Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮುನಿರತ್ನ ವಿರುದ್ಧ ತನಿಖೆಗೆ ಎಷ್ಟು ಪೊಲೀಸರು.?
    Trending

    ಮುನಿರತ್ನ ವಿರುದ್ಧ ತನಿಖೆಗೆ ಎಷ್ಟು ಪೊಲೀಸರು.?

    vartha chakraBy vartha chakraಸೆಪ್ಟೆಂಬರ್ 24, 20245 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಸೆ.24-
    ಮಾಜಿ ಸಚಿವ ಹಾಗೂ ಬಿಜೆಪಿ ಶಾಸಕ ಮುನಿರತ್ನ ವಿರುದ್ಧದ ಅತ್ಯಾಚಾರ, ಹನಿಟ್ರ್ಯಾಪ್ ಷಡ್ಯಂತ್ರ ಸೇರಿದಂತೆ ಹಲವು ಪ್ರಕರಣಗಳ ಕುರಿತು
    ತನಿಖೆಗೆ ರಚಿಸಲಾಗಿರುವ ವಿಶೇಷ ತನಿಖಾ ತಂಡ(ಎಸ್ ಐಟಿ)ಕ್ಕೆ 25 ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯ ನೇಮಕ ಮಾಡಿಕೊಳ್ಳಲಾಗಿದೆ.
    ಓರ್ವ ಎಸಿಪಿ, ಇಬ್ಬರು ಡಿಎಸ್ಪಿ, ಓರ್ವ ಮಹಿಳಾ ಪಿಐ ಸೇರಿ ನಾಲ್ವರು ಇನ್ಸ್ ಪೆಕ್ಟರ್ಗಳು, ಮೂವರು ಪಿಎಸ್ಐ ಹಾಗೂ ಇಬ್ಬರು ಎಎಸ್, ಓರ್ವ ಮಹಿಳಾ ಹೆಚ್ಸಿ ಸೇರಿ ಮೂವರು ಹೆಚ್ಸಿ ಹಾಗೂ ಇಬ್ಬರು ಪಿಸಿ, ಮೂವರು ಆರ್ಹೆಚ್ಸಿ, ಮೂವರು ಆರ್ಪಿಸಿ, ಇಬ್ಬರು ಮಹಿಳಾ ಆರ್ಪಿಸಿಗಳನ್ನು ಎಸ್ ಐಟಿಗೆ ನೇಮಕ ಮಾಡಲಾಗಿದೆ.
    ಮುನಿರತ್ನ ವಿರುದ್ಧದ ಪ್ರಕರಣಗಳ ತನಿಖೆಗೆ ಸೆಷ್ಟೆಂಬರ್ 21 ರಂದು ಮುಖ್ಯಸ್ಥರಾಗಿ ಬಿ.ಕೆ‌.ಸಿಂಗ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡ ರಚನೆ ಮಾಡಿ ಸರ್ಕಾರ ಆದೇಶಸಿತ್ತು.ಈಗ ಇದಕ್ಕೆ ಸಿಸಿಬಿ ಎಸಿಪಿ ಧರ್ಮೆಂದ್ರ,ಡಿಎಸ್.ಪಿ.ರವಿಕುಮಾರ್, ಡಿಎಸ್ಪಿ ಕವಿತಾ, ಪಿಐ ಗಳಾದ ಸುನೀಲ್, ಬಾಲರಾಜ್, ಅವಿನಾಶ್ರನ್ನು ನೇಮಕ ಮಾಡಿದೆ.
    ಬಿಜೆಪಿ ಶಾಸಕ ಮುನಿರತ್ನ ಮೂರು ಪ್ರಕರಣಗಳಲ್ಲಿ ಸಿಲುಕಿಕೊಂಡಿದ್ದಾರೆ. 2 ಕೇಸ್ಗಳಿಂದ ಜಾಮೀನಿನ ಮೇಲೆ ಹೊರ ಬಂದು ಮತ್ತೊಂದರಲ್ಲಿ ಜೈಲು ಪಾಲಾಗಿದ್ದಾರೆ.
    ಇದರ ನಡುವೆ ಮುನಿರತ್ನ ಬೆಂಬಲಿಗರು ಸಾಕ್ಷಿಗಳಿಗೆ ಬೆದರಿಕೆ ಹಾಕುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ ಬಿಬಿಎಂಪಿ ಮಾಜಿ ಕಾರ್ಪೋರೇಟರ್ ವೇಲು ನಾಯ್ಕರ್ ಹಾಗೂ ದಲಿತರ ಮುಖಂಡರು ಮುಖ್ಯಮಂತ್ರಿ ಸಿದ್ದರಾಮಯ್ಯರನ್ನು ಭೇಟಿ ಮಾಡಿ, ಮುನಿರತ್ನ ಬೆಂಬಲಿಗರ ಬೆದರಿಕೆ ಬಗ್ಗೆ ಮಾಹಿತಿ ನೀಡಿದ್ದಾರೆ.

