Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪಿ.ಎಫ್ ಕಟ್ಟಲೂ‌ ದುಡ್ಡಿಲ್ಲವಂತೆ.
    Trending

    ಪಿ.ಎಫ್ ಕಟ್ಟಲೂ‌ ದುಡ್ಡಿಲ್ಲವಂತೆ.

    vartha chakraBy vartha chakraನವೆಂಬರ್ 27, 202411 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ನ.27-
    ಅತ್ಯಂತ ವಿಶ್ವಾಸಾರ್ಹ ಹಾಗೂ ಶಿಸ್ತಿನ ಸೇವೆಗೆ ಹೆಸರಾದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಇದೀಗ ತೀವ್ರ ಸ್ವರೂಪದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿದೆ ಇದರ ಪರಿಣಾಮವಾಗಿ ನಿಗಮದ ನೌಕರರ ಭವಿಷ್ಯ ನಿಧಿ ಕೂಡಾ ಪಾವತಿಸಿಲ್ಲ.
    ಕಳೆದ ಕೆಲವು ತಿಂಗಳುಗಳಿಂದ ನೌಕರರ ಭವಿಷ್ಯ ನಿಧಿ ಪಾವತಿಸಲು ಸಾಧ್ಯವಾಗುತ್ತಿಲ್ಲ ಹೀಗಾಗಿ ಆರ್ಥಿಕ ನೆರವು ನೀಡುವಂತೆ ಕೋರಿ ರಾಜ್ಯ ರಸ್ತೆ ಸಾರಿಗೆ ನಿಗಮಗಳು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿವೆ.
    ಭವಿಷ್ಯ ನಿಧಿ ಕಾಯ್ದೆ ಪ್ರಕಾರ ಪ್ರತಿ ತಿಂಗಳು ನೌಕರರ ವೇತನದಲ್ಲಿ ಭವಿಷ್ಯ ನಿಧಿ ಮೊತ್ತ ಕಡಿತಗೊಳಿಸಬೇಕು ಹಾಗೂ ಉದ್ಯೋಗದಾತರು ಅದಕ್ಕೆ ಸಮಾನವಾದ ಮೊತ್ತವನ್ನು ಸೇರಿಸಿ ನೌಕರರ ಭವಿಷ್ಯ ನಿಧಿ ಖಾತೆಗೆ ಹಣ ಪಾವತಿಸಬೇಕು.
    ಆದರೆ, ನೌಕರರ ವೇತನದಿಂದ ಕಡಿತಗೊಳಿಸಿದ ಮತ್ತು ತಮ್ಮ ಪಾಲವನ್ನು ಭವಿಷ್ಯ ನಿಧಿ ನ್ಯಾಸಕ್ಕೆ ಪಾವತಿಸುವಲ್ಲಿ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನಾಲ್ಕೂ ನಿಗಮಗಳು ವಿಫಲವಾಗಿವೆ.
    ಇದರಿಂದಾಗಿ ನಾಲ್ಕೂ ನಿಗಮಗಳು ಭವಿಷ್ಯ ನಿಧಿ ನ್ಯಾಸಕ್ಕೆ ಭವಿಷ್ಯ ನಿಧಿ ಬಾಕಿ ಹಾಗೂ ವಿಳಂಬ ಬಡ್ಡಿ ಸೇರಿದಂತೆ 2024ರ ಅಕ್ಟೋಬರ್‌ವರೆಗೆ 2,792.61 ಕೋಟಿ ರೂ ಪಾವತಿಸುವುದು ಬಾಕಿ ಉಳಿದಿದೆ.
    ಈ ಮೊತ್ತ ಪಾವತಿಸಲು ತಮಗೇ ಸಾಧ್ಯವೇ ಇಲ್ಲ ಎಂದು ಹೇಳಿರುವ ನಿಗಮಗಳು, ಅದಕ್ಕಾಗಿ ಸರ್ಕಾರದಿಂದ ಆರ್ಥಿಕ ನೆರವು ನೀಡುವಂತೆ ಪತ್ರದ ಮೂಲಕ ಕೋರಿವೆ.
