ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಪೆನ್ ಡ್ರೈವ್ ಪ್ರಕರಣ ಶಿವಕುಮಾರ್ ಮಾಡಿದ ಪಿತೂರಿಯಂತೆ.
    Trending

    ಪೆನ್ ಡ್ರೈವ್ ಪ್ರಕರಣ ಶಿವಕುಮಾರ್ ಮಾಡಿದ ಪಿತೂರಿಯಂತೆ.

    vartha chakraBy vartha chakraಮೇ 7, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    ಬೆಂಗಳೂರು, ಮೇ.7:
    ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಸೃಷ್ಟಿಸಿರುವ ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರ ಲೈಂಗಿಕ ಕಿರುಕುಳ ಆರೋಪದ ಪೆನ್ ಡ್ರೈವ್ ಬಹಿರಂಗ ಪ್ರಕರಣದ ಸೂತ್ರಧಾರಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಎಂದು ಗಂಭೀರ ಆರೋಪ ಮಾಡಿರುವ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಈ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕೆಂದು ಆಗ್ರಹಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸಕ್ತ ನಡೆಯುತ್ತಿರುವ ವಿಶೇಷ ತನಿಖಾ ತಂಡದಿಂದ ಪಾರದರ್ಶಕ ಹಾಗೂ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ. ಎಸ್ ಐ ಟಿ ಯ ಅಧಿಕಾರಿಗಳು ಮುಖ್ಯಮಂತ್ರಿ ಮತ್ತು ಉಪಮುಖ್ಯಮಂತ್ರಿಯವರ ಅಣತಿಯಂತೆ ಕೆಲಸ ಮಾಡುತ್ತಿದ್ದಾರೆ ಎಂದು ಆಪಾದಿಸಿದರು.
    ಈ ಪ್ರಕರಣದಲ್ಲಿ ಸಂತ್ರಸ್ತ ಮಹಿಳೆಯರಿಗೆ ನ್ಯಾಯ ಸಿಗಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಆಗಬೇಕು ಈ ಪ್ರಕರಣದಿಂದ ರಾಜ್ಯದ ಘನತೆ ಮತ್ತು ಗೌರವಕ್ಕೆ ದೊಡ್ಡ ರೀತಿಯ ಹಾನಿಯಾಗಿದೆ ಎಂಬ ಕಳವಳ ತಮ್ಮನ್ನು ಕಾಡುತ್ತಿದೆ ಹೀಗಾಗಿ ನಿಸ್ಪಷ್ಪಕ್ಷಪಾತ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿದರು.
    ಇಲ್ಲಿಯವರೆಗೆ ತನಿಖಾ ತಂಡ ಪೆನ್ ಡ್ರೈವ್ ಯಾವ ರೀತಿಯಲ್ಲಿ ಬಹಿರಂಗವಾಯಿತು ಇದನ್ನು ಬಹಿರಂಗಪಡಿಸಿದವರು ಯಾರು ಎಂಬ ಬಗ್ಗೆ ತನಿಖೆ ನಡೆಸುತ್ತಿಲ್ಲ ಸುಳ್ಳು ಅಪಹರಣ ಪ್ರಕರಣ ದಾಖಲಿಸಿ ಮಾಜಿ ಸಚಿವ ರೇವಣ್ಣ ಅವರನ್ನು ಬಂಧಿಸಿದ್ದಾರೆ ಯಾವುದೇ ನೋಟಿಸ್ ನೀಡದೆ ವಕೀಲ ದೇವರಾಜ ಗೌಡ ಅವರನ್ನು ಕರೆಯಿಸಿಕೊಂಡು ಸುಳ್ಳು ಹೇಳಿಕೆ ದಾಖಲಿಸಿಕೊಳ್ಳಲು ಪ್ರಯತ್ನ ನಡೆಸಿದ್ದಾರೆ ಎಂದು ದೂರಿದರು.
