Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಫೈನಲ್ ಪಂದ್ಯಕ್ಕೂ ಮೊದಲೇ ವಿಜಯೋತ್ಸವಕ್ಕೆ ಅರ್ಜಿ ಸಲ್ಲಿಸಿದ RCB.
    ಸುದ್ದಿ

    ಫೈನಲ್ ಪಂದ್ಯಕ್ಕೂ ಮೊದಲೇ ವಿಜಯೋತ್ಸವಕ್ಕೆ ಅರ್ಜಿ ಸಲ್ಲಿಸಿದ RCB.

    vartha chakraBy vartha chakraಜೂನ್ 9, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಜೂ.7:
    ಐಪಿಎಲ್ ಕಪ್ ಗೆದ್ದ ಆರ್ ಸಿ ಬಿ ತಂಡದ ವಿಜಯೋತ್ಸವ ವೇಳೆ ಉಂಟಾದ ಕಾಲ್ತುಳಿತ ಪ್ರಕರಣ ಈಗ ಹೊಸ ತಿರುವು ಪಡೆದುಕೊಂಡಿದೆ.
    ಐಪಿಎಲ್ ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ವಿಜಯೋತ್ಸವ ಮಾಡುತ್ತೇವೆ ಎಂದು ಬೆಂಗಳೂರು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದೆ.
    ಈ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಮದಾಬಾದ್ ನಲ್ಲಿ ಫೈನಲ್ಸ್ ಪಂದ್ಯ ಆರಂಭವಾಗಿದ್ದು ಏಳೂವರೆ ಗಂಟೆಗೆ. ಇಲ್ಲಿ ನೋಡಿದರೆ ಆರು ಗಂಟೆಗೆಲ್ಲ ವಿಜಯೋತ್ಸವ ಮಾಡುತ್ತೇವೆ, ನಮಗೆ ಅನುಮತಿ ಕೊಡಿ ಎಂದು ಪೊಲೀಸರಿಗೆ ಆರ್ ಸಿಬಿ ತಂಡದ ಪ್ರತಿನಿಧಿಗಳು ಅರ್ಜಿ ಕೊಡುತ್ತಾರೆ.
    ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಮಾಡುತ್ತೇವೆ ಎಂದು ಅರ್ಜಿ ಹಾಕಿದ್ದಾರೆ. ಇದು ಹೇಗೆ ಸಾಧ್ಯ? ಪದ್ಯ ಆರಂಭಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿಗೆ ತಮ್ಮ ತಂಡ ಗೆಲುತ್ತದೆ ಎಂದು ಹೇಗೆ ಗೊತ್ತು? ಎಂದು ಪ್ರಶ್ನಿದರು.
    ನಾವು ಗೆಲ್ಲುತ್ತೇವೆ ಎಂದು ಇವರಿಗೇನು ಕನಸು ಬಿದ್ದಿತ್ತಾ? ಫೈನಲ್ ಗೆಲ್ತೀವಿ ಅಂತ ಮೊದಲೇ ಗೊತ್ತಿತ್ತಾ? ಇನ್ನು ಫೈನಲ್ ಮ್ಯಾಚ್ ಶುರುನೇ ಆಗದೇ ಇವರು ಅರ್ಜಿ ಕೊಡುತ್ತಾರೆ. ಇನ್ನೊಂದು ಅರ್ಜಿಯನ್ನು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ (DPR) ಗೆ ಕೊಟ್ಟು ವಿಧಾನಸೌಧದ ಮುಂಭಾಗದಲ್ಲಿ ಕಾರ್ಯಕ್ರಮ ಮಾಡೋಕೆ ಅವಕಾಶ ಕೊಡಿ ಎಂದು ಕೇಳುತ್ತಾರೆ? ಇದು ಹೇಗೆ ಸಾಧ್ಯ ಎಂದು ಕೇಳಿದರು.
    ಈ ಎಲ್ಲಾ ಪತ್ರಗಳನ್ನು ಯಾರು ಬರೆದಿದ್ದರು? ಪಂದ್ಯ ಮುಗಿದ ಮರುದಿನ ಬೆಳಗ್ಗೆ 7.30ಕ್ಕೆ ಪೊಲೀಸ್ ಕಮೀಷನರ್ ಮೇಲೆ ಒತ್ತಡ ಹಾಕಿದ್ದು ಯಾರು? ಎನ್ನುವುದು ಗೊತ್ತಿದೆ. ಅದನ್ನೇ ಹೇಳಿದ್ದೇನೆ. ನಾನು ವಾಸ್ತವಾಂಶ ತಿಳಿದು ಮಾತಾಡಿದ್ದೇನೆ. ಅಸೂಯೆಯಿಂದ, ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ನಾನು ಮಾತನಾಡಿಲ್ಲ ಎಂದು ಹೇಳಿದರು.

    ಚಿನ್ನ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಪೊಲೀಸರೇ ಬೆಚ್ಚಿ ಬಿದ್ದ ಘಟನೆ ಇದು !
    Next Article ಚೆನಾಬ್.. ಇದು ಭಾರತದ ಐಫೆಲ್ ಟವರ್!
    vartha chakra
    • Website

    Related Posts

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಜುಲೈ 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಜುಲೈ 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಜುಲೈ 7, 2025

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಅಧಿಕಾರ ಹಸ್ತಾಂತರದ ಸುತ್ತ ಚರ್ಚೆ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • vivodchelyabinskvucky ರಲ್ಲಿ ಮಗನನ್ನು ಕೊಂದ ತಾಯಿ ಮಾನಸಿಕ ರೋಗಿ ಅಲ್ಲ| Suchana Seth
    • zapojkrasnodarvucky ರಲ್ಲಿ ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    • Davidzooro ರಲ್ಲಿ ನೇಮಕಾತಿ ಪರೀಕ್ಷೆ ಅಕ್ರಮ – ಸಿಐಡಿ ತನಿಖೆ | CID Investigation
    Latest Kannada News

    ಬೆಂಗಳೂರಿನ ಎಲ್ಲಾ Bar Pub ಗಳ CCTV ಮೇಲೆ ಪೊಲೀಸ್ ಕಣ್ಣು.

    ಜುಲೈ 7, 2025

    ಡಿಕೆ ಶಿವಕುಮಾರ್ ಬಗ್ಗೆ ರಂಭಾಪುರಿ ಶ್ರೀಗಳ ಹೇಳಿದ್ದೇನು ಗೊತ್ತೆ?

    ಜುಲೈ 7, 2025

    ಸೆಪ್ಟೆಂಬರ್ ಕ್ರಾಂತಿ ನಿಶ್ಚಿತ ಅಂದ್ರು ರಾಜಣ್ಣ

    ಜುಲೈ 7, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಕಪಾಳಕ್ಕೆ ಬಾರಿಸಿದ ಬಿಜೆಪಿ ಶಾಸಕ ! #bjp #viralvideo #news #kannadanews #varthachakra #slapping #
    Subscribe