ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಂಡ್ಯಕ್ಕೂ ಕಾಲಿಟ್ಟ ಬುಲ್ಡೋಜರ್ ರಾಜಕೀಯ!!
    ಸುದ್ದಿ

    ಮಂಡ್ಯಕ್ಕೂ ಕಾಲಿಟ್ಟ ಬುಲ್ಡೋಜರ್ ರಾಜಕೀಯ!!

    vartha chakraBy vartha chakraಏಪ್ರಿಲ್ 21, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಮಂಡ್ಯ : ಮಧ್ಯಪ್ರದೇಶ-ಉತ್ತರ ಪ್ರದೇಶದಲ್ಲಿ ಆರಂಭವಾಗಿದ್ದ ಬುಲ್ಡೋಜರ್ ರಾಜಕೀಯ ಸದ್ದಿಲ್ಲದೆ ಮಂಡ್ಯಕ್ಕೂ ಎಂಟ್ರಿ ಕೊಟ್ಟಿದೆ. ಬುಲ್ಡೋಜರ್ ಗೆ ಪೂಜೆ ಸಲ್ಲಿಸುವ ಮೂಲಕ ಬಿಜೆಪಿ ಕಾರ್ಯಕರ್ತರು ಚಾಲನೆ ನೀಡುವಂತೆ ಮನವಿ ಮಾಡಿದ್ದಾರೆ.
    ಮಂಡ್ಯ ನಗರದ ಶಕ್ತಿದೇವತೆ ಕಾಳಿಕಾಂಭ ದೇವಸ್ಥಾನದಲ್ಲಿ ಬುಲ್ಡೋಜರ್ ಗೆ ಪೂಜೆ ಸಲ್ಲಿಸಿ, ಈಡುಗಾಯಿ ಹೊಡೆದಿದ್ದಾರೆ.
    ಮುಸ್ಲಿಂರು-ಹಿಂದೂಗಳು ಅಣ್ಣ-ತಮ್ಮಂದಿರ ರೀತಿ ಇದ್ದೇವೆ.ಈ ಭಾರತ ದೇಶದಲ್ಲಿ ನಾವೆಲ್ಲರೂ ಒಂದಾಗಿರಬೇಕೆಂಬ ಉದ್ದೇಶದಿಂದ ಈ ಪೂಜೆ. ಮಧ್ಯಪ್ರದೇಶ-ಉತ್ತರಪ್ರದೇಶ ಸಿಎಂಗಳ ರೀತಿ ನಮ್ಮ ಸಿಎಂ ಆಗಬೇಕು.ಜಹಾಂಗೀರ್ ಪೂರಿಯಲ್ಲಿ ನಡೆದ ಬುಲ್ಡೋಜರ್ ಕಾರ್ಯಕ್ರಮದ ತರಹ ನಮ್ಮ ಕರ್ನಾಟಕದಲ್ಲೂ ಬುಲ್ಡೋಜರ್ ಕಾರ್ಯಾಚರಣೆ ನಡೆಯಬೇಕು.ನಾವು ಹಾಗೂ ಮುಸ್ಲಿಂರು ಅಣ್ಣ ತಮ್ಮಂದಿರು ಇದ್ದಾಗೆ.ನಮ್ಮ ಎತ್ತುಗಳಿಗೆ ಲಾಳ ಹಾಕುವವರು,ನಮ್ಮ ಸೈಕಲ್ ಗೆ ಪಂಚರ್ ಹಾಕುವವರು ಅವರೇ.ಹಿಂದೂ-ಮುಸ್ಲಿಂರ ಅನ್ಯೋನ್ಯತೆಯನ್ನ ತಡೆಯಲಾಗದೆ ಕೆಲವು ಮುಸ್ಲಿಂ ಕಿಡಿಗೇಡಿಗಳು, ದುಷ್ಕರ್ಮಿಗಳು ಕಿಡಿ ಹಚ್ಚಿದ್ದಾರೆ.ಅಂತ ಕಿಡಿಗೇಡಿಗಳ ಮನೆ ಮೇಲೆ ನಮ್ಮ ಕರ್ನಾಟಕದಲ್ಲೂ ಬುಲ್ಡೋಜರ್ ದಾಳಿ ಮಾಡಬೇಕು.
    ಕರ್ನಾಟಕದ ನಮ್ಮ ಸಿಎಂ ಬುಲ್ಡೋಜರ್ ಬಸವಣ್ಣ ಆದ್ರೆ ಮಾತ್ರ.ನಮ್ಮ ಕರ್ನಾಟಕದಲ್ಲಿ ಹಿಂದೂಗಳು ತಲೆ ಎತ್ತಬಹುದು.
    ಹನುಮ ಜಯಂತಿ, ರಾಮನವಮಿ, ಸಂತೋಷದಿಂದ ಆಚರಣೆ ಮಾಡಬಹುದು.ತಕ್ಷಣವೇ ಕಿಡಿಗೇಡಿ ಮುಸ್ಲಿಂರ ಮನೆ ಮೇಲೆ ಬುಲ್ಡೋಜರ್ ದಾಳಿ ಮಾಡಿ ಎಂದು ಗೃಹ ಸಚಿವ ಹಾಗು ಸಿಎಂಗೆ ಬಿಜೆಪಿ ಕಾರ್ಯಕರ್ತರ ಮನವಿ ಮಾಡಿದ್ದಾರೆ. ಬಿಜೆಪಿ ಕಾರ್ಯಕರ್ತ ಶಿವಕುಮಾರ್ ಆರಾಧ್ಯ ನೇತೃತ್ವದಲ್ಲಿ ನಡೆದ ಬುಲ್ಡೋಜರ್ ಪೂಜೆ‌‌ ಸಲ್ಲಿಸಿ ಮನವಿ ಮಾಡಲಾಯಿತು.