    ಮುಖ್ಯಮಂತ್ರಿ ಅವರಿಗೆ ಕನಿಷ್ಠ ಕಾಳಜಿ ಹಾಗೂ ನೈತಿಕತೆ ಇದ್ದರೆ ತಕ್ಷಣವೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರನ್ನು ಸಂಪುಟದಿಂದ ವಜಾ ಗೊಳಿಸಿ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಆದೇಶಿಸಬೇಕು ಇಲ್ಲವೇ ಹೈಕೋರ್ಟ್ ಅಥವಾ ಸುಪ್ರೀಂ ಕೋರ್ಟ್ ನ ಹಾಲಿ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆಗೆ ಆದೇಶಿಸಬೇಕು ಎಂದು ಒತ್ತಾಯಿಸಿದರು.
    ರಾಜಕೀಯ ಕಾರಣಕ್ಕಾಗಿ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಲಭ್ಯವಿರುವ ಎಲ್ಲ ವಾಮ ಮಾರ್ಗಗಳನ್ನು ಬಳಸಿ ಪೆನ್ ಡ್ರೈವ್ ಪ್ರಕರಣವನ್ನು ಸಿದ್ಧಪಡಿಸಿದ್ದಾರೆ ದೇವೇಗೌಡರ ಕುಟುಂಬವನ್ನು ಹಾಳು ಮಾಡಬೇಕೆಂಬ ಉದ್ದೇಶ ದಿಂದ ವ್ಯವಸ್ಥಿತವಾಗಿ ಇದನ್ನು ರೂಪಿಸಿದ್ದಾರೆ. ಇಂತಹ ಪಿತೂರಿಗಳನ್ನು ಮಾಡುವುದರಲ್ಲಿ ಪ್ರಕರಣಗಳನ್ನು ಸಿದ್ಧಪಡಿಸುವಲ್ಲಿ ಅವರು ಸಾಕಷ್ಟು ಅನುಭವ ಹೊಂದಿದ್ದಾರೆ ಎಂದು ವ್ಯಂಗ್ಯವಾಡಿದರು.
    ಈ ಪ್ರಕರಣ ಬಹಿರಂಗಗೊಂಡ ನಂತರ ಮಾನಸಿಕವಾಗಿ ಅಧೀರ ಕೊಂಡಿರುವ ತಮ್ಮ ತಂದೆ ಹಾಗೂ ತಾಯಿಯನ್ನು ಭೇಟಿ ಮಾಡಿ ಅವರಿಗೆ ಧೈರ್ಯ ತುಂಬುವ ಕೆಲಸ ಮಾಡಿದರೆ ತಮ್ಮ ಬಗ್ಗೆ ಮುಖ್ಯಮಂತ್ರಿಗಳು ವ್ಯಂಗ್ಯವಾಗಿ ಮಾತನಾಡುತ್ತಾರೆ ಇವರಿಗೆ ತಂದೆ ತಾಯಿ ಯ ಪ್ರೀತಿ ಏನು ಗೊತ್ತು ನಿಂತವರು ತಮ್ಮ ರಾಜ್ಯದ ಮುಖ್ಯಮಂತ್ರಿಯಾಗಿರುವುದು ದುರ್ದವ ಎಂದು ಕಿಡಿ ಕಾರಿದರು.
    ಈ ಚುನಾವಣೆ ಮುಗಿದ ಮೇಲೆ ಬಿಜೆಪಿ ಜೊತೆಗೆ ತಮ್ಮ ಪಕ್ಷದ ಮೈತ್ರಿ ಇರುತ್ತದೆಯೋ ಇಲ್ಲವೋ ಎಂಬ ಬಗ್ಗೆ ತಾವು ತಲೆ ಕೆಡಿಸಿಕೊಂಡಿಲ್ಲ ಈ ಪ್ರಕರಣದಿಂದ ರಾಜ್ಯದ ಪ್ರತಿಷ್ಠೆಗೆ ಆಗಿರುವ ಕಳಂಕ ತೊಳೆದು ಹಾಕಬೇಕು ಎನ್ನುವುದು ತಮ್ಮ ಉದ್ದೇಶವಾಗಿದೆ, ಜೆಡಿಎಸ್ ಜೊತೆ ಮೈತ್ರಿ ಮುಂದುವರಿಸಬೇಕೆ ಅಥವಾ ಬೇಡವೇ ಎಂಬ ಬಗ್ಗೆ ಬಿಜೆಪಿ ನಿರ್ಧರಿಸಬೇಕು ತಮ್ಮ ಪಕ್ಷವನ್ನು ಈ ವಿಷಯದಲ್ಲಿ ಅತ್ಯಂತ ಸ್ಪಷ್ಟವಾಗಿದ್ದು ಈ ಮೈತ್ರಿಗೆ ಮುಂದುವರಿಯಬೇಕಾಗಿದೆ ಎಂದು ಹೇಳಿದರು.

