Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಜೆಡಿಎಸ್ ಶಾಸಕ ರೇವಣ್ಣನಿಗೆ ಜಾಮೀನು.
    ಅಪರಾಧ

    ಜೆಡಿಎಸ್ ಶಾಸಕ ರೇವಣ್ಣನಿಗೆ ಜಾಮೀನು.

    vartha chakraBy vartha chakraಮೇ 14, 2024ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    ಬೆಂಗಳೂರು,ಮೇ.13:
    ಲೈಂಗಿಕ ಕಿರುಕುಳ ಆರೋಪ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯ ಅಪಹರಣ ಆರೋಪದಲ್ಲಿ ಬಂಧಿತರಾಗಿರುವ ಮಾಜಿ ಸಚಿವ ಎಚ್ ಡಿ ರೇವಣ್ಣ ಅವರಿಗೆ ಜಾಮೀನು ಸಿಕ್ಕಿದೆ.
    ಸಾಕ್ಷಿಗಳ ನಾಶಕ್ಕೆ ಯತ್ನಿಸಬಾರದು, ದೇಶ ಬಿಟ್ಟು ಹೋಗಬಾರದು, ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡುವುದು ಸೇರಿದಂತೆ ಹಲವು ಷರತ್ತುಗಳನ್ನು ವಿಧಿಸಿದ ನ್ಯಾಯಾಲಯ ಜಾಮೀನು ನೀಡಿದೆ.
    ಜಾಮೀನು ಕೋರಿ ರೇವಣ್ಣ ಸಲ್ಲಿಸಿದ್ದ ಅರ್ಜಿಯನ್ನು, “ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ” ಯ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಗಜಾನನ ಭಟ್ ಅವರು, ಸುದೀರ್ಘವಾದ ವಾದ – ಪ್ರತಿವಾದ ಆಲಿಸಿದರು
    ಅರ್ಜಿದಾರರ ಪರ ಹೈಕೋರ್ಟ್ ಹಿರಿಯ ವಕೀಲ ಸಿ ವಿ ನಾಗೇಶ್ ಹಾಗೂ ಪ್ರಾಸಿಕ್ಯೂಷನ್ ಪರ ಹೈಕೋರ್ಟ್ ಹಿರಿಯ ವಕೀಲೆ ಜಯನಾ ಕೊಠಾರಿ ಮತ್ತು ಅಶೋಕ್ ನಾಯಕ್ ವಾದ ಮಂಡಿಸಿದರು.
    ಎಸ್ ಐ ಟಿ ಪರವಾಗಿ ವಾದ ಮಂಡಿಸಿದ ವಕೀಲರು
    ನ್ಯಾಯಾಲಯ ಆರೋಪಿ ಪ್ರಭಾವಿ ಎಂದು ಅಂಶವನ್ನ ಪರಿಗಣಿಸಬೇಕು. ‌ ಇದು ಕೇವಲ ಮಹಿಳೆಯನ್ನು ಅಪಹರಿಸಿ ಬೆದರಿಕೆ ಹಾಕಿದ ಪ್ರಕರಣವಲ್ಲ.‌ ಅಪಹರಣವಾದ ಮಹಿಳೆ ಅತ್ಯಾಚಾರ ಪ್ರಕರಣ ಸಂತ್ರಸ್ತೆಯಾಗಿದ್ದು, ದೂರು ನೀಡದಂತೆ ಮಾಡಿದ ಯತ್ನವಿದು. ಅಲ್ಲದೆ ಇತರೆ ಮಹಿಳೆ ದೂರು ನೀಡಿದರೆ ತಮಗೆ ತೊಡಕಾಗಬಹುದು ಎಂಬ ಅಪಹರಿಸಲಾಗಿತ್ತು. ಸಾಕ್ಷಿಗಳ ಹೇಳಿಕೆ‌ ಇನ್ನೂ ದಾಖಲಿಸಿಕೊಳ್ಳಬೇಕು.‌ ಇತರೆ ಮಹಿಳೆಯರು ದೂರು ಕೊಡಬೇಕಾದರೆ ರೇವಣ್ಣಗೆ ಜಾಮೀನು ನೀಡಕೂಡದು ಎಸ್‌ಐಟಿ ಪರ ವಕೀಲರು ವಾದಿಸಿದರು.
    ಸುದೀರ್ಘವಾದ ವಾದ – ಪ್ರತಿವಾದ ಆಲಿಸಿದ ನ್ಯಾಯಪೀಠ, ಸಾಕ್ಷಿ ನಾಶಪಡಿಸದಂತೆ ಸೂಚಿಸಿ ಷರತ್ತುಬದ್ಧ ಜಾಮೀನು ನೀಡಿದ್ದಾರೆ. ಹಾಗೆಯೇ ಎಸ್‌ಐಟಿ ತನಿಖೆಗೆ ಸೂಕ್ತವಾಗಿ ಸ್ಪಂದಿಸಬೇಕು ಎಂದು ಹೇಳಿದೆ.

    #hdrevanna #kumaraswamy #prajwalrevanna #sexcd bail ನ್ಯಾಯ ಲೈಂಗಿಕ ಕಿರುಕುಳ
    Share. Facebook Twitter Pinterest LinkedIn Tumblr Email WhatsApp
    Previous Articleತಿರುಕನ ಕನಸು ಕಾಣುತ್ತಿರುವ ಬಿಜೆಪಿ.
    Next Article ಸರ್ಕಾರ ಬೀಳಿಸಲು ಬಿಜೆಪಿ ಯತ್ನಿಸುವುದಿಲ್ಲ.
    vartha chakra
    • Website

    Related Posts

    ಜನಾರ್ದನ ರೆಡ್ಡಿ ಮತ್ತೆ ಜೈಲು ಪಾಲು

    ಮೇ 6, 2025

    ಬೆಚ್ಚಿ ಬಿದ್ದ ಮಂಗಳೂರು

    ಮೇ 2, 2025

    ಸಿದ್ದರಾಮಯ್ಯ ಕಾಂಗ್ರೆಸ್ಸಿನಿಂದ ಉಚ್ಚಾಟನೆ ಸಾಧ್ಯವೇ..!

    ಏಪ್ರಿಲ್ 30, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಗೆಲುವಿಗಾಗಿ ವಿಶೇಷ ಪೂಜೆ.

    ಆಪರೇಷನ್ ಸಿಂಧೂರ

    ಮಹಿಳೆಯರೇ‌ ಹುಷಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Floydfox ರಲ್ಲಿ ಹಾಲು ಮಾರಾಟ ದರ ಹೆಚ್ಚಳ ಮಾಡಿದ KMF.
    • Floydfox ರಲ್ಲಿ ಹೊಸ ವರ್ಷವನ್ನು ಹೀಗೆ ಆಚರಿಸಬೇಕು.
    • Floydfox ರಲ್ಲಿ ಬಂಧನ ಭೀತಿಯಲ್ಲಿ ರಾಮ್ ಗೋಪಾಲ್ ವರ್ಮ.
    Latest Kannada News

    ಉಗ್ರರನ್ನು ಹೊಡೆದುರುಳಿಸಿದ್ದು ಬೆಂಗಳೂರಿನ ಡ್ರೋನ್

    ಮೇ 8, 2025

    ಗೆಲುವಿಗಾಗಿ ವಿಶೇಷ ಪೂಜೆ.

    ಮೇ 8, 2025

    ಆಪರೇಷನ್ ಸಿಂಧೂರ

    ಮೇ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    Pakistan How ಈಸ್ ದ ಜೋಶ್ ! #india #pakistan #facts #war #warzone #news #modi #soldier #worldnews
    Subscribe