Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮಾನವೀಯತೆ ಮೆರೆದ ‘ಕೋಟಿಗೊಬ್ಬ’ ಖ್ಯಾತಿಯ ಇರ್ಫಾನ್
    ಸಿನೆಮ

    ಮಾನವೀಯತೆ ಮೆರೆದ ‘ಕೋಟಿಗೊಬ್ಬ’ ಖ್ಯಾತಿಯ ಇರ್ಫಾನ್

    vartha chakraBy vartha chakraಜನವರಿ 30, 2023Updated:ಮಾರ್ಚ್ 20, 20232 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು
    ರಾಜಕಾರಣಿಗಳು, ಅದರಲ್ಲೂ ಅಧಿಕಾರಸ್ಥ ರಾಜಕಾರಣಿಗಳು, ಪ್ರಯಾಣಿಸುವ ಮಾರ್ಗ ಮಧ್ಯೆ ರಸ್ತೆ ಅವಘಡದಲ್ಲಿ ಯಾರಾದರೂ ಸಿಲುಕಿದರೆ ಅವರ ನೆರವಿಗೆ ಧಾವಿಸುವ ಮೂಲಕ ಮಾನವೀಯತೆ ಮೆರೆದು ಪ್ರಚಾರದೊಂದಿಗೆ ಜನರ ಮೆಚ್ಚುಗೆ ಗಳಿಸುತ್ತಿದ್ದಾರೆ. ಇಂತಹ ನೆರವಿಗೆ ಸಾಕಷ್ಟು ಪ್ರಚಾರ ಪಡೆದುಕೊಂಡರೂ ಜನತೆ ಅದರ ಬಗ್ಗೆ ತಲೆ ಕೆಡಿಸಿಕೊಳ್ಳದೆ ಅವರ ಸಕಾಲಿಕ ನೆರವು ಮತ್ತು ಮಾನವೀಯತೆಯನ್ನು ಕೊಂಡಾಡುತ್ತಾರೆ.

    ಆದರೆ ಇಲ್ಲೊಬ್ಬ ಸೆಲೆಬ್ರಿಟಿ ನಟ ತಾನು ಮಾಡಿದ ಸಹಾಯಕ್ಕೆ ಯಾವುದೇ ಪ್ರಚಾರ ಬಯಸದೆ, ಸಹಾಯ ಮಾಡಿ ಸದ್ದಿಲ್ಲದೆ ಹೋಗಿದ್ದಾರೆ. ವಾರಾಂತ್ಯದಲ್ಲಿ ಬೆಂಗಳೂರಿನಿಂದ ಹೊರ ಹೋದವರು ಭಾನುವಾರ ಸಂಜೆಯ ವೇಳೆಗೆ ಮತ್ತೆ ಬೆಂಗಳೂರಿಗೆ ವಾಪಾಸಾಗುವುದು ವಾಡಿಕೆ. ಹೀಗಾಗಿ ಹೊರ ಊರುಗಳಿಂದ ವಾಪಸ್ ಬರುವ ವೇಳೆ ನಗರ ಪ್ರವೇಶಿಸುವ ಎಲ್ಲಾ ರಸ್ತೆಗಳಲ್ಲಿ ಸಂಚಾರ ದಟ್ಟಣೆ ಇರುತ್ತದೆ. ಭಾನುವಾರ ಸಂಜೆ ನೆಲಮಂಗಲದ ಮೇಲ್ಸೇತುವೆಯಲ್ಲಿ ಇಂತಹದೇ ದಟ್ಟಣೆ ಇತ್ತು. ಇದರಲ್ಲಿ ನಾರಾಯಣ್ ಎಂಬುವ ಹಿರಿಯ ನಾಗರಿಕರು ತಮ್ಮ ಕುಟುಂಬದೊಂದಿಗೆ ಪ್ರಯಾಣಿಸುತ್ತಿದ್ದ ಕಾರು ಕೆಟ್ಟು ನಿಂತಿತ್ತು. ಕಿರಿದಾದ ರಸ್ತೆಯಲ್ಲಿ ಕಾರು ಕೆಟ್ಟು‌ ನಿಂತ ಪರಿಣಾಮ ಕಿರಿದಾದ ಮೇಲ್ಸೇತುವೆಯಲ್ಲಿ ಸಂಚಾರ ದಟ್ಟಣೆ ಉಂಟಾಯಿತು. ಕೆಳಗೆ ಹೇಗೆ ಹೋಗಬೇಕೆಂದು ಗೊತ್ತಾಗದೆ ನಾರಾಯಣ್ ತಮ್ಮ ಕುಟುಂಬ ಸದಸ್ಯರೊಂದಿಗೆ ರಸ್ತೆ ಪಕ್ಕದಲ್ಲಿ ನಿಂತರೆ, ಇತರೆ ವಾಹನಗಳ ಸವಾರರು ಏನೆಂದು ಸೌಜನ್ಯಕ್ಕೂ ವಿಚಾರಿಸದೆ ಅವರನ್ನು ಮತ್ತು ನಿಂತಿರುವ ಕಾರನ್ನು ಕಂಡು ಎಲ್ಲರೂ ಕೆಂಗಣ್ಣು ಬೀರಿ ಹೋಗುತ್ತಿದ್ದರು.

