Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ನೀರು ಕಲುಷಿತಗೊಂಡರೆ ಜೋಕೆ.!
    Trending

    ನೀರು ಕಲುಷಿತಗೊಂಡರೆ ಜೋಕೆ.!

    vartha chakraBy vartha chakraಜುಲೈ 5, 20244 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜು.3-
    ರಾಜ್ಯದ ಯಾವುದೇ ಭಾಗದಲ್ಲಿ ಕಲುಷಿತ ನೀರಿನ ಪ್ರಕರಣಗಳು ಜರುಗಬಾರದು ಇದಕ್ಕಾಗಿ ಅಧಿಕಾರಿಗಳು ಮುನ್ನೆಚ್ಚರಿಕೆ ವಹಿಸಬೇಕು ಎಲ್ಲಿಯಾದರೂ ಇಂತಹ ಪ್ರಕರಣ ನಡೆದರೆ ಸಂಬಂಧಪಟ್ಟ ಅಧಿಕಾರಿಗಳನ್ನೇ ಹೊಣೆ ಮಾಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದ್ದಾರೆ.
    ವಿಶ್ವಪರಿಸರ ದಿನಾಚರಣೆ ಹಿನ್ನೆಲೆಯಲ್ಲಿ ಆಯೋಜಿಸಿದ ಭೂ ಪರಿವರ್ತನೆ ಮತ್ತು ಒಣಭೂಮಿ ನಿರ್ವಹಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಕಲುಷಿತ ನೀರಿನ ಹಾಗೂ ವಿಷಾಹಾರ ಸೇವನೆ ಪ್ರಕರಣಗಳು ಹೆಚ್ಚಾಗುತ್ತಿರುವುದು ಆತಂಕಕಾರಿ ಎಂದರು.
    ಇಂತಹ ಪ್ರಕರಣಗಳನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಅಧಿಕಾರಿಗಳು ಮುಂಜಾಗ್ರತೆ ವಹಿಸಬೇಕು.ಇನ್ನು ಮುಂದೆ ಯಾವುದೇ ಪ್ರಕರಣಗಳು ವರದಿಯಾದರೂ ಅದಕ್ಕೆ ಅಧಿಕಾರಿಗಳನ್ನು ಜವಾಬ್ದಾರಿಯನ್ನಾಗಿ ಮಾಡಲಾಗುವುದು ಎಂದು ಹೇಳಿದರು.
    ಡೆಂಗ್ಯೂ ಜ್ವರ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸಲು ರೋಗಕ್ಕೆ ಕಾರಣವಾಗುವ ಸೊಳ್ಳೆಗಳನ್ನು ನಾಶಪಡಿಸಲು ಸಾರ್ವಜನಿಕರ ಸಹಕಾರ ಅಗತ್ಯ. ಆರೋಗ್ಯ ಇಲಾಖೆ, ಬಿಬಿಎಂಪಿ, ಸ್ಥಳೀಯ ಆಡಳಿತದ ಜೊತೆಗೆ ಸಾರ್ವಜನಿಕರು ಸಹಕಾರ ನೀಡಬೇಕು ಎಂದರು.
    ತ್ಯಾಜ್ಯವನ್ನು ಬೇಕಾಬಿಟ್ಟಿ ಬಿಸಾಡುವ ಬದಲು ವೈಜ್ಞಾನಿಕವಾಗಿ ವಿಲೇವಾರಿ ಮಾಡಬೇಕು. ಮಳೆ ನೀರನ್ನು ಸಂರಕ್ಷಿಸುವ ಕೊಯ್ಲು ಪದ್ಧತಿಯನ್ನು ಅಳವಡಿಸಿಕೊಂಡರೆ ಬಹಳಷ್ಟು ಸಮಸ್ಯೆಗಳಿಗೆ ಪರಿಹಾರ ದೊರೆಯುತ್ತದೆ ಎಂದು ಹೇಳಿದರು.
    ನಿಸರ್ಗವನ್ನು ಪ್ರೀತಿಸಬೇಕು. ಮರಗಿಡಗಳನ್ನು ಬೆಳೆಸಬೇಕು. ಒಂದು ಮರ ಕಡಿದರೆ, ಅದಕ್ಕೆ ಬದಲಾಗಿ ಮತ್ತೊಂದು ಗಿಡ ನೆಡಬೇಕು. ಕಳೆದ 20 ವರ್ಷಗಳಿಂದಲೂ ನೆರೆ ಹಾಗೂ ಬರ ಪರಿಸ್ಥಿತಿಗಳು ರಾಜ್ಯವನ್ನು ಕಾಡುತ್ತಿವೆ. ಇವುಗಳನ್ನು ನಿಯಂತ್ರಿಸಲು ವೈಜ್ಞಾನಿಕ ಸಂಶೋಧನೆಗಳು ಸರಿಯಾದ ದಾರಿಯಲ್ಲಿರಬೇಕು. ಎಲ್ಲೆಲ್ಲಿ ಸಂಶೋಧನಾ ಕೇಂದ್ರಗಳನ್ನು ತೆರೆಯಬೇಕು ಎಂಬ ಬಗ್ಗೆ ಗಮನ ಕೊಡುವುದು ಅರಣ್ಯ ಇಲಾಖೆಯ ಜವಾಬ್ದಾರಿ ಎಂದರು.
    ಮಕ್ಕಳಲ್ಲಿ ಪರಿಸರ ಜಾಗೃತಿಯ ಅರಿವು ಮೂಡಬೇಕು. ಜಾಗತಿಕ ಅಸಮತೋಲನಗಳ ಬಗ್ಗೆ ತಿಳಿವಳಿಕೆ ನೀಡಬೇಕು. ಒಂದು ದಿನ ಕಾರ್ಯಕ್ರಮ ಆಚರಿಸಿ ಮರೆತುಬಿಡುವ ಬದಲು ಪ್ರತಿದಿನವೂ ಪರಿಸರ ರಕ್ಷಣೆಯ ಕಾಳಜಿ ವಹಿಸಬೇಕು ಎಂದು ಸಲಹೆ ನೀಡಿದರು.

