Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೆಳಗಾವಿ ರಾಜಕಾರಣದಿಂದ ಸರ್ಕಾರ ಪತನ
    ಸುದ್ದಿ

    ಬೆಳಗಾವಿ ರಾಜಕಾರಣದಿಂದ ಸರ್ಕಾರ ಪತನ

    vartha chakraBy vartha chakraಜನವರಿ 18, 2025Updated:ಜನವರಿ 18, 20251 ಟಿಪ್ಪಣಿ2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.16:
    ಆಡಳಿತರೂಢ ಕಾಂಗ್ರೆಸ್ಸಿನಲ್ಲಿ ವಿದ್ಯಮಾನಗಳು ತೀವ್ರ ಸ್ವರೂಪದಿಂದ ನಡೆಯುತ್ತಿದ್ದು ಬೆಳಗಾವಿ ರಾಜಕಾರಣದಿಂದ ಈ ಸರ್ಕಾರ ಪತನ ಹೊಂದಲಿದೆ ಎಂದು ವಿಧಾನಸಭೆ ಪ್ರತಿಪಕ್ಷ ನಾಯಕ ಆರ್ ಅಶೋಕ ಭವಿಷ್ಯ ನುಡಿದಿದ್ದಾರೆ.
    ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಕಾಂಗ್ರೆಸ್ ಸರ್ಕಾರ ಬೀಳುವುದು ಬೆಳಗಾವಿಯಿಂದಲೇ. ಒಂದು ಕಡೆ ಸತೀಶ್ ಜಾರಕಿಹೊಳಿ ವರ್ಸಸ್ ಲಕ್ಷಿ ಹೆಬ್ಬಾಳ್ಕರ್. ಇನ್ನೊಂದು ಕಡೆ ಡಿಕೆ ಶಿವಕುಮಾರ್ ವರ್ಸಸ್ ಸತೀಶ್ ಜಾರಕಿಹೊಳಿ.ಈ ಎಲ್ಲಕ್ಕೂ ಸಿದ್ದರಾಮಯ್ಯ ಅವರೇ ಸೂತ್ರಧಾರಿ ಎಂದು ತಿಳಿಸಿದರು
    ಒಂದು ಕಡೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪರ ಎಲ್ಲರೂ ಅಖಾಡಕ್ಕಿಳಿದು ಬ್ಯಾಟ್ ಮಾಡುತ್ತಿದ್ದಾರೆ. ಹೀಗಾಗಿ ಅವರು ತಾವು ಕುರ್ಚಿಬಿಡುವುದಿಲ್ಲ ಎನ್ನುತ್ತಿದ್ದಾರೆ ಮತ್ತೊಂದೆಡೆ ಶಿವಕುಮಾರ್ ತಾವು ಕೆಪಿಸಿಸಿ ಅಧ್ಯಕ್ಷ ಸ್ಥಾನ ದೊರೆಯುವುದಿಲ್ಲ ಎನ್ನುತ್ತಿದ್ದಾರೆ ಎಂದು ವಿವರಿಸಿದರು
    ಸದ್ಯ ನಡೆಯುತ್ತಿರುವ ಬೆಳವಣಿಗೆಗಳಿಂದಾಗಿ ಶಿವಕುಮಾರ್ ಒಬ್ಬಂಟಿ ಆಗಿದ್ದಾರೆ. ಹಾಗಾಗಿ ಹೈಕಮಾಂಡ್ ಪಾದವೇ ಗತಿ ಎಂದು ಹೈಕಮಾಂಡ್ ಬಳಿ ಕೂತಿದ್ದಾರೆ ಎಂದು ಲೇವಡಿ ಮಾಡಿದರು.
    ಸಿದ್ದರಾಮಯ್ಯ ಯಾವ ರೀತಿ ಸಿಎಂ ಕುರ್ಚಿ ಬಿಡುತ್ತಿಲ್ಲವೋ ಹಾಗೆ ಡಿಕೆಶಿ ಅಧ್ಯಕ್ಷ ಸ್ಥಾನ ಬಿಡುತ್ತಿಲ್ಲ. ಸುರ್ಜೇವಾಲ ಮೊನ್ನೆ ಬಹಿರಂಗವಾಗಿ ಮಾತಾಡಬೇಡಿ ಅಂದರು. ನಿನ್ನೆಯಿಂದಲೂ ಎಲ್ಲರೂ ಬಹಿರಂಗವಾಗೇ ಮಾತಾಡುತ್ತಿದ್ದಾರೆ ಎಂದು ಟೀಕಿಸಿದರು.
    ಕಳೆದ ಒಂದು ತಿಂಗಳಿನಿಂದ ಸಚಿವರು, ಶಾಸಕರು, ಪದಾಧಿಕಾರಿಗಳು, ಎಲ್ಲರೂ ಸಿದ್ದರಾಮಯ್ಯನವರಿಗೆ ಜೈ ಜೈ ಅನ್ನುತ್ತಿದ್ದಾರೆ. ಅವರೇ ಅಧಿಕಾರದಲ್ಲಿ ಮುಂದುವರೆಯಲಿ ಹೇಳುತ್ತಿದ್ದಾರೆ. ಕೆಪಿಸಿಸಿ ಅಧ್ಯಕ್ಷರಿಗೆ ಪಕ್ಷದಲ್ಲಿ ಕವಡೆ ಕಾಸಿನ ಕಿಮಿತ್ತಿನ ಬೆಲೆ ಇಲ್ಲ ಎಂದು ವಾಗ್ದಾಳಿ ನಡೆಸಿದರು.
    ನನಗೆ ಯಾರ ಬೆಂಬಲವೂ ಬೇಡ. ಯಾವ ಶಾಸಕರು, ಸಚಿವರ ಬೆಂಬಲವೂ ಬೇಡ ಎಂದು ಹೇಳಿರುವ ಉದ್ದೇಶವೇ ಡಿ.ಕೆ.ಶಿವಕುಮಾರ್ ಗೆ ಯಾರು ಕೂಡ ಬೆಂಬಲ ಕೊಡುತ್ತಿಲ್ಲ ಎಂಬ ಕಾರಣಕ್ಕಾಗಿಯೇ. ಹಾಗಾಗಿ ಅವರು ಪಕ್ಷದಲ್ಲಿ ಒಬ್ಬಂಟಿಯಾಗಿದ್ದಾರೆ. ಹೈಕಮಾಂಡ್ ಪಾದವೇ ಗತಿ ಎಂದು ದೆಹಲಿಯಲ್ಲಿ ಕೂತಿದ್ದಾರೆ ಎಂದು ವ್ಯಂಗ್ಯವಾಡಿದರು.
    ಇದರಿಂದಾಗಿ ಆಡಳಿತ ಯಂತ್ರ ಸಂಪೂರ್ಣ ನಿಷ್ಕ್ರಿಯವಾಗಿದೆ.ಜನರ ಸಮಸ್ಯೆಗಳು ಹೆಚ್ಚಾಗುತ್ತಿದೆ. ಇವರಿಗೆ ಯಾವುದನ್ನೂ ನಿಭಾಯಿಸಲು ಸಾಧ್ಯವಾಗುತ್ತಿಲ್ಲ. ರಾಜ್ಯ ಆರ್ಥಿಕ ದುಸ್ಥಿತಿಯಲ್ಲಿದೆ. ಮುಖ್ಯಮಂತ್ರಿ,ಉಪ ಮುಖ್ಯಮಂತ್ರಿ ಹಾಗೂ ಮಂತ್ರಿಗಳು ಆಡಳಿತ ಮರೆತು ದೆಹಲಿಗೆ ಹೋಗುತ್ತಿದ್ದಾರೆ. ಮುಂದಿನ ದಿನಗಳಲ್ಲಿ ದೆಹಲಿಗೆ ಹೋಗುವವರ ಸಂಖ್ಯೆ ಇನ್ನೂ ಹೆಚ್ಚಾಗುತ್ತದೆ ಎಂದು ಭವಿಷ್ಯ ನುಡಿದರು.

