ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.
    ರಾಜ್ಯ

    ಬೇಸಿಗೆಯಲ್ಲಿ ರಾಜ್ಯಕ್ಕೆ ಎಷ್ಟು ವಿದ್ಯುತ್ ಬೇಕು ಗೊತ್ತಾ.

    vartha chakraBy vartha chakraಜನವರಿ 9, 2025Updated:ಜನವರಿ 9, 20255 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜ.9:
    ರಾಜ್ಯದಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಪ್ರಮಾಣದಲ್ಲಿ ಮಳೆ ಸುರಿದಿದೆಯಾದರೂ
    ಮುಂಬರುವ ಬೇಸಿಗೆಯಲ್ಲಿ ವಿದ್ಯುತ್ ಗೆ ಹೆಚ್ಚಿನ ಪ್ರಮಾಣದಲ್ಲಿ ಬೇಡಿಕೆ ಬರಲಿದೆ.
    ಕಳೆದ ವರ್ಷದ ಬೇಡಿಕೆ ಮತ್ತು ಈ ವರ್ಷದ ಅಗತ್ಯ ಕುರಿತಂತೆ ಅಂದಾಜು ಮಾಡಲಾಗಿದೆ ಇದರ ಪ್ರಕಾರ
    ಗರಿಷ್ಟ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅಗತ್ಯವಿದೆ ಎಂದು ನಿರೀಕ್ಷಿಸಲಾಗಿದ್ದು, ಅದನ್ನು ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ.
    ಇಂಧನ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಪ್ರಗತಿ ಪರಿಶೀಲನೆ ನಡೆಸಿದ ಅವರು ಮುಂಬರುವ ಬೇಸಿಗೆ ಬೇಕಾಗುವ ವಿದ್ಯುತ್ ಪೂರೈಸಲು ಕೈಗೊಳ್ಳಬೇಕಾದ ಅಗತ್ಯ ಕ್ರಮಗಳ ಕುರಿತಂತೆ ಚರ್ಚೆ ನಡೆಸಿದರು ಹಲವು ಮೂಲಗಳಿಂದ ಬೇಡಿಕೆ ಇರುವಷ್ಟು ವಿದ್ಯುತ್ ಲಭ್ಯವಿರುವಂತೆ ಮಾಡಲಾಗುವುದು ಹೀಗಾಗಿ ಲೋಡ್ ಶೆಡಿಂಗ್ ಪ್ರಶ್ನೆ ಉದ್ಭವಿಸುವುದಿಲ್ಲ ಎಂದು ಹೇಳಿದರು ಪರಿಶೀಲನಾ ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೇಸಿಗೆಯಲ್ಲಿ ಅಗತ್ಯವಿರುವ ವಿದ್ಯುತ್ ಪೂರೈಸಲು ಎಲ್ಲಾ ಸಿದ್ಧತೆ ಮಾಡಿಕೊಳ್ಳಲಾಗಿದೆ. ಅದಕ್ಕೆ ತಕ್ಕಂತೆ ವಿತರಣೆಯಲ್ಲಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದರು.ಕಳೆದ ಬೇಸಿಗೆಯಲ್ಲಿ 17,000 ಮೆಗಾವ್ಯಾಟ್ ಗರಿಷ್ಠ ಬೇಡಿಕೆ ಬಂದಿತ್ತು. ಅದರಂತೆ ಮುಬರುವ ಬೇಸಿಗೆಯಲ್ಲಿ ಎಷ್ಟು ವಿದ್ಯುತ್ ಬೇಕಾಗಬಹುದು ಎಂಬ ಬಗ್ಗೆ ಕೃತಕ ಬುದ್ಧಿಮತ್ತೆ ತಂತ್ರಜ್ಞಾನ ಬಳಸಿಕೊಂಡು ಕೆಪಿಟಿಸಿಎಲ್, ಪಿಸಿಕೆಎಲ್ ಮತ್ತು ಎಸ್ ಎಲ್ ಡಿಸಿ ವತಿಯಿಂದ ನಡೆಸಿದ ಸಮೀಕ್ಷೆ ಪ್ರಕಾರ ಗರಿಷ್ಠ ಬೇಡಿಕೆ ಅವಧಿಯಲ್ಲಿ 19,000 ಮೆಗಾವ್ಯಾಟ್ ವಿದ್ಯುತ್ ಅವಶ್ಯಕತೆ ಬರಬಹುದು ಎಂದು ಅಂದಾಜಿಸಲಾಗಿದೆ ಎಂದು ತಿಳಿಸಿದರು.ಅದರಂತೆ ಅಗತ್ಯ ವಿದ್ಯುತ್ ಪೂರೈಸಲು ರಾಜ್ಯದಲ್ಲಿ ವಿದ್ಯುತ್ ಉತ್ಪಾದನೆಯನ್ನು ಹೆಚ್ಚಿಸಲು ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಜತೆಗೆ ದೀರ್ಘಾವಧಿ ವಿದ್ಯುತ್ ಖರೀದಿ ಒಪ್ಪಂದದ ಮೂಲಕ ಹೆಚ್ಚುವರಿ ಅಗತ್ಯವಿರುವ ವಿದ್ಯುತ್ಅನ್ನು ಕಡಿಮೆ ದರಕ್ಕೆ ಖರೀದಿಸಲು ಅನ್ಯ ರಾಜ್ಯಗಳೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗುತ್ತಿದೆ. ಹೀಗಾಗಿ ಸದ್ಯದ ಪರಿಸ್ಥಿತಿಯಲ್ಲಿ ಲೋಡ್ ಶೆಡಿಂಗ್ ಮಾಡುವ ಪ್ರಶ್ನೆ ಉದ್ಭವವಾಗುವುದಿಲ್ಲ ಎಂದರು.ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಸಂದರ್ಭದಲ್ಲಿ ಕೃಷಿ ಪಂಪ್ ಸೆಟ್ ಗಳ ಅಕ್ರಮ- ಸಕ್ರಮ ಯೋಜನೆಯಡಿ 4.5 ಲಕ್ಷ ಅರ್ಜಿಗಳು ಬಾಕಿ ಇದ್ದವು. ಕಳೆದ ಒಂದೂವರೆ ವರ್ಷದಲ್ಲಿ 2.5 ಲಕ್ಷ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸಲಾಗಿದೆ. ಇನ್ನುಳಿದ ಪಂಪ್ ಸೆಟ್ ಗಳನ್ನು ಮುಂದಿನ ಒಂದು ವರ್ಷದೊಳಗೆ ಸಕ್ರಮಗೊಳಿಸಲಾಗುವುದು ಎಂದು ತಿಳಿಸಿದರು.ವಿದ್ಯುತ್ ಫೀಡರ್ ಗಳಿಂದ 500 ಮೀಟರ್ ಗಿಂತ ಹೆಚ್ಚು ದೂರದಲ್ಲಿರುವ ಪಂಪ್ ಸೆಟ್ ಗಳನ್ನು ಸೌರೀಕರಣಗೊಳಿಸಲು ಆದ್ಯತೆ ನೀಡಲಾಗಿದೆ. ಅದಕ್ಕಾಗಿ ರಾಜ್ಯ ಸರ್ಕಾರದ ಸಬ್ಸಿಡಿಯನ್ನು ಶ. 50ಕ್ಕೆ ಹೆಚ್ಚಿಸಲಾಗಿದೆ. ಕೇಂದ್ರ ಸರ್ಕಾರಶೇ. 30ರಷ್ಟು ಸಬ್ಸಿಡಿ ನೀಡುತ್ತಿದ್ದು, ರೈತರು ಶೇ. 20ರಷ್ಟು ಮೊತ್ತ ಭರಿಸಿದರೆ ಸಾಕು ಎಂದರು.

