ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.
    Trending

    ಮುಡಾ ಅಕ್ರಮಕ್ಕೆ ಬಲಿಯಾದ ವಿಧಾನ ಮಂಡಲ ಕಲಾಪ.

    vartha chakraBy vartha chakraಜುಲೈ 26, 202415 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು, ಜು.25:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ನಿವೇಶನ ಹಂಚಿಕೆ ಹಗರಣ ಆರೋಪ ಇದೀಗ ತೀವ್ರ ಸ್ವರೂಪ ಪಡೆದುಕೊಂಡಿದೆ. ಆರೋಪದ ಬಗ್ಗೆ ವಿಧಾನ ಮಂಡಲದಲ್ಲಿ ವಿಸ್ತೃತ ಚರ್ಚೆಗೆ ಆಗ್ರಹಿಸಿ ಪ್ರತಿಪಕ್ಷ ಸದಸ್ಯರು ಅಹೋರಾತ್ರಿ ಧರಣಿ ನಡೆಸಿದ ಬೆನ್ನಲ್ಲೇ ಉಭಯ ಸದನಗಳ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
    ಕಲಾಪ ಮುಂದುವರಿದ ನಂತರ ಪ್ರತಿಪಕ್ಷ ನಾಯಕ ಆರ್ ಅಶೋಕ್ ನೇತೃತ್ವದಲ್ಲಿ ಜೆಡಿಎಸ್ ಮತ್ತು ಬಿಜೆಪಿ ಜಂಟಿ ಶಾಸಕಾಂಗ ಸಭೆ ನಡೆಯಿತು ಇದರಲ್ಲಿ ಹಗರಣದ ವಿರುದ್ಧ ಹೋರಾಟ ತೀವ್ರ ಗೊಳಿಸುವ ನಿರ್ಧಾರ ಕೈಗೊಳ್ಳಲಾಯಿತು.
    ನಿವೇಶನ ಹಂಚಿಕೆ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಅವರ ಕುಟುಂಬ ಸದಸ್ಯರು ನೇರವಾಗಿ ಶಾಮಿಲಾಗಿದ್ದಾರೆ ಹೀಗಾಗಿಯೇ ಸದನದಲ್ಲಿ ಈ ಬಗ್ಗೆ ಚರ್ಚೆಗೆ ಅವಕಾಶ ಕೊಡಲಿಲ್ಲ ಎಂದು ಆರೋಪಿಸಿದ ಆರ್ ಅಶೋಕ್ ರಾಜ್ಯದ ಜನರಿಗೆ ವಸ್ತು ಸ್ಥಿತಿ ತಿಳಿಸುವ ದೃಷ್ಟಿಯಿಂದ ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ಮಾಡಲು ಚಿಂತನೆ ನಡೆಸಲಾಗಿದೆ ಎಂದು ಹೇಳಿದರು.
    ಶಾಸಕಾಂಗ ಪಕ್ಷದ ಸಭೆಯ ನಂತರ ಉಭಯ ಪಕ್ಷಗಳ ಶಾಸಕರು ವಿಧಾನಸೌಧದಿಂದ ರಾಜಭವನದವರೆಗೆ ಕಾಲ್ನಡಿಗೆಯಲ್ಲಿ ತೆರಳಿ ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.
    ಸರ್ಕಾರ ಈ ವಿಷಯದಲ್ಲಿ ಮೊಂಡಾಟ ಮಾಡುತ್ತಿದೆ ಹಗರಣದಲ್ಲಿ ಶಾಮೀಲಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ರಕ್ಷಿಸುವ ದೃಷ್ಟಿಯಿಂದ ನ್ಯಾಯಾಂಗ ತನಿಖೆಗೆ ಆದೇಶಿಸಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರು ಮಧ್ಯಪ್ರವೇಶಿಸಿ ಪ್ರಕರಣದ ಬಗ್ಗೆ ಸಿಬಿಐ ತನಿಖೆ ನಡೆಸಲು ಶಿಫಾರಸು ಮಾಡಬೇಕು ಮತ್ತು ಮುಖ್ಯಮಂತ್ರಿಗಳು ರಾಜಿನಾಮೆ ನೀಡಲು ಸೂಚನೆ ನೀಡಬೇಕು ಎಂದು ಕೋರಿ ಮನವಿ ಸಲ್ಲಿಸಲಾಯಿತು.
    ಕುಮಾರಸ್ವಾಮಿ ಸೂತ್ರದಾರ:
    ಈ ನಡುವೆ ಹಗರಣದಲ್ಲಿ ಪ್ರಮುಖ ಆರೋಪಿ ಎಂದು ಆರೋಪಿಸಲಾಗುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೆರವಿಗೆ ಮೈಸೂರು ಮಂಡ್ಯ ಮತ್ತು ಹಾಸನ ಜಿಲ್ಲೆಯ ಕಾಂಗ್ರೆಸ್ ಶಾಸಕರು ಧಾವಿಸಿದ್ದಾರೆ
    ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಾಂಗ್ರೆಸ್ ಶಾಸಕರಾದ ನಾರಾಯಣಸ್ವಾಮಿ, ಕೆ.ಎಂ. ಶಿವಲಿಂಗೇಗೌಡ, ಪಿ.ಎಂ. ನರೇಂದ್ರಸ್ವಾಮಿ,ಈ ಪ್ರಕರಣದ ಹಿನ್ನೆಲೆ ಗಾಯಕ ಎಚ್.ಡಿ. ಕುಮಾರಸ್ವಾಮಿ. ಧರಣಿ ಮಾಡುವಂತೆ ಸೂಚನೆ ಕೊಟ್ಟಿರುವುದೂ ಅವರೇ’ ಎಂದು ವಾಗ್ದಾಳಿ ನಡೆಸಿದರು
    ನಿವೇಶನ ಹಂಚಿಕೆ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವ್ಯಕ್ತಿತ್ವ ಹಾಳು ಮಾಡಲು ಬಿಜೆಪಿಯವರು ಹೊರಟ್ಟಿದ್ದಾರೆ’ ಎಂದು ಆರೋಪಿಸಿದರು.
    ರಾಜಕೀಯವಾಗಿ ಸಿದ್ದರಾಮಯ್ಯ ಅವರನ್ನು ಸಿಲುಕಿಸುತ್ತೇವೆ ಎಂದು ಹೊರಟರೆ ಅದು ಸಾಧ್ಯ ಇಲ್ಲ. ಬಿಜೆಪಿಯವರ ಪ್ರತಿಭಟನೆ ನಾಟಕ ಅಷ್ಟೆ. ಎಷ್ಟು ದಿನ ಈ ನಾಟಕ ನಡೆಯುತ್ತದೆ ಎಂದು ನೋಡೋಣ’ ಎಂದರು.
    ‘ಬಿಜೆಪಿ, ಜೆಡಿಎಸ್ ನಾಯಕರ ಕುತಂತ್ರಗಳನ್ನು ಮುಂದಿನ ದಿನಗಳಲ್ಲಿ ರಾಜ್ಯದ ಜನರ ಮುಂದೆ ನಾವು ಬಿಚ್ಚಿಡುತ್ತೇವೆ’ ಎಂದೂ ಹೇಳಿದರು.
    ನಾರಾಯಣಸ್ವಾಮಿ ಮಾತನಾಡಿ, ‘ಮುಡಾ ನಿವೇಶನ ಹಂಚಿಕೆಯ ಹಳೆಯ ಹಗರಣವನ್ನು ಉದ್ದೇಶಪೂರ್ವಕವಾಗಿ ಬಿಜೆಪಿಯವರು ಎತ್ತಿದ್ದಾರೆ. ಈ ಬಗ್ಗೆ ಚರ್ಚೆಗೆ ಅವಕಾಶ ಕೇಳಿ ಧರಣಿ‌ ಮಾಡುತ್ತಿದ್ದಾರೆ. ಬಿಜೆಪಿಯವರು ನಡೆಸುತ್ತಿರುವುದು ರಾಜಕೀಯ ದುರುದ್ದೇಶದ ಪ್ರತಿಭಟನೆ’ ಎಂದರು.
    ಈ ಹಗರಣದಲ್ಲಿ ಮುಖ್ಯಮಂತ್ರಿ ಭಾಗಿ ಆಗಿಲ್ಲ. ಹಂಚಿಕೆ ಮಾಡಿದರಲ್ಲಿ ಮುಖ್ಯಮಂತ್ರಿ ಸಹಿ ಇಲ್ಲ. ಬಿಜೆಪಿ ಅವಧಿಯಲ್ಲಿ ಈ ಹಗರಣ ಆಗಿದೆ. ರಾಜಕೀಯ ಉದ್ದೇಶದಿಂದ ಧರಣಿ ನಡೆಯುತ್ತಿದೆ. ಬಿಜೆಪಿಯವರು ಯಾವ ಉದ್ದೇಶದಿಂದ ಮೈಸೂರು ಪಾದಯಾತ್ರೆ ಮಾಡಲು ಹೊರಟಿದ್ದಾರೆ? ಈಗಾಗಲೇ ಈ ಹಗರಣದ ತನಿಖೆ ನಡೆಯುತ್ತಿದೆ. ಯಾವ ಪುರುಷಾರ್ಥಕ್ಕೆ ಬಿಜೆಪಿ ಪಾದಯಾತ್ರೆ ಮಾಡುತ್ತದೆ’ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ‘ನಾನು‌ ಮೈಸೂರಿನಲ್ಲಿ ವಾಸವಿದ್ದೇನೆ. ನನಗೆ ನಿವೇಶನ ಕೊಡಿ ಎಂದು ಎಚ್‌.ಡಿ. ಕುಮಾರಸ್ವಾಮಿ ಪತ್ರ ಬರೆದಿದ್ದಾರೆ. ಅವರೇನಾದರೂ ಉದ್ಯಮ ಮಾಡಿದ್ದಾರಾ? ಯಾವ ಇಂಡಸ್ಟ್ರಿ ಮಾಡಿ ಎಷ್ಟು ಜನರಿಗೆ ಉದ್ಯೋಗ ಕೊಟ್ಟಿದ್ದಾರೆ? ಎಚ್.ಡಿ. ಬಾಲಕೃಷ್ಣ ಕೂಡ ನಿವೇಶನ ಪಡೆದಿದ್ದಾರೆ. ಅವರ ಅತ್ತೆ, ಪತ್ನಿ ಕೂಡ ನಿವೇಶನ ಪಡೆದುಕೊಂಡಿದ್ದಾರೆ. ಅದೂ ಅಕ್ರಮ ಅಲ್ಲವೇ ಇದರ ಬಗ್ಗೆ ಯಾಕೆ ಬಿಜೆಪಿ ನಾಯಕರು‌ ಮಾತನಾಡುತ್ತಿಲ್ಲ ಎಂದು ಪ್ರಶ್ನಿಸಿದರು.

