ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ತು.
    Trending

    ಭವಾನಿ ರೇವಣ್ಣ ಅವರಿಗೆ ಜಾಮೀನು ಸಿಕ್ತು.

    vartha chakraBy vartha chakraಜೂನ್ 18, 20241 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.18-ಅತ್ಯಾಚಾರ ಆರೋಪ ಪ್ರಕರಣದಲ್ಲಿ ಸಂತ್ರಸ್ತೆಯೊಬ್ಬರ ಅಪಹರಣದ ಆರೋಪದ ಸಂಬಂಧ ಮಾಜಿ ಸಚಿವ,ಶಾಸಕ ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಅವರಿಗೆ ಹೈಕೋರ್ಟ್ ನಿರೀಕ್ಷಣಾ ಜಾಮೀನು ನೀಡಿದೆ.
    ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆ’ಯ ವಿಶೇಷ ಪೀಠದಲ್ಲಿದ್ದ ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್ ಅವರಿದ್ದ ಏಕಸದಸ್ಯ ನ್ಯಾಯಪೀಠವು ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.
    ಏನಿದು ಪ್ರಕರಣ:
    ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಲೈಂಗಿಕ ದೌರ್ಜನ್ಯ ಆರೋಪದ ಪ್ರಕರಣದಲ್ಲಿ ಸಂತ್ರಸ್ತೆಯನ್ನು ಅಪಹರಿಸಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕೆ.ಆ‌ರ್.ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆ‌ರ್ ದಾಖಲಿಸಲಾಗಿದೆ.
    ಪ್ರಕರಣದ ಮೊದಲ ಆರೋಪಿ ಎಚ್.ಡಿ.ರೇವಣ್ಣ ಬಂಧನಕ್ಕೊಳಗಾಗಿದ್ದರು. ನಂತರ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಅವರಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು. ಪ್ರಕರಣದಲ್ಲಿ ಭವಾನಿ ಅವರ ಹೆಸರೂ ಇದ್ದುದರಿಂದ ಅವರು ನಿರೀಕ್ಷಣಾ ಜಾಮೀನು ಕೋರಿದ್ದರು.
    ಅವರನ್ನು ಬಂಧಿಸದಂತೆ ಹೈಕೋರ್ಟ್‌ನ ಜನಪ್ರತಿನಿಧಿಗಳ ವಿಶೇಷ ನ್ಯಾಯಪೀಠ ಮಧ್ಯಂತರ ಜಾಮೀನು ನೀಡಿತ್ತು. ತನಿಖಾಧಿಕಾರಿ ಮುಂದೆ ಹಾಜರಾಗಿ ತನಿಖೆಗೆ ಸಹಕರಿಸುವಂತೆ ಇದೇ 7ರಂದು ಸೂಚಿಸಿತ್ತು.
    ಭವಾನಿ ರೇವಣ್ಣನವರ ಪತಿ, ಮಾಜಿ ಸಚಿವ ಎಚ್.ಡಿ. ರೇವಣ್ಣ ಹಾಗೂ ಅವರ ಪುತ್ರ – ಹಾಸನದ ಮಾಜಿ ಸಂಸದ ಪ್ರಜ್ವಲ್ ರೇವಣ್ಣ – ಇಬ್ಬರೂ ತಮಗೆ ಲೈಂಗಿಕ ಕಿರುಕುಳ ನೀಡಿದ್ದರೆಂದು ಕೆಆರ್ ನಗರದ ಮಹಿಳೆಯೊಬ್ಬರು ಪೊಲೀಸ್ ಠಾಣೆಗೆ ದೂರು ಸಲ್ಲಿಸಿದ್ದರು.
    ಅದಾಗಿ ಕೆಲವೇ ದಿನಗಳಲ್ಲಿ ಆಕೆಯನ್ನು ಅಪಹರಿಸಲಾಗಿದೆ ಎಂದು ಆಕೆಯ ಪುತ್ರ ಕೆಆರ್ ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.
    ಸಾಕ್ಷ್ಯ ನುಡಿಯಲು ಬಾರದಂತೆ ಆಕೆಯನ್ನು ತಡೆಯಲು ಅಪಹರಿಸಲಾಗಿದೆ ಎಂಬ ಆರೋಪಗಳು ಕೇಳಿಬಂದಿದ್ದವಲ್ಲದೆ, ಈ ಕೆಲಸವನ್ನು ರೇವಣ್ಣನವರೇ ಮಾಡಿಸಿದ್ದಾರೆಂದು ಹೇಳಲಾಗಿತ್ತು. ಅದೇ ವೇಳೆ, ರೇವಣ್ಣನವರಿಗೆ ಸೇರಿದ್ದೆನ್ನಲಾದ ಫಾರ್ಮ್ ಹೌಸ್ ಒಂದರಲ್ಲಿ ಸಂತ್ರಸ್ಥೆಯನ್ನು ಪೊಲೀಸರು ರಕ್ಷಿಸಿದ್ದರು. ಅದಾದ ನಂತರ, ನಡೆದ ತನಿಖೆಯಲ್ಲಿ ಅಪಹರಣಕ್ಕೆ ಬಳಸಲಾಗಿದ್ದ ಕಾರು ಭವಾನಿ ರೇವಣ್ಣನವರದ್ದಾಗಿದ್ದು, ಅವರ ಕುಮ್ಮಕ್ಕಿನಿಂದಲೇ ಮಹಿಳೆಯರ ಅಪಹರಣವಾಗಿದೆ, ಜೊತೆಗೆ, ಭವಾನಿ ರೇವಣ್ಣನವರ ಕಾರಿನ ಚಾಲಕ ಅಜಿತ್ ಎಂಬಾತನೂ ಭವಾನಿಯವರ ಸೂಚನೆಯ ಮೇರೆಗೆ ಅಪಹರಣದಲ್ಲಿ ಭಾಗಿಯಾಗಿದ್ದ ಎಂಬ ಆರೋಪಗಳು ಕೇಳಿಬಂದಿದ್ದವು.

