Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.
    Trending

    ಚಿತ್ರದುರ್ಗದಿಂದ ಕಾರಿನಲ್ಲಿ ಬರುತ್ತಿದ್ದ ಕಳ್ಳರು.

    vartha chakraBy vartha chakraಜೂನ್ 13, 20249 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.12:
    ಚಿತ್ರದುರ್ಗದಿಂದ ಕಾರಿನಲ್ಲಿ ಬೆಂಗಳೂರಿಗೆ ಬಂದು ಮಹಿಳೆಯರ ಸರ ಕಳವು ಸೇರಿದಂತೆ ವಿವಿಧ ರೀತಿಯ ಕಳ್ಳತನ ನಡೆಸಿ ಪರಾರಿಯಾಗುತ್ತಿದ್ದ
    ಖತರ್ನಾಕ್ ತಂಡವನ್ನು ಎಡೆಮುರಿ ಕಟ್ಟುವಲ್ಲಿ ಬೆಂಗಳೂರು ಪೊಲೀಸರು ಯಶಸ್ವಿಯಾಗಿದ್ದಾರೆ.
    ಕಳೆದ ಮಾರ್ಚ್ 15ರಂದು ಗೃಹಿಣಿ ಲೀಲಾವತಿ ಬನಶಂಕರಿ ದೇವಸ್ಥಾನಕ್ಕೆ ಹೋಗಿ ಬರುವಾಗ ಅವರ ಕತ್ತಿನಲ್ಲಿದ್ದ 24 ಗ್ರಾಂ ಚಿನ್ನದ ಸರವನ್ನು ಆರೋಪಿಗಳು ಲಪಟಾಯಿ ಸಿದ್ದರು. ಈ ಬಗ್ಗೆ ಕುಮಾರಸ್ವಾಮಿ ಲೇಔಟ್‌ ಪೊಲೀಸ್‌ ಠಾಣೆಗೆ ಲೀಲಾವತಿ ದೂರು ನೀಡಿದ್ದರು.
    ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕೃತ್ಯ ನಡೆದ ಸ್ಥಳದಲ್ಲಿದ್ದ ಸಿಸಿ ಕ್ಯಾಮೆರಾ ಸೇರಿ ತಾಂತ್ರಿಕ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳ ಸುಳಿವು ಸಿಕ್ಕಿತ್ತು. ಈ ಸುಳಿವಿನ ಮೇರೆಗೆ ನಾಲ್ವರು ಆರೋಪಿಗಳನ್ನು ಬಂಧಿಸಿದರು.
    ಚಿತ್ರದುರ್ಗದ ಬಾಬೂಸಾಬ್‌ (45), ಹುಸೇನ್‌ ಬೀ (52), ದಾದಾಪೀರ್‌ (32), ಗುಲಾಬ್‌ (40) ಬಂಧಿತರು. ಆರೋಪಿಗಳ ಬಂಧನದಿಂದ 6 ಪ್ರಕರಣಗಳು ಪತ್ತೆಯಾಗಿದ್ದು, 11 ಲಕ್ಷ ರೂ. ಬೆಲೆಬಾಳುವ ಒಟ್ಟು 174 ಗ್ರಾಂ ಚಿನ್ನದ ಸರಗಳನ್ನು ಮತ್ತು ಚಿನ್ನದ ಮಾಂಗಲ್ಯ ಸರಗಳನ್ನು ವಶಪಡಿಸಿಕೊಳ್ಳಲಾಗಿದೆ.
    ನಾಲ್ವರು ಆರೋಪಿಗಳು ಚಿತ್ರದುರ್ಗದಿಂದ ತಮ್ಮ ಕಾರಿನಲ್ಲಿ ಬೆಂಗಳೂರು ಸೇರಿ ಊರೂರು ಅಲೆಯುತ್ತಿದ್ದರು. ಅಲ್ಲಿರುವ ಜಾತ್ರಾ ಮಹೋತ್ಸವ, ಜನ ಸಂದಣಿ ಹೆಚ್ಚು ಸೇರುವ ಕಡೆ ಓಡಾಡಿ ಹಿರಿಯ ನಾಗರಿಕರನ್ನು ಟಾರ್ಗೆಟ್‌ ಮಾಡಿ ಅವರ ಕತ್ತಿನಲ್ಲಿರುವ ಚಿನ್ನದ ಸರ ಲಪಟಾಯಿಸುತ್ತಿದ್ದರು. ನಂತರ ಅದನ್ನು ಮಾರಾಟ ಮಾಡಿ ಬಂದ ದುಡ್ಡಿನಲ್ಲಿ ನಾಲ್ವರೂ ಸಮಾನವಾಗಿ ಹಂಚಿಕೆ ಮಾಡಿಕೊಳ್ಳುತ್ತಿ ದ್ದರು. ಇದುವರೆಗೆ ಪೊಲೀಸರ ಕೈಗೆ ಸಿಕ್ಕಿ ಬಿದ್ದಿರಲಿಲ್ಲ. ಕೃತ್ಯ ಎಸಗುವ ಸಂಬಂಧ ಚಿತ್ರದುರ್ಗದಿಂದ ಬೇರೆ ಊರುಗಳಿಗೆ ತೆರಳಲೆಂದೇ ಸೆಕೆಂಡ್‌ ಹ್ಯಾಂಡ್‌ ಕಾರು ಖರೀದಿಸಿದ್ದರು. ಕಾರಿನಲ್ಲಿ ಬಂದು ಕಳ್ಳತನ ಮಾಡಿ ಊರಿಗೆ ಹಿಂತಿರುಗುತ್ತಿದ್ದರು