    Verbattle
    Verbattle
    Verbattle
    Bangalore Government News Politics Trending Varthachakra ಕಾಂಗ್ರೆಸ್ ಕಾನೂನು ಜೆಡಿಎಸ್ ನ್ಯಾಯ ಮೈಸೂರು ರಾಜಕೀಯ ಸಿದ್ದರಾಮಯ್ಯ ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಸವದತ್ತಿ ಯಲ್ಲಮ್ಮ ಅಭಿವೃದ್ಧಿ ಪ್ರಾಧಿಕಾರ.
    Next Article ಬಿಜೆಪಿ ಪಾದಯಾತ್ರೆ ಸಮಯದಲ್ಲಿ ಅವರ ಅಕ್ರಮ ಬಯಲಾಗುತ್ತವಂತೆ.!
    vartha chakra
    • Website

    Related Posts

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    15 ಪ್ರತಿಕ್ರಿಯೆಗಳು

    1. top rated canadian mail order pharmacies on ಫೆಬ್ರವರಿ 15, 2026 1:56 ಅಪರಾಹ್ನ

      canadian meds without a script

      Reply
    2. Eadmqt on ಫೆಬ್ರವರಿ 19, 2026 3:10 ಫೂರ್ವಾಹ್ನ

      Awaken your inner gambler with intuitive interfaces and easy navigation. In crowncoins casino, new players get matched deposits. Play smart and win big!

      Reply
    3. prescription drugs without doctor approval on ಫೆಬ್ರವರಿ 20, 2026 4:08 ಅಪರಾಹ್ನ

      canadian pharmacy no rx

      Reply
    4. Cpmglu on ಫೆಬ್ರವರಿ 22, 2026 7:07 ಅಪರಾಹ್ನ

      Dive deep into Sweet Bonanza and let the candies cascade into epic win combinations! Multiplier bombs sweet bonanza strategy explode during bonuses for maximum excitement. Taste victory today!

