟ್‌ಗೆ 170 ರನ್ ಗಳಿಸಿದ ಆರ್‌ಸಿಬಿ 8 ವಿಕೆಟ್‌ಗಳಿಂದ ಗೆದ್ದಿತು. 14 ಪಂದ್ಯಗಳಿಂದ ಅದೀಗ 16 ಅಂಕ ಗಳಿಸಿದೆ. ಆದರೆ, ನೆಟ್ ರನ್‌ರೇಟ್ ಡೆಲ್ಲಿಗಿಂತ ಕಡಿಮೆ ಇದೆ. ಮುಂದಿನ ಪಂದ್ಯದಲ್ಲಿ ಡೆಲ್ಲಿ ಗೆದ್ದರೆ ಆರ್‌ಸಿಬಿ ಹೊರಗೆ ಬೀಳುತ್ತದೆ. 14 ಪಂದ್ಯಗಳಿಂದ 20 ಅಂಕ ಗಳಿಸಿರುವ ಗುಜರಾತ್ ಅಗ್ರ ಸ್ಥಾನದಲ್ಲಿ ಸ್ಥಿರವಾಗಿದೆ.
    ಶುಕ್ರವಾರದ ಪಂದ್ಯದಲ್ಲಿ ರಾಜಸ್ಥಾನ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ಎದುರಾಗಲಿವೆ. ಶನಿವಾರ ಡೆಲ್ಲಿ ಕ್ಯಾಪಿಟಲ್ಸ್ ಮತ್ತು ಮತ್ತು ಮುಂಬೈ ಇಂಡಿಯನ್ಸ್ ಮುಖಾಮುಖಿ ಇದೆ. ಭಾನುವಾರ, ಪ್ಲೇಆಫ್ ದೃಷ್ಟಿಯಿಂದ ಯಾವುದೇ ಮಹತ್ವವಿಲ್ಲದ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ಮತ್ತು ಕಿಂಗ್ಸ್ ಇಲೆವೆನ್ ಪಂಜಾಬ್ ಪ್ರತಿಷ್ಠೆಗಾಗಿ ಸೆಣಸಾಡಲಿವೆ.

    rcb won the match
    Share. Facebook Twitter Pinterest LinkedIn Tumblr Email WhatsApp
    Previous Articleನೋಡು ನೋಡುತ್ತಿದ್ದಂತೆ ಬಿದ್ದ ಪವನ್ ವಿದ್ಯುತ್ ಉತ್ಪಾದನೆ ಸ್ಥಾವರ
    Next Article ಅಬಕಾರಿ ಇನ್ಸ್‌ಪೆಕ್ಟರ್ ACB ಬಲೆಗೆ
    vartha chakra
    • Website

    Related Posts

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಮೇ 12, 2025

    ಜಲಾಶಯಗಳಿಗೆ ಪ್ರವಾಸಿಗರು ಬರುವಂತಿಲ್ಲ

    ಮೇ 9, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಜನ ಸಾಮಾನ್ಯರೇ ಎಚ್ಚರ !

    ಯುದ್ದ ಆಗಬಹುದು ಹುಷಾರ್ !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • order generic allopurinol without rx ರಲ್ಲಿ ಕುಂಭಮೇಳದಲ್ಲಿ ಕಿನ್ನರ ಕಲರವ
    • Jimmymof ರಲ್ಲಿ ಶಕ್ತಿ ಪ್ರದರ್ಶನಕ್ಕೆ ಸಜ್ಜಾದ ಈಶ್ವರಪ್ಪ.
    • Jimmymof ರಲ್ಲಿ ಹಿಂದೂ ಧರ್ಮ ಸಂಸ್ಥಾಪಕರು ಯಾರು? | Hinduism
    Latest Kannada News

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು ?

    ಮೇ 12, 2025

    ಪಾಕ್ ಮೇಲಿನ ದಾಳಿಯ ಕೀರ್ತಿ ಯಾರಿಗೆ ಸೇರಬೇಕು

    ಮೇ 12, 2025

    ಜನ ಸಾಮಾನ್ಯರೇ ಎಚ್ಚರ !

    ಮೇ 12, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಅಬ್ಬಬ್ಬಾ ದಿನಕ್ಕೆ 2 5 ಕೋಟಿ! ಇದು ಬಾಲಯ್ಯ ಗತ್ತು!#viralvideo #jailer #movie #ntr #filmindustry #director
    Subscribe