    Bangalore crime Government Karnataka News Politics Trending Varthachakra ಕಳ್ಳತನ ಕಾರು ಚಿತ್ರದುರ್ಗ ಚಿನ್ನ
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರಿಗೆ ಬಂಪರ್ ಕೊಡುಗೆ.
    Next Article ಬೆಂಗಳೂರಿನಲ್ಲಿ ಹೆಚ್ಚಾಗುತ್ತಿದ್ದಾರೆ HIV ಪೀಡಿತರು.!
    vartha chakra
    • Website

    Related Posts

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    ಜೂನ್ 12, 2025

    9 ಪ್ರತಿಕ್ರಿಯೆಗಳು

    1. SUPRASLOT on ಮೇ 14, 2025 1:04 ಫೂರ್ವಾಹ್ನ

      Good blog! I learned some very valuable concepts from it. writing services provide expert assistance to students in crafting well-researched and professionally written legal papers. If you’re seeking support with complex legal topics or tight deadlines, these services ensure quality and timely submission, helping you excel in your academic journey with ease. Try to Visit My Web Site :SUPRASLOT

      Reply
    2. damski_komplekti_vyMa on ಜೂನ್ 2, 2025 9:23 ಅಪರಾಹ್ನ

      Избери дамски комплект според сезона – практични и стилни решения
      дамски комплекти на промоция https://komplekti-za-jheni.com .

      Reply
    3. damski_bluzi_ktpn on ಜೂನ್ 3, 2025 6:24 ಅಪರಾಹ್ನ

      Открий дамски блузи с романтична визия и ефирни материи
      официални дамски блузи http://www.bluzi-damski.com .

      Reply
    4. klining_ltKi on ಜೂನ್ 4, 2025 2:02 ಫೂರ್ವಾಹ್ನ

      Клининг в новостройках и после ремонта — чистим до блеска
      клининг мск http://www.kliningovaya-kompaniya0.ru .

      Reply
    5. arenda_yahty_oxon on ಜೂನ್ 5, 2025 9:19 ಅಪರಾಹ್ನ

      Аренда яхты — ключ к незабываемым впечатлениям на Чёрном море
      снять яхту сочи http://www.arenda-yahty-sochi23.ru .

      Reply
    6. 3rkj7 on ಜೂನ್ 6, 2025 11:02 ಅಪರಾಹ್ನ

      where to get generic clomid pill clomid challenge test protocol get cheap clomiphene for sale how to get generic clomiphene without prescription can you get clomiphene pills buying clomiphene clomiphene challenge test protocol

      Reply
    7. gagry_otdyh_ytOa on ಜೂನ್ 8, 2025 4:24 ಅಪರಾಹ್ನ

      Уютные номера у моря: комфортный отдых в Гаграх без переплат
      отдых в гаграх http://www.otdyh-gagry.ru .

      Reply
    8. full_hd_film_kbKt on ಜೂನ್ 9, 2025 6:58 ಫೂರ್ವಾಹ್ನ

      Film tutkunlarına özel güncel ve kaliteli full hd film arşivi
      hd film ize hd film ize .

      Reply
    9. buy cialis 20mg on ಜೂನ್ 10, 2025 12:48 ಫೂರ್ವಾಹ್ನ

      The thoroughness in this section is noteworthy.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಅಹಮದಾಬಾದ್ ನಲ್ಲಿ ವಿಮಾನ ದುರಂತ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • AlfonsoFlolf ರಲ್ಲಿ ಮನೋರಂಜನ್ ಜನ್ಮ ಜಾಲಾಡುತ್ತಿರುವ ಪೊಲೀಸ್ | Manoranjan
    • AlfonsoFlolf ರಲ್ಲಿ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ವಿಜೇತರ ಪಟ್ಟಿ
    • JamesGon ರಲ್ಲಿ ಕುಡಿದು ಮಾಡಿದ ರಂಪಾಟ.
    Latest Kannada News

    ಇದು ಮಂತ್ರಿ ಎಂ.ಬಿ.ಪಾಟೀಲ್‌ ಕನಸು.

    ಜೂನ್ 13, 2025

    ಕರಾವಳಿ, ಮಳೆನಾಡಿಗೆ ವಿಶೇಷ ಕಾರ್ಯಪಡೆ.

    ಜೂನ್ 13, 2025

    ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಸಿಬಿಐ ವಶಕ್ಕೆ

    ಜೂನ್ 13, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಸಿಎಂ ಮನೆ ಬಳಿ ಕಳ್ಳತನ #thief #movie #memes #sump #house #criminal #police #meme #fraud #impeached
    Subscribe