      Reply
    5. safe canadian online pharmacies on ಫೆಬ್ರವರಿ 25, 2026 11:19 ಫೂರ್ವಾಹ್ನ

      canadian online pharmacies

      Reply
    6. Xmdtky on ಫೆಬ್ರವರಿ 27, 2026 5:36 ಅಪರಾಹ್ನ

      Discover Chumba Casino: America’s favorite chumba casino app with real prize redemptions. Grab your welcome bonus of free Sweeps Coins and spin the best slots online. Play today, win tomorrow!

      Reply
    7. Mkkyka on ಮಾರ್ಚ್ 1, 2026 10:06 ಅಪರಾಹ್ನ

      Stake Sports + stake vip = one killer combo. Bet on your favorite teams then spin the winnings.

      Reply
    8. Mkkyka on ಮಾರ್ಚ್ 1, 2026 10:09 ಅಪರಾಹ್ನ

      Stake Sports + stake vip = one killer combo. Bet on your favorite teams then spin the winnings.

      Reply
    9. Mkkyka on ಮಾರ್ಚ್ 1, 2026 10:12 ಅಪರಾಹ್ನ

      Stake Sports + stake vip = one killer combo. Bet on your favorite teams then spin the winnings.

      Reply
    10. Mkkyka on ಮಾರ್ಚ್ 1, 2026 10:14 ಅಪರಾಹ್ನ

      Stake Sports + stake vip = one killer combo. Bet on your favorite teams then spin the winnings.

      Reply
    11. Hggclm on ಮಾರ್ಚ್ 6, 2026 2:29 ಅಪರಾಹ್ನ

      Tisice zakazniku uz setri. Pridejte se na opravdovalekarna.cz
      koupit Atarax

      Reply
    12. Hggclm on ಮಾರ್ಚ್ 6, 2026 2:32 ಅಪರಾಹ್ನ

      Tisice zakazniku uz setri. Pridejte se na opravdovalekarna.cz
      koupit Atarax

      Reply
    13. Mzctes on ಮಾರ್ಚ್ 10, 2026 7:15 ಅಪರಾಹ್ನ

      Upon the millions enchanting colossal on fanduel casino blackjack – the #1 tangible in dough casino app in America.
      Reach your $1000 WITH IT AGAIN hand-out and turn every relate, хэнд and somersault into real readies rewards.
      Fast payouts, gigantic jackpots, and continuous effect – download FanDuel Casino again and start playing like a pro today!

      Reply
    14. Mzctes on ಮಾರ್ಚ್ 10, 2026 7:18 ಅಪರಾಹ್ನ

      Upon the millions enchanting colossal on fanduel casino blackjack – the #1 tangible in dough casino app in America.
      Reach your $1000 WITH IT AGAIN hand-out and turn every relate, хэнд and somersault into real readies rewards.
      Fast payouts, gigantic jackpots, and continuous effect – download FanDuel Casino again and start playing like a pro today!

      Reply
    15. Mzctes on ಮಾರ್ಚ್ 10, 2026 7:22 ಅಪರಾಹ್ನ

      Upon the millions enchanting colossal on fanduel casino blackjack – the #1 tangible in dough casino app in America.
      Reach your $1000 WITH IT AGAIN hand-out and turn every relate, хэнд and somersault into real readies rewards.
      Fast payouts, gigantic jackpots, and continuous effect – download FanDuel Casino again and start playing like a pro today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • DavidLag ರಲ್ಲಿ ನಕ್ಸಲರು ಶರಣಾಗಲು ಸಿದ್ಧರಾಗಿದ್ದಾರೆ
    • Lewisvup ರಲ್ಲಿ ಡಿ.ಕೆ‌. ಸುರೇಶ್ ಕೆಎಂಎಫ್ ಅಧ್ಯಕ್ಷರಾಗುವುದು ಖಚಿತ.
    • Lewisvup ರಲ್ಲಿ Boeing – ದೋಷಯುಕ್ತ ವಿಮಾನಗಳಿಂದಾಗಿ ಕುಖ್ಯಾತಿ!
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.