Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುಡಾ ಸುಳಿಯಲ್ಲಿ ಸಿದ್ದರಾಮಯ್ಯ ವಿಲವಿಲ !
    ರಾಜಕೀಯ

    ಮುಡಾ ಸುಳಿಯಲ್ಲಿ ಸಿದ್ದರಾಮಯ್ಯ ವಿಲವಿಲ !

    vartha chakraBy vartha chakraಏಪ್ರಿಲ್ 15, 2025Updated:ಏಪ್ರಿಲ್ 15, 202510 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಏ.15:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಂಚಿಕೆ ಅಕ್ರಮ ಆರೋಪದ ಸುಳಿಯಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಯಾವುದೇ ಆರೋಪಗಳು ಸಾಬೀತಾಗಿಲ್ಲ ಎಂದು ಲೋಕಾಯುಕ್ತ ವರದಿ ನೀಡಿದ್ದರೂ ಇವರು ಸಂಕಷ್ಟದಿಂದ ಇನ್ನು ಪಾರಾಗಿಲ್ಲ.
    ಪ್ರಕರಣದ ಬಗ್ಗೆ ತನಿಖೆ ನಡೆಸಿ ಲೋಕಾಯುಕ್ತ ನೀಡಿರುವ ಅಂತಿಮ ವರದಿ ವಿರೋಧಿಸಿ ದೂರುದಾರ ಸ್ನೇಹಮಯಿ ಕೃಷ್ಣ ಮತ್ತು ಜಾರಿ ನಿರ್ದೇಶನಾಲಯ ಸಲ್ಲಿಸಿದ್ದ ಅರ್ಜಿಗಳ ಆಧಾರದಡಿ ಲೋಕಾಯುಕ್ತ ಮುಂದುವರಿದ ತನಿಖೆ ನಡೆಸಬೇಕು” ಎಂದು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಆದೇಶಿಸಿದೆ.
    ಅರ್ಜಿ ವಿಚಾರಣೆ ನಡೆಸಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು ಪ್ರಕರಣದ ವಿಚಾರಣೆ ಪೂರ್ಣಗೊಂಡಿಲ್ಲ. ಆದ್ದರಿಂದ ಲೋಕಾಯುಕ್ತರು ವಿಚಾರಣೆ ಮುಂದುವರೆಸಬಹುದಾಗಿದೆ ಎಂದು ತಿಳಿಸಿ ವಿಚಾರಣೆಯನ್ನು ಮೇ 7ಕ್ಕೆ ಮುಂದೂಡಿದರು.
    ಅಲ್ಲದೆ ಈ ಪ್ರಕರಣದಲ್ಲಿ ನೊಂದ ವ್ಯಕ್ತಿಯಂತೆ ಅರ್ಜಿ ಸಲ್ಲಿಸುವುದಕ್ಕೆ ಜಾರಿ ನಿರ್ದೇಶನಾಲಯಕ್ಕೆ ಅವಕಾಶ ನೀಡಿದರು.
    ಪ್ರಕರಣದ ಬಗ್ಗೆ ಹಿಂದೆ ನಡೆಸಿದ್ದ ವಿಚಾರಣೆ ವೇಳೆ, ಜಾರಿ ನಿರ್ದೇಶನಾಲಯದ ಪರ ವಾದ ಮಂಡಿಸಿದ ವಕೀಲರು, ತನಿಖೆಯಲ್ಲಿ ಕೆಲವು ಅಂಶಗಳು ಪತ್ತೆಯಾಗಿದ್ದು, ಅದನ್ನು ಲೋಕಾಯುಕ್ತ ಪೊಲೀಸರ ಜತೆ ಹಂಚಿಕೊಳ್ಳಲಾಗಿತ್ತು. ಆದರೆ, ಆ ಅಂಶಗಳನ್ನು ಪರಿಗಣಿಸದೇ ಲೋಕಾಯುಕ್ತ ಪೊಲೀಸರು ಬಿ-ರಿಪೋರ್ಟ್ ಸಲ್ಲಿಕೆ ಮಾಡಿದ್ದಾರೆ ಎಂದು ವಿವರಿಸಿದ್ದರು
    ಇದಕ್ಕೆ ನ್ಯಾಯಾಧೀಶರು, ನ್ಯಾಯಾಲಯವು ಬಿ ರಿಪೋರ್ಟ್ ಅನ್ನು ಒಪ್ಪಿಕೊಂಡರೆ ನಿಮ್ಮ ನಿಲುವು ಏನು ಎಂದು ಪ್ರಶ್ನಿಸಿದರು. ಈ ವೇಳೆ ಇಡಿ ಪರ ವಕೀಲರು, ಬಿ ರಿಪೋರ್ಟ್ ಅಂಗೀಕರಿಸಿದ ಕ್ರಮವನ್ನು ಹೈಕೋರ್ಟ್ನಲ್ಲಿ ಪ್ರಶ್ನಿಸಲಾಗುವುದು. ಕೇಂದ್ರ ಸರ್ಕಾರದ ಅಧೀನ ಸಂಸ್ಥೆಯಾಗಿರುವ ಇಡಿಗೆ ಬಿ-ರಿಪೋರ್ಟ್ ಪ್ರಶ್ನಿಸಲು ಅಧಿಕಾರ ಇದೆ ಎಂದು ಪೀಠಕ್ಕೆ ತಿಳಿಸಿದರು.
    ಇ.ಡಿ ಅಧಿಕಾರಿಗಳಿಗೆ ತಕರಾರು ಅರ್ಜಿ ಸಲ್ಲಿಸಲು ಅಧಿಕಾರ ಇದೆಯೇ ಎಂಬುದರ ಕುರಿತು ಲೋಕಾಯುಕ್ತ ಪೊಲೀಸರ ಪರ ವಕೀಲರನ್ನು ನ್ಯಾಯಾಧೀಶರು ಪ್ರಶ್ನಿಸಿದರು. ಅಲ್ಲದೇ, ಬಿ ರಿಪೋರ್ಟ್ ಅನ್ನು ಇಡಿ ಅಧಿಕಾರಿಗಳು ಪ್ರಶ್ನೆ ಮಾಡುವುದಕ್ಕೆ ಅಧಿಕಾರ ಇದೆಯೇ ಎಂಬುದಕ್ಕೆ ಸ್ಪಷ್ಟನೆ ನೀಡುವಂತೆ ಲೋಕಾಯುಕ್ತ ಪರ ವಕೀಲರಿಗೆ ಸೂಚನೆ ನೀಡಿತ್ತು.
    ಈ ಹಿಂದೆ ಪ್ರಕರಣ ಸಂಬಂಧ ಸ್ನೇಹಮಯಿ ಕೃಷ್ಣ ಪರ ವಕೀಲರು ವಾದ ಮಂಡಿಸಿ, ಪ್ರಕರಣದಲ್ಲಿ ಸಾಕಷ್ಟು ಅಕ್ರಮಗಳಾಗಿವೆ. ಅಲ್ಲದೆ, ಅದಕ್ಕೆ ಸಂಬಂಧಿಸಿದಂತೆ ದಾಖಲೆಗಳನ್ನು ತನಿಖಾಧಿಕಾರಿಗಳಿಗೆ ನೀಡಲಾಗಿತ್ತು. ಆದರೂ, ಕ್ಲೀನ್‌ ಚಿಟ್‌ ನೀಡಿದ್ದಾರೆ. ಆದ್ದರಿಂದ ಬಿ.ವರದಿ ತಿರಸ್ಕರಿಸಬೇಕು ಎಂದು ಕೋರಿದ್ದರು

