Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಗ್ಗಿ ಬಾರದ ಬಿಜೆಪಿ ನಾಯಕರು
    Viral

    ಮಗ್ಗಿ ಬಾರದ ಬಿಜೆಪಿ ನಾಯಕರು

    vartha chakraBy vartha chakraಫೆಬ್ರವರಿ 24, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ. 24:
    ಮಗ್ಗಿ ಹೇಳಲು ಬಾರದ ರಾಜ್ಯದ ಬಿಜೆಪಿ ನಾಯಕರೆಲ್ಲಾ ಈಗ ಅರ್ಥಶಾಸ್ತ್ರದ ಪ್ರಖಂಡ ಪಂಡಿತರಂತೆ ರಾಜ್ಯದ ಹಣಕಾಸು ಸ್ಥಿತಿಯ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಮಂತ್ರಿ ಪ್ರಿಯಾಂಕ್‌ ಖರ್ಗೆ ವ್ಯಂಗ್ಯವಾಡಿದ್ದಾರೆ.
    ಈ ಕುರಿತಂತೆ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಸುಧೀರ್ಘ ಹೇಳಿಕೆ ಪೋಸ್ಟ್ ಮಾಡಿರುವ ಅವರು
    ಗ್ಯಾರಂಟಿ ಯೋಜನೆಗಳಿಂದ ರಾಜ್ಯ ದಿವಾಳಿಯಾಗುತ್ತಿದೆ ಎನ್ನುವ ಬಿಜೆಪಿ ನಾಯಕರಿಗೆ ತಮ್ಮ ಆಡಳಿತದಲ್ಲಿ ರಾಜ್ಯವನ್ನು ದುಸ್ಥಿತಿಗೆ ತಳ್ಳಿದ್ದನ್ನು ಮರೆತುಬಿಟ್ಟಿದ್ದಾರೆ ಎನಿಸುತ್ತದೆ ಎಂದು ಟೀಕಿಸಿದ್ದಾರೆ.
    ರಾಜ್ಯ ಸರ್ಕಾರ ಮತ್ತು ರಾಜ್ಯದ ಹಣಕಾಸು ಪರಿಸ್ಥಿತಿಯ ಬಗ್ಗೆ ಮಾತನಾಡುತ್ತಿರುವ ಬಿಜೆಪಿ ನಾಯಕರು ಎಂದಾದರೂ ಕೇಂದ್ರ ಸರ್ಕಾರದ ಅನ್ಯಾಯದ ಬಗ್ಗೆ ತುಟಿ ಬಿಚ್ಚಿದ್ದಾರೆಯೇ? ಕರ್ನಾಟಕದ ಹಿತ ಕಾಯುವ ಸಣ್ಣ ಕೆಲಸವನ್ನಾದರೂ ಮಾಡಿದ್ದಾರೆಯೇ? ಭದ್ರಾ ಮೇಲ್ದಂಡೆ ಯೋಜನೆಗೆ ಘೋಷಿಸಿದ್ದ ಅನುದಾನ ಬಾರದಿರುವ ಬಗ್ಗೆ ಒಮ್ಮೆಯಾದರೂ ಪ್ರಶ್ನಿಸಿದ್ದಾರೆಯೇ? ತೆರಿಗೆ ಪಾಲಿನ ಅನ್ಯಾಯ, 15 ಹಣಕಾಸು ಆಯೋಗದ ಅನುದಾನದಲ್ಲಿನ ಅನ್ಯಾಯ, ಪ್ರಕೃತಿ ವಿಕೋಪ ಪರಿಹಾರಗಳಲ್ಲಿನ ಅನ್ಯಾಯಗಳ ಬಗ್ಗೆ ಮಾತಾಡಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
    ಹಿಂದೆ ನೆರೆ ಪರಿಹಾರದ ಬಗ್ಗೆ ವೇದಿಕೆ ಮೇಲೆ ಬಹಿರಂಗವಾಗಿಯೇ ಯಡಿಯೂರಪ್ಪ ಅವರು ಪ್ರಧಾನಿ ಮೋದಿ ಅವರ ಅನ್ಯಾಯವನ್ನು ಜಗಜ್ಜಾಹೀರು ಮಾಡಿದ್ದರು, ಹಣಕಾಸು ಆಯೋಗದ ಅನ್ಯಾಯವನ್ನು ಸದನದಲ್ಲಿ ಬೊಮ್ಮಾಯಿಯವರು ಒಪ್ಪಿಕೊಂಡಿದ್ದರು, ಇದು ಬಿಜೆಪಿಗರಿಗೆ ನಾಚಿಕೆಗೇಡಿನ ವಿಷಯ ಎನಿಸಲಿಲ್ಲವೇ ಎಂದು ಕೇಳಿದ್ದಾರೆ.
    ತಮ್ಮ ಆಡಳಿತದ ಅವಧಿಯಲ್ಲಿ ಯಾವುದೇ ಜನಕಲ್ಯಾಣ ಯೋಜನೆಗಳನ್ನು ನೀಡದೆ, ಯಾವುದೇ ಅಭಿವೃದ್ಧಿ ಯೋಜನೆಗಳನ್ನು ಕೈಗೊಳ್ಳದೆ ಹಣಕಾಸು ವ್ಯವಸ್ಥೆಯನ್ನು ಹದಗೆಡಿಸಿದ್ದು ಹೇಗೆ ಎನ್ನುವುದನ್ನು ಉತ್ತರ ನೀಡಲಿ. ಹಿಂದಿನ ಬಿಜೆಪಿಯ ಗಾಂಪರ ಸರ್ಕಾರ ಮಾಡಿದ ಹಣಕಾಸಿನ ಅವ್ಯವಸ್ಥೆಯನ್ನು, ಅವಾಂತರವನ್ನು ನಮ್ಮ ಸರ್ಕಾರ ಸರಿ ದಾರಿಗೆ ತರುತ್ತಿದೆ ಎಂದು ಸ್ಪಷ್ಟಪಡಿಸಿದ್ದಾರೆ.