    Government Karnataka News Politics Trending ಅಪರಾಧ ಸುದ್ದಿ ಧರ್ಮ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಇಬ್ಬರು ಮಂತ್ರಿಗಳಿಗೆ ಕಂಟಕ.
    Next Article ಸಿಎಂ ಗೆ ಹೈಕಮಾಂಡ್ ಕೊಟ್ಟ ಸೂಚನೆ ಏನು ಗೊತ್ತಾ.
    vartha chakra
    • Website

    Related Posts

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    5 ಪ್ರತಿಕ್ರಿಯೆಗಳು

    1. vx67o on ಜೂನ್ 8, 2025 2:08 ಫೂರ್ವಾಹ್ನ

      where buy generic clomid without prescription clomid medication uk clomid pregnancy clomiphene only cycle clomid costo can i get cheap clomid price buying clomiphene price

      Reply
    2. buy cialis edmonton on ಜೂನ್ 10, 2025 1:31 ಫೂರ್ವಾಹ್ನ

      More articles like this would make the blogosphere richer.

      Reply
    3. buy flagyl sale on ಜೂನ್ 11, 2025 7:51 ಅಪರಾಹ್ನ

      The sagacity in this piece is exceptional.

      Reply
    4. JosephmaM on ಜೂನ್ 14, 2025 7:54 ಅಪರಾಹ್ನ

      ¡Bienvenidos, seguidores de la diversión !
      Ideal para quienes juegan con frecuencia.
      Accede sin verificaciГіn a casinos extranjeros online – https://www.casinoextranjeros.es/#
      Acceder a un casino online extranjero desde EspaГ±a es posible gracias a conexiones seguras y sin bloqueos. No necesitas VPN ni configuraciones avanzadas para disfrutar de los tГ­tulos mГЎs populares. AdemГЎs, puedes jugar desde tu mГіvil sin descargar aplicaciones.
      ¡Que vivas asombrosas movidas brillantes !

      Reply
    5. Jamespew on ಜೂನ್ 16, 2025 9:56 ಫೂರ್ವಾಹ್ನ

      ¡Hola, seguidores del entretenimiento !
      Casinos online extranjeros sin lГ­mites ni regulaciones – https://www.casinoextranjerosespana.es/# mejores casinos online extranjeros
      ¡Que disfrutes de asombrosas triunfos legendarios !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Michelpog ರಲ್ಲಿ ನಟಿ ರನ್ಯಾ ರಾವ್ ಕಳ್ಳದಂಧೆಯ ಪುರಾಣ
    • Wilburhal ರಲ್ಲಿ ರಸ್ತೆಯಲ್ಲಿ ರಂಪಾಟ-ಆಡಂ ಬಿದ್ದಪ ಬಂಧನ | Adam Bidappa
    • Wilburhal ರಲ್ಲಿ ಬಿಜೆಪಿಗೆ ಕೈ ಕೊಟ್ಟ ಶಾಸಕ ಸೋಮಶೇಖರ್ | ST Somashekar
    Latest Kannada News

    ಇಸ್ರೇಲ್ ನ ಐರನ್ ಡೋಮ್ ವ್ಯವಸ್ಥೆ ಏನಾಯ್ತು ಗೊತ್ತಾ ?

    ಜೂನ್ 16, 2025

    ಸತೀಶ್ ಜಾರಕಿಹೊಳಿ ಯಾಕೆ ಹೀಗೆ ಹೇಳಿದರು ?

    ಜೂನ್ 16, 2025

    ಕೆ.ಗೋಪಾಲಯ್ಯ ನಂಬರ್ ಒನ್ ಶಾಸಕ !

    ಜೂನ್ 16, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಹೆಣ್ಣುಮಕ್ಕಳನ್ನು ಶಾಲೆಗೆ ಕಳಿಸಿದರೆ 15000! #chandrababunaidu #andrapradesh #govermentschool #sharepost
    Subscribe