    Verbattle
    Verbattle
    Verbattle
    ಕಾಂಗ್ರೆಸ್ ಬೆಂಗಳೂರು ಸರ್ಕಾರ ಸಿದ್ದರಾಮಯ್ಯ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಶಿವಕುಮಾರ್ ವಿರುದ್ಧ ಎಲ್ಲರೂ ಒಟ್ಟಾಗುತ್ತಿದ್ದಾರಾ..?
    Next Article ಇದಕ್ಕಾಗಿ ನಡೀತು ಕೊಲೆ
    vartha chakra
    • Website

    Related Posts

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026

    1 ಟಿಪ್ಪಣಿ

    1. Mxxlxp on ಫೆಬ್ರವರಿ 11, 2026 6:30 ಅಪರಾಹ್ನ

      online casino mgm online casino betmgm play betmgm Arizona

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಸತ್ತವಳು ಎದ್ದು ಬಂದಾಗ!

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಕಾಲೇಜುಗಳಲ್ಲಿ ಋತು ಚಕ್ರ ರಜೆ.?
    • Fufrha ರಲ್ಲಿ ಬಿಜೆಪಿ ನಾಯಕರು ಕಾಂಗ್ರೆಸ್ ಸೇರುವ ಅಸಲಿ ಕಾರಣ ಇಲ್ಲಿದೆ | BJP Karnataka
    • LinwoodGah ರಲ್ಲಿ ಕನ್ನಡ ನ್ಯೂಸ್ ಚಾನಲ್ ನೋಡೋರು ಇಲ್ಲವಾಗುತ್ತಿದ್ದಾರೆ
    Latest Kannada News

    ಮಹಾಶಿವರಾತ್ರಿ ವಿಶೇಷ: ‘ಶಿವ’ ಎಂದರೆ ಶೂನ್ಯವೂ ಹೌದು, ಅನಂತವೂ ಹೌದು!

    ಫೆಬ್ರವರಿ 15, 2026

    ಸತ್ತವಳು ಎದ್ದು ಬಂದಾಗ!

    ಫೆಬ್ರವರಿ 15, 2026

    ಕಪ್ಪೆ ವಿಷದಿಂದ ಪ್ರತಿಪಕ್ಷ ನಾಯಕನ ಹತ್ಯೆ!

    ಫೆಬ್ರವರಿ 15, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.