ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ – ಬಿ.ವೈ.ವಿಜಯೇಂದ್ರ
    ಸುದ್ದಿ

    ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿ ಮಾಡಲು ದೇಶದ ಜನರ ತೀರ್ಮಾನ – ಬಿ.ವೈ.ವಿಜಯೇಂದ್ರ

    vartha chakraBy vartha chakraಮೇ 2, 202416 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle
    1-5-2024, ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿ ಮಾಡಲು ದೇಶದ ಜನರು ತೀರ್ಮಾನ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ವಿಶ್ವಾಸದಿಂದ ನುಡಿದರು.
    ಕಲಬುರಗಿ ಲೋಕಸಭಾ ಕ್ಷೇತ್ರದ ಚಿತ್ತಾಪುರದಲ್ಲಿ ಇಂದು ಸಾರ್ವಜನಿಕ ಸಭೆಯನ್ನುದ್ದೇಶಿಸಿ ಅವರು ಮಾತನಾಡಿದರು. ಡಾ. ಉಮೇಶ್ ಜಾಧವ್ ಅವರ ಪರವಾಗಿ ಪ್ರಚಾರಕ್ಕೆ ಬಂದಿದ್ದೇನೆ. ರಾಜ್ಯ ಮಾತ್ರವಲ್ಲದೆ, ರಾಷ್ಟ್ರದಾದ್ಯಂತ ಜನರು ದೇಶದ ಸುರಕ್ಷತೆ ಮತ್ತು ಅಭಿವೃದ್ಧಿಯ ದೃಷ್ಟಿಯಿಂದ ನರೇಂದ್ರ ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕೆಂದು ಬಯಸುತ್ತಿದ್ದಾರೆ ಎಂದು ವಿಶ್ಲೇಷಿಸಿದರು.
    ಸಾಮಾನ್ಯ ಜನರಲ್ಲೂ ಮೋದಿಯವರ ನಾಯಕತ್ವದ ಕುರಿತು ವಿಶ್ವಾಸ ಹೆಚ್ಚಾಗಿದೆ. ಕಳೆದ 10 ವರ್ಷಗಳಲ್ಲಿ ಮೋದಿಯವರು ದೇಶದ ಪ್ರಧಾನಿಯಾದ ಬಳಿಕ ರಾಷ್ಟ್ರದ ಸರ್ವತೋಮುಖ ಅಭಿವೃದ್ಧಿಗೆ ಅವರು ಕೆಲಸ ಮಾಡುತ್ತಿದ್ದಾರೆ. ಹಿಂದೆ ರಾಜೀವ್ ಗಾಂಧಿಯವರು ಪ್ರಧಾನಿಯಾಗಿದ್ದಾಗ ‘ನಾನು ಪ್ರಧಾನಿಯಾಗಿ 100 ರೂ. ಕಳಿಸಿದರೆ ಅದು ಚಿತ್ತಾಪುರಕ್ಕೆ ಹೋಗಿ ತಲುಪಿದಾಗ ಬರೀ 15-20 ರೂ. ಆಗುತ್ತದೆ’ ಎಂದಿದ್ದರು. ಇನ್ನುಳಿದ 80-85 ರೂಪಾಯಿ ಮಧ್ಯಸ್ಥಿಕೆದಾರರ ಪಾಲಾಗುತ್ತದೆ ಎಂದು ತಿಳಿಸಿದ್ದರು ಎಂದು ನೆನಪಿಸಿದರು.