    Verbattle
    Verbattle
    Verbattle
    #buldozer #madhyapradesh #Mandya $uttarapradeesh
    Share. Facebook Twitter Pinterest LinkedIn Tumblr Email WhatsApp
    Previous Articleಪ್ರತಿಭಟನೆ..
    Next Article ಮಹಾರಾಷ್ಟ್ರಕ್ಕೆ ತಿರುಗೇಟು..
    vartha chakra
    • Website

    Related Posts

    ಆನೆ ದಾಳಿಗೆ ಕಮರಿದ ಪೂಜಾ

    ಮಾರ್ಚ್ 2, 2026

    ನಾಪೋಕ್ಲು ಹಲ್ಲೆ ಪ್ರಕರಣ: ನಾಲ್ವರು ಆರೋಪಿಗಳ ಬಂಧನ

    ಮಾರ್ಚ್ 1, 2026

    ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ

    ಫೆಬ್ರವರಿ 28, 2026

    Comments are closed.

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಶುಗರ್ ಪಾರ್ಟಿ ಎಂಬ ರೋಚಕ ಕಥಾನಕ!

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Timothyclirl ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Hgzmcs ರಲ್ಲಿ ನಾಪೋಕ್ಲು ಅಪ್ಪಚ್ಚಿರ ಗೌತಮ್ ಮೇಲೆ ಭೀಕರ ಹಲ್ಲೆ; ಆರೋಪಿಗಳ ವಿರುದ್ಧ ರೌಡಿಶೀಟ್ ತೆರೆಯಲು ಒತ್ತಾಯ
    • Andrewhooca ರಲ್ಲಿ ಅಣಕು ಶವಯಾತ್ರೆಯಲ್ಲಿ ಕುಸಿದು ಬಿದ್ದು ಮೃತಪಟ್ಟ ಬಿಜೆಪಿ ನಾಯಕ.
    Latest Kannada News

    ಇಸ್ರೇಲ್-ಇರಾನ್ ಭೀಕರ ಸಂಘರ್ಷ: ಅಮೆರಿಕದ ಕ್ಷಿಪಣಿ ಮಳೆ ಹಾಗೂ ಇರಾನ್‌ನಿಂದ 2,000 ಡ್ರೋನ್‌ಗಳ ಪ್ರತಿದಾಳಿ

    ಮಾರ್ಚ್ 4, 2026

    ನಿಧಿಗಾಗಿ ಅಪಾರ್ಟ್ ಮೆಂಟ್ ಪಾಯ ಅಗೆದರು.

    ಮಾರ್ಚ್ 4, 2026

    ತಪ್ಪಾಯ್ತಾ ಸಿಎಂ ಸಿದ್ದರಾಮಯ್ಯ ಲೆಕ್ಕಾಚಾರ?

    ಮಾರ್ಚ್ 4, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.