    Verbattle
    Verbattle
    Verbattle
    Politics Trending ಚುನಾವಣೆ ನ್ಯಾಯ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಡಿಕೆ ಶಿವಕುಮಾರ್ ಮತ್ತು ದೇವರಾಜ ಗೌಡ ನಡುವೆ ನಡೆದಿದ್ದೇನು.?
    Next Article ಅಕ್ಕನ ಮನೆಗೆ ಕನ್ನ ಹಾಕಿದ ತಂಗಿ
    vartha chakra
    • Website

    Related Posts

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026

    3 ಪ್ರತಿಕ್ರಿಯೆಗಳು

    1. Nokpvs on ಮಾರ್ಚ್ 22, 2026 11:21 ಫೂರ್ವಾಹ್ನ

      Mostbet – bГґnus gigante de 125% e 250 rodadas grГЎtis te esperam agora – Cripto Mostbet , Mostbet: diversГЈo sem limites para quem sabe aproveitar as chances .

      Reply
    2. Nokpvs on ಮಾರ್ಚ್ 22, 2026 11:24 ಫೂರ್ವಾಹ್ನ

      Mostbet – bГґnus gigante de 125% e 250 rodadas grГЎtis te esperam agora – Cripto Mostbet , Mostbet: diversГЈo sem limites para quem sabe aproveitar as chances .

      Reply
    3. Nokpvs on ಮಾರ್ಚ್ 22, 2026 11:27 ಫೂರ್ವಾಹ್ನ

      Mostbet – bГґnus gigante de 125% e 250 rodadas grГЎtis te esperam agora – Cripto Mostbet , Mostbet: diversГЈo sem limites para quem sabe aproveitar as chances .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಯೋಧನಿಗೆ ಬಂತು ಸಂಕಷ್ಟ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • WilliamSkity ರಲ್ಲಿ ಜನವರಿ 26ಕ್ಕೆ ಬದಲಾವಣೆ ಮುನ್ಸೂಚನೆ ನೀಡಿದ ಪರಮೇಶ್ವರ್!
    • Rickytug ರಲ್ಲಿ ಎ.ಐ ಹುಡುಗಿ ನೋಡಿ ಹಳ್ಳಕ್ಕೆ ಬಿದ್ದ!
    • WilliamSkity ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    Latest Kannada News

    ಹೈಕಮಾಂಡ್ ಗೆ ವಿಧಾನಪರಿಷತ್ ಸದಸ್ಯರ ಮೊರೆ.

    ಮಾರ್ಚ್ 26, 2026

    ಬೆಂಗಳೂರಿನ 200 ಕೋಟಿ ಮೌಲ್ಯದ ಬಂಗಲೆ ವಿವರ ಮುಚ್ಚಿಟ್ಟರಾ ಮಾಜಿ ಕೇಂದ್ರಸಚಿವ ರಾಜೀವ್ ಚಂದ್ರಶೇಖರ್?

    ಮಾರ್ಚ್ 26, 2026

    ಎದುರಾಳಿಗಳಿಗೆ ಅಸ್ತ್ರ ಸಿಗದಂತೆ ಮಮತಾ ಬ್ಯಾನರ್ಜಿ ಮಾಸ್ಟರ್ ಪ್ಲಾನ್!

    ಮಾರ್ಚ್ 26, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.