    Verbattle
    Verbattle
    Verbattle
    ಕರ್ನಾಟಕ ನ್ಯಾಯ ಬಿಜೆಪಿ ಬೆಂಗಳೂರು ಬೊಮ್ಮಾಯಿ ಯಡಿಯೂರಪ್ಪ ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleರೇಣುಕಾಸ್ವಾಮಿ ಮಗನ ಹೆಸರೇನು?
    Next Article ಶಶಿ ತರೂರ್​ ಬಿಜೆಪಿಗೆ?
    vartha chakra
    • Website

    Related Posts

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    5 ಪ್ರತಿಕ್ರಿಯೆಗಳು

    1. Rowmoc on ಫೆಬ್ರವರಿ 11, 2026 8:41 ಅಪರಾಹ್ನ

      mgm sportsbook promo betmgm New Mexico betmgm login

      Reply
    2. Vdodan on ಫೆಬ್ರವರಿ 19, 2026 6:01 ಅಪರಾಹ್ನ

      Feel the energy of live streams and interactive sessions. In crowns coin casino, community events foster fun competitions. Register for your share of the prizes!

      Reply
    3. Vdodan on ಫೆಬ್ರವರಿ 19, 2026 6:04 ಅಪರಾಹ್ನ

      Feel the energy of live streams and interactive sessions. In crowns coin casino, community events foster fun competitions. Register for your share of the prizes!

      Reply
    4. Vdodan on ಫೆಬ್ರವರಿ 19, 2026 6:06 ಅಪರಾಹ್ನ

      Feel the energy of live streams and interactive sessions. In crowns coin casino, community events foster fun competitions. Register for your share of the prizes!

      Reply
    5. Vdodan on ಫೆಬ್ರವರಿ 19, 2026 6:09 ಅಪರಾಹ್ನ

      Feel the energy of live streams and interactive sessions. In crowns coin casino, community events foster fun competitions. Register for your share of the prizes!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Derekdig ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • DavidGox ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • Gregghet ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.