    ಮೋದಿಜೀ ಅವರು ಪ್ರಧಾನಿಯಾದ ಬಳಿಕ ಪ್ರತಿಯೊಬ್ಬ ಬಡವರಿಗೆ ಬ್ಯಾಂಕ್ ಖಾತೆ ತೆಗೆಸಿ ಮೋದಿಯವರು ಕೊಡುವ ಸೌಲಭ್ಯಗಳು ಮಧ್ಯಸ್ಥಿಕೆಯ ಹಾವಳಿ ಇಲ್ಲದೆ 100 ರೂ. ಅನುದಾನದಲ್ಲಿ 100 ರೂ. ತಲುಪುವ ಕೆಲಸ ಆಗಿದ್ದರೆ ಅದು ಬಿಜೆಪಿ ನೇತೃತ್ವದ ಮೋದಿಜೀ ಅವರ ಕಾರ್ಯ ಎಂದು ವಿಶ್ಲೇಷಿಸಿದರು. ಕಿಸಾನ್ ಸಮ್ಮಾನ್ ಯೋಜನೆಯ ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ 6 ಸಾವಿರವನ್ನು ನೇರವಾಗಿ ಖಾತೆಗೆ ಹಾಕಲಾಗುತ್ತಿತ್ತು. ಯಡಿಯೂರಪ್ಪ ಅವರು ಮುಖ್ಯಮಂತ್ರಿ ಇದ್ದಾಗ ರೈತರಿಗೆ ಅನುಕೂಲ ಆಗಲು ಹೆಚ್ಚುವರಿ 4 ಸಾವಿರ ಕೊಟ್ಟರು. ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ತಕ್ಷಣ ಆ 4 ಸಾವಿರ ರೂ. ನಿಲ್ಲಿಸಿದರು ಎಂದು ಟೀಕಿಸಿದರು.
    ಯೂರಿಯ ಮತ್ತಿತರ ರಸಗೊಬ್ಬರಕ್ಕೆ ಗರಿಷ್ಠ ಸಹಾಯಧನವನ್ನು ನೀಡುವ ಸರಕಾರ ಬಿಜೆಪಿಯದು ಎಂದು ವಿವರಿಸಿದರು. ಮೋದಿಯವರು ಸಂಕಷ್ಟದಲ್ಲಿರುವ ರೈತರಿಗೆ ನೆರವಾಗಿದ್ದಾರೆ. ರಾಜ್ಯದಲ್ಲಿ ಭೀಕರ ಬರಗಾಲವಿದ್ದರೂ ಕಾಂಗ್ರೆಸ್ ಸರಕಾರವು ರೈತರ ಸಂಕಷ್ಟಕ್ಕೆ ಸ್ಪಂದಿಸಿಲ್ಲ. 800-900 ರೈತರು ಆತ್ಮಹತ್ಯೆ ಮಾಡಿಕೊಂಡರೂ ಪರಿಹಾರ ನೀಡಿಲ್ಲ ಎಂದು ಆಕ್ಷೇಪಿಸಿದರು.
    ನಿಮ್ಮ ಯಡಿಯೂರಪ್ಪ ಅವರು ರೈತರ ಹೆಸರಿನಲ್ಲಿ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿ ರೈತರಿಗಾಗಿ ಸದಾ ಸ್ಪಂದಿಸಿದರು. ನೆರೆ ಬಂದಾಗ ಗರಿಷ್ಠ ಪರಿಹಾರ ಕೊಟ್ಟಿದ್ದಾರೆ ಎಂದು ವಿವರಿಸಿದರು. ಜನಪರ ಯೋಜನೆಗಳನ್ನು ಗಮನಿಸಿ ಬಿಜೆಪಿಯನ್ನು ಬೆಂಬಲಿಸಲು ಮನವಿ ಮಾಡಿದರು. ಉಚಿತ ವಿದ್ಯುತ್ ಎನ್ನುತ್ತಾರೆ. ಆದರೆ, ವಿದ್ಯುತ್ ದರ ದ್ವಿಗುಣಗೊಂಡಿದೆ. ಉಚಿತ ಬಸ್ ಪ್ರಯಾಣವೆನ್ನುತ್ತಾರೆ. ಬಸ್ ಟಿಕೆಟ್ ದರ ಶೇ 30-40ರಷ್ಟು ಜಾಸ್ತಿಯಾಗಿದೆ. ರೈತರು ಸಬ್ ರಿಜಿಸ್ಟ್ರಾರ್ ಕಚೇರಿಯಲ್ಲೂ ದರ ಏರಿಕೆ ಮಾಡಿದ್ದಾರೆ ಎಂದು ಟೀಕಿಸಿದರು.
    ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ, ತಾಲ್ಲೂಕು ಅಧ್ಯಕ್ಷ ರವೀಂದ್ರ, ವಿಧಾನಪರಿಷತ್ ಸದಸ್ಯ ಬಿ.ಜಿ.ಪಾಟೀಲ, ಮಾಜಿ ಸಚಿವ ಬಾಬುರಾವ ಚವ್ಹಾಣ, ರಾಜ್ಯ ಕಾರ್ಯದರ್ಶಿ ಶರಣು ತಳ್ಳಿಕೆರೆ ಮೊದಲಾದ ಪ್ರಮುಖರು ಇದ್ದರು.

