Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !
    Viral

    ಬಿಜೆಪಿ ರವಿಕುಮಾರ್ ವಿರುದ್ಧ ಹೆಬ್ಬಾಳ್ಕರ್ ಕೆಂಡ !

    vartha chakraBy vartha chakraಜುಲೈ 3, 2025ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜು.3-
    ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಕುರಿತು ಅವಹೇಳನಕಾರಿ ಹೇಳಿಕೆ ನೀಡಿರುವ ಬಿಜೆಪಿಯ ವಿಧಾನ ಪರಿಷತ್ ಸದಸ್ಯ ರವಿ ಕುಮಾರ್ ವಿರುದ್ಧ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಕಿಡಿ ಕಿಡಿಯಾಗಿದ್ದಾರೆ.
    ಈ ಕುರಿತು ಹೇಳಿಕೆ ನೀಡಿರುವ ಅವರು, ಕರ್ನಾಟಕದ ಬಿಜೆಪಿ ನಾಯಕರಿಂದ ಮಹಿಳೆಯರ ನಿಂದನೆ ನಿರಂತರವಾಗಿ ನಡೆಯುತ್ತಿದೆ. ಹಿರಿಯ ಮಹಿಳಾ ಐಎಎಸ್ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರೀತಿ ಬಿಜೆಪಿ ಎಂಎಲ್ಸಿ ಅವರ ಮನಸ್ಥಿತಿ ಎಂಥಹದ್ದು ಎಂದು ತೋರಿಸುತ್ತದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ
    ರವಿ ಕುಮಾರ್ ಅವರ ಈ ಹೇಳಿಕೆ ಸಮಸ್ತ ಮಹಿಳಾ ಕುಲಕ್ಕೆ ಮಾಡಿರುವ ಅವಮಾನವಾಗಿದೆ.ಅವರ ಹೇಳಿಕೆಯನ್ನು ಕೇಂದ್ರ ಬಿಜೆಪಿ ನಾಯಕರು ಸಮರ್ಥಿಸಿಕೊಳ್ಳುವರೇ ಎಂದು ಪ್ರಶ್ನಿಸಿದ್ದಾರೆ.
    ಕಳೆದ ಬೆಳಗಾವಿ ಅಧಿವೇಶನದ ವೇಳೆಯಲ್ಲಿ ಸಿಟಿ ರವಿ ಅವರು ನನ್ನ ಬಗ್ಗೆ ಕೆಟ್ಟದಾಗಿ ಮಾತನಾಡಿದಾಗ ಆ ಪಕ್ಷದ ನಾಯಕರು ಒಂದೂ ಮಾತನಾಡಲಿಲ್ಲ. ಇಂಥ ನಾಯಕರ ಹೇಳಿಕೆಗಳಿಗೆ ಕೇಂದ್ರದ ನಾಯಕರು ಪರೋಕ್ಷ ಬೆಂಬಲ ನೀಡಿದಂತಿದೆ. ಇದು ಮಹಿಳೆಯರಿಗೆ ಬಿಜೆಪಿ ನಾಯಕರು ಕೊಡುವ ಗೌರವ ಎಂತದ್ದು ಎಂಬುದನ್ನು ತೋರಿಸುತ್ತದೆ ಎಂದು ಹೇಳಿದ್ದಾರೆ
    ಜವಾಬ್ದಾರಿಯುತ ಸ್ಥಾನದಲ್ಲಿದ್ದುಕೊಂಡು ಇಂಥ ಅವಹೇಳನಕಾರಿ ಪದಗಳನ್ನು ಬಳಸುವ ಬಿಜೆಪಿ ನಾಯಕರಿಗೆ ಬುದ್ದಿ ಭ್ರಮಣೆಯಾಗಿದೆ ಅನಿಸುತ್ತದೆ. ಇನ್ನು ಮುಂದಾದರೂ ಇಂಥ ಹೇಳಿಕೆಗಳನ್ನು ನೀಡದೆ, ಜವಾಬ್ದಾರಿಯಿಂದ ವರ್ತಿಸಲಿ ಎಂದು ತಾಕೀತು ಮಾಡಿದ್ದಾರೆ
    ಸಾರ್ವಜನಿಕವಾಗಿ ಮಹಿಳಾ ಅಧಿಕಾರಿ ಬಗ್ಗೆ ಕೆಟ್ಟದಾಗಿ ಮಾತನಾಡಿರುವ ರವಿ ಕುಮಾರ್ ಅವರು ತಮ್ಮ ತಪ್ಪನ್ನು ಅರಿವು ಮಾಡಿಕೊಂಡು ಕ್ಷಮೆ ಕೇಳಲಿ, ಇಲ್ಲವಾದರೆ ರವಿ ಕುಮಾರ್ ಅವರು ಸಾರ್ವಜನಿಕರ ಪ್ರತಿಭಟನೆ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ಬಿಜೆಪಿ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleಸಿದ್ದರಾಮಯ್ಯ ನಡೆಗೆ ಕಿರಣ್ ಮಜುಂದಾರ್ ಬೇಸರ.
    Next Article ಡಿಸಿಎಂ ಶಿವಕುಮಾರ್ ಗೆ ಖರ್ಗೆ ಕೊಟ್ಟ ಸಂದೇಶ ಏನು ಗೊತ್ತಾ?
    vartha chakra
    • Website

    Related Posts

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನರ ಆಸ್ತಿ ಕಾರ್ಪೊರೇಟ್ ಪಾಲು: ಇದು ಅಭಿವೃದ್ಧಿಯೋ ಅಥವಾ ಅಪಾಯದ ಮುನ್ಸೂಚನೆಯೋ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • mine_nfSa ರಲ್ಲಿ Terror ಅಂದವನು ಅಂದರ್
    • mine_alSa ರಲ್ಲಿ Air show ಹಿನ್ನೆಲೆ – ಭಾರಿ ವಾಹನಗಳ ಸಂಚಾರ ನಿಷೇಧ
    • Daviddek ರಲ್ಲಿ ಪ್ರಿಯಾಂಕಾ ಗಾಂಧಿಗೆ ಪಟ್ಟ ಕಟ್ಟಲು ಸಕಾಲ
    Latest Kannada News

    ಪ್ರಜ್ವಲ್ ರೇವಣ್ಣ ಜೈಲಿಗೆ ಕಳುಹಿಸಿದ ಪೊಲೀಸರಿಗೆ ಬಹುಮಾನ

    ಜನವರಿ 23, 2026

    ಮತ್ತೆ ಬೆಂಗಳೂರಿನ ರಸ್ತೆಗಿಳಿಯಲಿವೆ ಬೈಕ್ ಟ್ಯಾಕ್ಸಿಗಳು

    ಜನವರಿ 23, 2026

    ಜನಾರ್ದನ ರೆಡ್ಡಿಗೆ ಬಿಕೆ ಹರಿಪ್ರಸಾದ್ ಸವಾಲು

    ಜನವರಿ 23, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.