    523.52 ಕೋಟಿ  ಬಡ್ಡಿ:
    ರಾಜ್ಯ ರಸ್ತೆ ಸಾರಿಗೆ ನಿಗಮಗಳ ಲೆಕ್ಕದಂತೆ ಒಟ್ಟು 2,269.09 ಕೋಟಿ ರೂ. ಭವಿಷ್ಯ ನಿಧಿ ಬಾಕಿ ಉಳಿಸಿಕೊಂಡಿವೆ. ಅಲ್ಲದೆ, ಹೀಗೆ ನಿಗದಿತ ಸಮಯದಲ್ಲಿ ಭವಿಷ್ಯ ನಿಧಿ ಪಾವತಿಸದೆ ವಿಳಂಬ ಮಾಡಿದ್ದಕ್ಕಾಗಿ 523.52 ಕೋಟಿ ರು. ಹೆಚ್ಚುವರಿ ಬಡ್ಡಿ ರೂಪದಲ್ಲಿ ಪಾವತಿಸಬೇಕಿದೆ.
    ಅದರಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮವು 2021ರ ಸೆಪ್ಟೆಂಬರ್‌ನಿಂದ 2024ರ ಅಕ್ಟೋಬರ್ ವರೆಗೆ ಸತತ 3 ವರ್ಷಗಳ ಕಾಲ ಭವಿಷ್ಯ ನಿಧಿ ಮೊತ್ತ ಪಾವತಿಸಿಲ್ಲ. ಹೀಗಾಗಿ 821.48 ಕೋಟಿ ರು. ಭವಿಷ್ಯ ನಿಧಿ ಬಾಕಿಗೆ 232.9 ಕೋಟಿ ರು. ವಿಳಂಬ ಬಡ್ಡಿ ಪಾವತಿಸಬೇಕಾಗಿದೆ.
    ಭವಿಷ್ಯ ನಿಧಿ ಪಾವತಿಗೆ ಸಂಬಂಧಿಸಿದಂತೆ ಆರ್ಥಿಕ ನೆರವು ನೀಡುವಂತೆ ಕೆಎಸ್ಸಾರ್ಟಿಸಿ ವ್ಯವಸ್ಥಾಪಕ ನಿರ್ದೇಶಕ ವಿ. ಅನ್ಬುಕುಮಾರ್ ಸರ್ಕಾರಕ್ಕೆ ಪತ್ರದ ಮೂಲಕ ಕೋರಿದ್ದಾರೆ.
    ಈ ಪತ್ರದಲ್ಲಿ ಕೊರೋನಾ ಅವಧಿಯಲ್ಲಿ ನಿಗಮಗಳು ತೀವ್ರ ಆರ್ಥಿಕ ಸಂಕಷ್ಟವನ್ನು ಎದುರಿಸಿವೆ. ಅದರ ಜತೆಗೆ ತೈಲ ಬೆಲೆ, ವೇತನ ಹೆಚ್ಚಳದಿಂದಾಗಿ ನಿಗಮಗಳ ವೆಚ್ಚ ಹೆಚ್ಚಳವಾಗುವಂತಾಗಿದೆ. ಅದರ ಪರಿಣಾಮ ನೌಕರರ ಮತ್ತು ನಿಗಮಗಳ ವಂತಿಗೆಯ ಭವಿಷ್ಯ ನಿಧಿ ಮೊತ್ತವನ್ನು ಪಾವತಿಸಲು ಸಾಧ್ಯವಾಗಿಲ್ಲ. ಹೀಗಾಗಿ ಆರ್ಥಿಕ ನೆರವು ನೀಡುವಂತೆ ಪತ್ರದಲ್ಲಿ ಮನವಿ ಮಾಡಿದ್ದಾರೆ.
    ಹಲವು ತಿಂಗಳಿನಿಂದ ಭವಿಷ್ಯ ನಿಧಿ ಮೊತ್ತ ಪಾವತಿಸ ಬಾಕಿ ಉಳಿಸಿಕೊಂಡಿದ್ದಕ್ಕಾಗಿ ಭವಿಷ್ಯ ನಿಧಿ ಕಚೇರಿಯ ಪ್ರಾದೇಶಿಕ ಆಯುಕ್ತರು ಗಂಭೀ ವಾಗಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಅಲ್ಲ ಸಾರಿಗೆ ನಿಗಮಗಳಿಗೆ ನೀಡಲಾಗಿರುವ ಭವಿಷ್ಯ ನಿಧಿ ವಿನಾಯಿತಿಯನ್ನು ರದ್ದು ಮಾಡುವ ಎಚ್ಚರಿಕೆ ನೀಡಿದ್ದಾರೆ.