    Verbattle
    Verbattle
    Verbattle
    Bangalore Government Karnataka News Trending Varthachakra ಕಾನೂನು ಕಾರು ಚುನಾವಣೆ ನ್ಯಾಯ ಪ್ರಜ್ವಲ್ ಪ್ರಜ್ವಲ್ ರೇವಣ್ಣ ರಾಜಕೀಯ ಲೈಂಗಿಕ ಕಿರುಕುಳ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleನಟ ದರ್ಶನ್ ಮ್ಯಾನೇಜರ್ ನಿಗೂಢ ಸಾವು.
    Next Article ಅಕ್ರಮಗಳ ಆಗರವಾದ BBMP.
    vartha chakra
    • Website

    Related Posts

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    ಮಾರ್ಚ್ 28, 2026

    1 ಟಿಪ್ಪಣಿ

    1. Receptaisal on ಮಾರ್ಚ್ 27, 2026 8:03 ಅಪರಾಹ್ನ

      skanus pyragai

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ನೇಪಾಳ ಮಾಜಿ ಪ್ರಧಾನಿ ಬಂಧನ

    ಶಾಲೆಯ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಸ್ಥಳೀಯರು!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • MatthewZig ರಲ್ಲಿ ಐಪಿಎಲ್‌ಗೂ ತಟ್ಟಿದ ಬಾಂಗ್ಲಾ ಸಂಘರ್ಷದ ಕಿಚ್ಚು
    • Edwardcem ರಲ್ಲಿ ನಾಲ್ವರಿಗೆ ಒಲಿದ ಅದೃಷ್ಟ !
    • Justingropy ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    Latest Kannada News

    ಅರವಿಂದ್ ಬೆಲ್ಲದ್ ಆರೋಪಕ್ಕೆ ಎಂ ಬಿ ಪಾಟೀಲ್ ತಿರುಗೇಟು

    ಮಾರ್ಚ್ 29, 2026

    ಅಮೆರಿಕಾ ಡಾಲರ್ ಮೇಲೆ ಟ್ರಂಪ್ ಸಹಿ

    ಮಾರ್ಚ್ 29, 2026

    ನೇಪಾಳ ಮಾಜಿ ಪ್ರಧಾನಿ ಬಂಧನ

    ಮಾರ್ಚ್ 28, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.