    ಇಡಿ ನ್ಯಾಯ ಬೆಂಗಳೂರು ಮೈ ಮೈಸೂರು ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleವಲಸೆ ಕಾರ್ಮಿಕರ ಮಾಹಿತಿ ಸಂಗ್ರಹ
    Next Article ಸಿಎಂ ಸಿದ್ದರಾಮಯ್ಯಗೆ ಹೈಕೋರ್ಟ್ ನೋಟಿಸ್
    vartha chakra
    • Website

    Related Posts

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    10 ಪ್ರತಿಕ್ರಿಯೆಗಳು

    1. zodej on ಜೂನ್ 7, 2025 3:17 ಫೂರ್ವಾಹ್ನ

      cost of generic clomiphene without a prescription how much is clomiphene without insurance buy cheap clomid tablets can i get clomid pills where can i get clomid clomiphene cycle clomid only cycle

      Reply
    2. buy real cialis uk on ಜೂನ್ 8, 2025 11:10 ಅಪರಾಹ್ನ

      This is the compassionate of literature I in fact appreciate.

      Reply
    3. can i get flagyl over the counter on ಜೂನ್ 10, 2025 4:53 ಅಪರಾಹ್ನ

      This is the type of delivery I recoup helpful.

      Reply
    4. onisj on ಜೂನ್ 12, 2025 5:48 ಅಪರಾಹ್ನ

      order azithromycin online – sumycin 500mg price buy generic metronidazole online

      Reply
    5. 55d5p on ಜೂನ್ 17, 2025 11:50 ಅಪರಾಹ್ನ

      generic inderal 10mg – order methotrexate 5mg generic brand methotrexate 5mg

      Reply
    6. 02voy on ಜೂನ್ 20, 2025 8:08 ಅಪರಾಹ್ನ

      purchase amoxil without prescription – amoxil order combivent 100 mcg brand

      Reply
    7. d3hlt on ಜೂನ್ 25, 2025 2:50 ಫೂರ್ವಾಹ್ನ

      oral augmentin – https://atbioinfo.com/ buy acillin generic

      Reply
    8. mvu9i on ಜೂನ್ 26, 2025 7:31 ಅಪರಾಹ್ನ

      generic esomeprazole 40mg – https://anexamate.com/ buy nexium 20mg

      Reply
    9. ar3y6 on ಜೂನ್ 30, 2025 3:27 ಫೂರ್ವಾಹ್ನ

      mobic over the counter – relieve pain brand mobic 7.5mg

      Reply
    10. 8eu3n on ಜುಲೈ 3, 2025 5:17 ಫೂರ್ವಾಹ್ನ

      where to buy otc ed pills – https://fastedtotake.com/ medication for ed

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 71khq ರಲ್ಲಿ ಇಂಡಿಯಾ ಅಧ್ಯಕ್ಷರಾಗಿ ಖರ್ಗೆ ನೇಮಕ | Mallikarjuna Kharge
    • Davidzooro ರಲ್ಲಿ ಲೆಕ್ಕಾಚಾರದೊಂದಿಗೆ ಮುನುಗ್ಗುತ್ತಿರುವ CK ರಾಮಮೂರ್ತಿ | CK Ramamurthy
    • lw5av ರಲ್ಲಿ ಅಂಜಲಿ ಹಂತಕ ಹೇಗೆ ಸಿಕ್ಕಿಬಿದ್ದ ನೋಡಿ.
    Latest Kannada News

    ನಮ್ಮ ಅಣ್ಣ ಮುಖ್ಯಮಂತ್ರಿ ಆಗಬೇಕು ಎಂದ ತಮ್ಮ !

    ಜುಲೈ 3, 2025

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಆರ್ ಸಿಬಿ ಆಟಗಾರನ ಆ ವಿಡಿಯೋ! #viralvideo #news #yashdayal #rcbfans #reel #facts #karnataka #rcb
    Subscribe