Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಡೆಲ್ಲಿ ಸ್ಪಿನ್‌ ಬಲೆಗೆ ಸಿಲುಕಿ ಒದ್ದಾಡಿದ ಪಂಜಾಬ್
    ಸುದ್ದಿ

    ಡೆಲ್ಲಿ ಸ್ಪಿನ್‌ ಬಲೆಗೆ ಸಿಲುಕಿ ಒದ್ದಾಡಿದ ಪಂಜಾಬ್

    vartha chakraBy vartha chakraಏಪ್ರಿಲ್ 21, 2022Updated:ಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮುಂಬಯಿ: ಕೊರೊನಾ ಹಾವಳಿಗೆ ಸಿಲುಕಿದ ಡೆಲ್ಲಿ ಕ್ಯಾಪಿಟಲ್ಸ್ ಆಡುವುದೇ ಅನುಮಾನವಾಗಿದ್ದ ಪಂದ್ಯವನ್ನು ಅನಾಯಾಸವಾಗಿ ಗೆದ್ದುಬಿಟ್ಟಿತು.
    ತಂಡದ ಫಿಸಿಯೋ, ಸಹಾಯಕ ಸಿಬ್ಬಂದಿ, ಆಸ್ಟ್ರೇಲಿಯಾದ ಆಟಗಾರ ಮಿಚೆಲ್ ಮಾರ್ಶ್ ಕೊರೊನಾಗೆ ತುತ್ತಾಗಿದ್ದರು. ಇದರಿಂದ ಪುಣೆಯಲ್ಲಿ ನಡೆಯಬೇಕಾಗಿದ್ದ ಪಂದ್ಯವನ್ನು ಡೆಲ್ಲಿ ತಂಡಕ್ಕೆ ಮುಂಬಯಿಯಲ್ಲೇ ಉಳಿಯಲು ಹೇಳಿ ಸ್ಥಳಾಂತರಿಸಲಾಗಿತ್ತು. ತಂಡದ ಎಲ್ಲರಿಗೂ ಆರ್‌ಟಿ-ಪಿಸಿಆರ್ ಪರೀಕ್ಷೆ ಮಾಡಿಸಿದಾಗ ನ್ಯೂಜಿಲ್ಯಾಂಡ್ ವಿಕೆಟ್ ಕೀಪರ್ ಟಿಮ್ ಸೀಫರ್ಟ್ ಅವರಿಗೂ ಕೋವಿಡ್ ಇರುವುದು ಖಚಿತವಾದಾಗ ಆತಂಕ ಮನೆ ಮಾಡಿತ್ತು. ಆದರೆ, ಪಂದ್ಯವು ನಡೆಯಿತು.

    [video_embed name=”video-1″]

    ಟಾಸ್ ಸೋತು ಬ್ಯಾಟ್ ಮಾಡಲಿಳಿದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ಡೆಲ್ಲಿಯ ಸ್ಪಿನ್ ಮತ್ತು ವೇಗದ ದಾಳಿಗೆ ತತ್ತರಿಸಿ ವಿಕೆಟ್ ಕಳೆದುಕೊಳ್ಳುತ್ತಾ ಸಾಗಿತು. ಜಿತೇಶ್ ಶರ್ಮಾ (32), ನಾಯಕ ಮಯಾಂಕ್ ಅಗರ್ವಾಲ್ (24) ಮಾತ್ರ ಕೊಂಚ ಪ್ರತಿರೋಧ ತೋರಿದರು. 20 ಓವರ್‌ಗಳಲ್ಲಿ ಪಂಜಾಬ್ 115 ರನ್‌ಗಳಿಗೆ ಸರ್ವಪತನ ಕಂಡಿತು. ಕುಲದೀಪ್ ಯಾದವ್, ಅಕ್ಷರ್ ಪಟೇಲ್, ಲಲಿತ್ ಯಾದವ್, ಖಲೀಲ್ ಅಹ್ಮದ್ ತಲಾ ಎರಡು ವಿಕೆಟ್ ಕಿತ್ತರು. ಮುಸ್ತಾಫಿಜುರ್ ರೆಹ್ಮಾನ್ ಒಂದು ವಿಕೆಟ್ ಪಡೆದರು.
    ಉತ್ತರವಾಗಿ ಡೆಲ್ಲಿ ಪೃಥ್ವಿ ಶಾ (41 ರನ್, 20 ಎಸೆತ, 7 ಬೌಂಡರಿ, 1 ಸಿಕ್ಸರ್) ಅವರ ವಿಕೆಟ್ ಮಾತ್ರ ಕಳೆದುಕೊಂಡು ಕೇವಲ 10.3 ಓವರ್‌ಗಳಲ್ಲಿ ಗುರಿ ಮುಟ್ಟಿ 9 ವಿಕೆಟ್‌ಗಳ ಭರ್ಜರಿ ಗೆಲುವು ದಾಖಲಿಸಿತು. ವಾರ್ನರ್ ಟೂರ್ನಿಯ ಮೂರನೇ ಅರ್ಧ ಶತಕ ಸಿಡಿಸಿ (60 ರನ್, 30 ಎಸೆತ, 10 ಬೌಂಡರಿ, 1 ಸಿಕ್ಸರ್) ಆಜೇಯರಾಗಿ ಉಳಿದರು. ಸರ್ಫರಾಜ್ ಖಾನ್ ಆಜೇಯ 12 ರನ್ ಗಳಿಸಿದರು. ಕುಲದೀಪ್ ಯಾದವ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು. ದಿಟ್ಟ ನಿರ್ಧಾರಗಳ ಜತೆಗೆ ಎರಡು ಕ್ಯಾಚ್, ಒಂದು ಸ್ಟಂಪಿಂಗ್ ಹಾಗೂ ಒಂದು ರನೌಟ್ ಮೂಲಕ ಡೆಲ್ಲಿ ನಾಯಕ ರಿಷಭ್ ಪಂಚ್ ಮಿಂಚು ಹರಿಸಿದರಲ್ಲದೆ, ಅಂಕ ಪಟ್ಟಿಯಲ್ಲಿ ತಂಡವನ್ನು 6ನೇ ಸ್ಥಾನಕ್ಕೇರಿಸಿದರು.

    Verbattle
    Verbattle
    Verbattle
    #delhi #IPL #punjab #sports
    Share. Facebook Twitter Pinterest LinkedIn Tumblr Email WhatsApp
    Previous Articleಹುಷಾರಾಗಿರಿ…..!
    Next Article ತಪ್ಪಾಯ್ತು ಕ್ಷಮಿಸಿ….
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Marcusreomb ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    • MichaelAffew ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • EdwardBlivy ರಲ್ಲಿ ಭಾರತಕ್ಕೆ ಇನ್ನೊಬ್ಬ ವೈರಿ ಹುಟ್ಟಿಕೊಂಡನೇ?
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.