    Bangalore Government Karnataka News Politics Trending Varthachakra ಆರೋಗ್ಯ ಕಾನೂನು ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ಕುಟುಂಬಕ್ಕೆ 60 ನಿವೇಶನ…
    Next Article ಇನ್ನು ಮುಂದೆ ಜಾಲತಾಣ Koo ಇರುವುದಿಲ್ಲ.
    vartha chakra
    • Website

    Related Posts

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    4 ಪ್ರತಿಕ್ರಿಯೆಗಳು

    1. zjrto on ಜೂನ್ 4, 2025 3:18 ಅಪರಾಹ್ನ

      cheap clomiphene online generic clomid get generic clomiphene without a prescription clomid tablets uses in urdu can you buy clomiphene pills can you get generic clomid without insurance clomid tablets for sale

      Reply
    2. cialis uk cheap on ಜೂನ್ 10, 2025 4:24 ಫೂರ್ವಾಹ್ನ

      This is a question which is near to my callousness… Numberless thanks! Faithfully where can I notice the acquaintance details for questions?

      Reply
    3. flagyl topical on ಜೂನ್ 11, 2025 10:45 ಅಪರಾಹ್ನ

      This is a theme which is virtually to my callousness… Myriad thanks! Faithfully where can I upon the contact details for questions?

      Reply
    4. 552t0 on ಜೂನ್ 19, 2025 11:03 ಫೂರ್ವಾಹ್ನ

      inderal ca – purchase methotrexate for sale buy generic methotrexate 10mg

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • l2ppm ರಲ್ಲಿ ಬದಲಾಗುತ್ತಾ ನರೇಂದ್ರ ಮೋದಿ ಹುದ್ದೆ
    • DonaldViots ರಲ್ಲಿ ಕಾಫಿ ಡೇ ಸಿದ್ದಾರ್ಥ ಸಾವಿನ ರಹಸ್ಯ ಬಯಲು.?
    • c4t2h ರಲ್ಲಿ ಮಗುವಿನ ರಕ್ಷಣೆಗೆ ಬಂದವರು ಹೈರಾಣ.
    Latest Kannada News

    ಆಡಳಿತದಲ್ಲಿ ಪೂರ್ಣ ಪ್ರಮಾಣದಲ್ಲಿರಲಿ ಕನ್ನಡ

    ಜೂನ್ 25, 2025

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ರೈಲ್ವೇ ಟಿಕೆಟ್ ದರ 1 ಪೈಸೆ ಏರಿಕೆ #trains #likeandshare #indianrailway #railway #rate #varthachakra
    Subscribe