    ಈ ವೇಳೆ ಕೋಟಿಗೊಬ್ಬ ಸಿನಿಮಾದ ನಟ ಇರ್ಫಾನ್ ತನ್ನ ಸ್ನೇಹಿತರೊಂದಿಗೆ ಅದೇ ರಸ್ತೆಯಲ್ಲಿ ಹೋಗುತ್ತಿದ್ದರು. ತಕ್ಷಣ ತಮ್ಮ ಹೋಂಡಾ ಸಿಟಿ ಕಾರನ್ನು ನಿಲ್ಲಿಸಿದ ಅವರು ರಸ್ತೆಯಲ್ಲಿ ಆತಂಕದಲ್ಲಿ ನಿಂತಿದ್ದ ನಾರಾಯಣ್ ಅವರನ್ನು ವಿಚಾರಿಸಿ ಕೆಟ್ಟು ನಿಂತ ಕಾರಿನ ಪರಿಶೀಲನೆ ಮಾಡಿದರು. ಆ ಕಾರಿನ ಕ್ಲಚ್ ಪ್ಲೇಟ್ ತುಂಡಾಗಿತ್ತು. ಇದನ್ನು ಕಂಡ ಅವರು ಅದೇ ರಸ್ತೆಯಲ್ಲಿ ಹೋಗುವ ವಾಹನಗಳನ್ನು ನಿಲ್ಲಿಸಿ, ಲಗೇಜ್ ಆಟೋದವರಿಂದ ಹಗ್ಗ ಪಡೆದು ತಮ್ಮ ಕಾರಿಗೆ ಕಟ್ಟಿ ಎಳೆದುಕೊಂಡು ಹೋಗಲು ಪ್ರಯತ್ನಿಸಿದ್ದಾರೆ. ಆದರೆ ಆ ಹಗ್ಗ ಕೂಡ ತುಂಡಾಗಿದೆ. ಆದರೂ ಧೃತಿಗೆಡದ ನಟ ಇರ್ಫಾನ್ ಕಾರನ್ನು ಸುಮಾರು ಒಂದೂವರೆ ಕಿಲೋಮೀಟರ್ ತಳ್ಳಿಕೊಂಡು ಬಂದು ಕಾರನ್ನು ಮೇಲ್ಸೇತುವೆಯಿಂದ ಕೆಳಗಿಳಿಸಿ, ನಂತರ ಆ ಕುಟುಂಬವನ್ನು ಬೇರೊಂದು ವಾಹನದಲ್ಲಿ ಮನೆಗೆ ಕಳುಹಿಸಿ ನಂತರ ತಮ್ಮ ಹಾದಿಯಲ್ಲಿ ಸಾಗಿದ್ದಾರೆ. ನಟನ ನೆರವನ್ನು ನಾರಾಯಣ್ ಕುಟುಂಬ ಕೊಂಡಾಡಿ ಧನ್ಯವಾದ ಅರ್ಪಿಸಿದೆ.

    Verbattle
    Verbattle
    Verbattle
    Bangalore Irfan sandalwood actors ಕಾರು ಸಿನಿಮ
    Share. Facebook Twitter Pinterest LinkedIn Tumblr Email WhatsApp
    Previous ArticleNCC ಸಮಾವೇಶದಲ್ಲಿ ಗುಡುಗಿದ ಪ್ರಧಾನಿ
    Next Article ರಾಜ್ಯದಲ್ಲಿ ಮತ್ತೆ CD Politics
    vartha chakra
    • Website

    Related Posts

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಶಾರೂಖ್ ಖಾನ್ ಪುತ್ರನಿಗೆ ರಿಲೀಫ್!

    ಫೆಬ್ರವರಿ 6, 2026

    ಕನಕೋತ್ಸವದಲ್ಲಿ ಶಿವಕುಮಾರ್ ಕೊಟ್ಟ ಸಂದೇಶ ಗೊತ್ತಾ..?

    ಫೆಬ್ರವರಿ 4, 2026

    2 ಪ್ರತಿಕ್ರಿಯೆಗಳು

    1. Dftehy on ಫೆಬ್ರವರಿ 13, 2026 10:52 ಫೂರ್ವಾಹ್ನ

      mgm 200 free bet online casino betmgm play mgm betmgm

      Reply
    2. Kqhcnk on ಫೆಬ್ರವರಿ 20, 2026 7:44 ಫೂರ್ವಾಹ್ನ

      Journey across virtual tables and spinning worlds. crown coin casino official site ensures cross-device compatibility. Play anywhere, win everywhere!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • https://farm86.com/blogs/149219/BetAndYou-Enhanced-Odds-Code-130-Deal ರಲ್ಲಿ ಟೊಮ್ಯಾಟೋ ಸಾಲಕ್ಕಾಗಿ ಲ್ಯಾಪ್ ಟಾಪ್ ಕದ್ದ.
    • пинап казино ರಲ್ಲಿ ಯಡಿಯೂರಪ್ಪ ಅವರನ್ನು ಅನುಕರಿಸುವ ವಿಜಯೇಂದ್ರ | Yediyurappa
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.