    Verbattle
    Verbattle
    Verbattle
    ತಂತ್ರಜ್ಞಾನ ಬೆಂಗಳೂರು ಸರ್ಕಾರ ಸುದ್ದಿ
    Share. Facebook Twitter Pinterest LinkedIn Tumblr Email WhatsApp
    Previous Articleಕಾಂಗ್ರೆಸ್ಸಿನಲ್ಲಿ ಶತ್ರು ಸಂಹಾರ ನಡೆಯಲಿದೆಯಾ
    Next Article CID ವಿಚಾರಣೆ ಎದುರಿಸಿದ ಸಿ.ಟಿ.ರವಿ
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    5 ಪ್ರತಿಕ್ರಿಯೆಗಳು

    1. ivanovo37 973 on ಮಾರ್ಚ್ 13, 2026 7:16 ಅಪರಾಹ್ನ

      Читайте свежие новости https://иваново37.рф России на новостном портале. Главные события дня, политика, экономика, общество, технологии и культура. Оперативные публикации, аналитика и важная информация о событиях в стране и мире.

      Reply
    2. topse 835 on ಮಾರ್ಚ್ 13, 2026 7:19 ಅಪರಾಹ್ನ

      Все о смартфонах https://topse.ru мобильных телефонах и гаджетах Sony. Новости, обзоры новых моделей Xperia, характеристики устройств, сравнение смартфонов и полезные советы по выбору техники. Узнайте о новинках Sony, технологиях камер, производительности и возможностях мобильных устройств.

      Reply
    3. selcuksport 466 on ಮಾರ್ಚ್ 13, 2026 9:48 ಅಪರಾಹ್ನ

      Live streams http://www.selcuksport.com.az/ of football matches and sports TV shows online. Football news, schedules, results, and analysis. Follow your favorite teams, watch highlights, and stay up-to-date on the latest news from the world of football.

      Reply
    4. zavod-dverimontazh 273 on ಮಾರ್ಚ್ 13, 2026 9:48 ಅಪರಾಹ್ನ

      Противопожарные двери https://zavod-dverimontazh.moscow в Москве от производителя. Надежные металлические двери с высокой огнестойкостью для жилых и коммерческих помещений. Сертификация, соответствие нормам пожарной безопасности, быстрая доставка и установка противопожарных дверей под ключ.

      Reply
    5. PatrickTumma on ಮಾರ್ಚ್ 13, 2026 9:51 ಅಪರಾಹ್ನ

      Узнать больше здесь: https://l-parfum.ru/catalog/hugo_boss/pure-purple/

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeffreyrek ರಲ್ಲಿ ಹಬ್ಬಕ್ಕೆ ಬೋನಸ್ ನೀಡದ ಮಾಲೀಕನ ಕೊಂದ ನೌಕರರು
    • DonaldPak ರಲ್ಲಿ ಆರೋಗ್ಯ ಸೇತು-ಸಂಚಾರಿ ಆರೋಗ್ಯ ಘಟಕಕ್ಕೆ ಸಿಎಂ ಚಾಲನೆ
    • Thomaszox ರಲ್ಲಿ ಕರೆಂಟ್ ಬಿಲ್ ಜಾಸ್ತಿ ಆಯಿತು
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.