    ಕರ್ನಾಟಕ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleದನದ ಕೊಟ್ಟಿಗೆಯಲ್ಲಿನ ಕಚೇರಿಗೆ 34 ಕೋಟಿ ವರ್ಗಾವಣೆ .
    Next Article ಕರ್ನಾಟಕದಲ್ಲಿ 563 ಹುಲಿಗಳು
    vartha chakra
    • Website

    Related Posts

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    11 ಪ್ರತಿಕ್ರಿಯೆಗಳು

    1. q6ja6 on ಜೂನ್ 5, 2025 10:43 ಅಪರಾಹ್ನ

      clomid buy how to get generic clomid where can i buy cheap clomid without dr prescription buying clomiphene without dr prescription how to get generic clomid tablets can you buy clomiphene online buy cheap clomiphene pill

      Reply
    2. cheapest generic cialis on ಜೂನ್ 9, 2025 5:43 ಫೂರ್ವಾಹ್ನ

      This is the amicable of glad I enjoy reading.

      Reply
    3. does flagyl cause drowsiness on ಜೂನ್ 10, 2025 11:54 ಅಪರಾಹ್ನ

      This website really has all of the bumf and facts I needed about this subject and didn’t know who to ask.

      Reply
    4. sseq8 on ಜೂನ್ 18, 2025 7:21 ಫೂರ್ವಾಹ್ನ

      inderal 10mg drug – clopidogrel 150mg us order methotrexate sale

      Reply
    5. wolj1 on ಜೂನ್ 23, 2025 8:15 ಫೂರ್ವಾಹ್ನ

      brand zithromax 250mg – purchase nebivolol sale bystolic over the counter

      Reply
    6. 77r3p on ಜೂನ್ 25, 2025 8:55 ಫೂರ್ವಾಹ್ನ

      augmentin 1000mg sale – atbioinfo.com order generic ampicillin

      Reply
    7. b3pjq on ಜೂನ್ 27, 2025 1:45 ಫೂರ್ವಾಹ್ನ

      buy nexium 40mg generic – anexa mate oral esomeprazole 40mg

      Reply
    8. 4ebcm on ಜೂನ್ 28, 2025 11:57 ಫೂರ್ವಾಹ್ನ

      cost coumadin – coumamide cozaar 25mg sale

      Reply
    9. rkse5 on ಜೂನ್ 30, 2025 9:09 ಫೂರ್ವಾಹ್ನ

      buy mobic 15mg for sale – tenderness buy generic meloxicam over the counter

      Reply
    10. 9oib6 on ಜುಲೈ 2, 2025 7:19 ಫೂರ್ವಾಹ್ನ

      order deltasone 5mg online cheap – https://apreplson.com/ prednisone 40mg usa

      Reply
    11. 0slcb on ಜುಲೈ 3, 2025 10:33 ಫೂರ್ವಾಹ್ನ

      sexual dysfunction – fastedtotake.com where to buy ed pills

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 2ba8k ರಲ್ಲಿ ಸಿದ್ದರಾಮಯ್ಯ ಕಾಫಿ-ತಿಂಡಿಗಾಗಿ ಖರ್ಚು ಮಾಡಿದ್ದು‌ 200 ಕೋಟಿ! #siddaramaiah
    • 7ktur ರಲ್ಲಿ ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ – CBI ತನಿಖೆ
    • 77gj7 ರಲ್ಲಿ BJP ಪದಾಧಿಕಾರಿಗಳ ಪಟ್ಟಿ ಬೆನ್ನಲ್ಲೇ ಬಂಡಾಯ
    Latest Kannada News

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಆರ್ ಸಿಬಿ ಆಟಗಾರನ ಆ ವಿಡಿಯೋ! #viralvideo #news #yashdayal #rcbfans #reel #facts #karnataka #rcb
    Subscribe