    Verbattle
    Verbattle
    Verbattle
    ಕಾಂಗ್ರೆಸ್ ನರೇಂದ್ರ ಮೋದಿ
    Share. Facebook Twitter Pinterest LinkedIn Tumblr Email WhatsApp
    Previous Articleಪ್ರಜ್ವಲ್ ರೇವಣ್ಣನಿಗೆ ಮತ್ತೊಂದು ಗಂಡಾಂತರ.
    Next Article ಬುಡಕಟ್ಟು ಜನರಿಂದ ಮತದಾನ: ಚುನಾವಣಾ ಆಯೋಗದ ಜಾಗೃತಿಯ ಫಲ
    vartha chakra
    • Website

    Related Posts

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    ಮಾರ್ಚ್ 5, 2026

    16 ಪ್ರತಿಕ್ರಿಯೆಗಳು

    1. Azmefd on ಫೆಬ್ರವರಿ 13, 2026 8:43 ಫೂರ್ವಾಹ್ನ

      betmgm РўРҐ betmgm-play betmgm TN

      Reply
    2. Tweexd on ಫೆಬ್ರವರಿ 20, 2026 6:51 ಫೂರ್ವಾಹ್ನ

      Uncover hidden treasures in a sea of engaging casino titles. crowns coins offers affiliate programs for extra earnings. Play, refer, and prosper!

      Reply
    3. Tweexd on ಫೆಬ್ರವರಿ 20, 2026 6:52 ಫೂರ್ವಾಹ್ನ

      Uncover hidden treasures in a sea of engaging casino titles. crowns coins offers affiliate programs for extra earnings. Play, refer, and prosper!

      Reply
    4. Tweexd on ಫೆಬ್ರವರಿ 20, 2026 6:55 ಫೂರ್ವಾಹ್ನ

      Uncover hidden treasures in a sea of engaging casino titles. crowns coins offers affiliate programs for extra earnings. Play, refer, and prosper!

      Reply
    5. Tweexd on ಫೆಬ್ರವರಿ 20, 2026 6:57 ಫೂರ್ವಾಹ್ನ

      Uncover hidden treasures in a sea of engaging casino titles. crowns coins offers affiliate programs for extra earnings. Play, refer, and prosper!

      Reply
    6. Hrgcft on ಫೆಬ್ರವರಿ 23, 2026 1:50 ಅಪರಾಹ್ನ

      Sweet Bonanza brings the party to your screen with vibrant graphics and high-reward gameplay. Land best casino for sweet bonanza scatters, activate bombs, watch your balance grow. The fun never stops!

      Reply
    7. Hrgcft on ಫೆಬ್ರವರಿ 23, 2026 1:52 ಅಪರಾಹ್ನ

      Sweet Bonanza brings the party to your screen with vibrant graphics and high-reward gameplay. Land best casino for sweet bonanza scatters, activate bombs, watch your balance grow. The fun never stops!

      Reply
    8. Ivqwmk on ಫೆಬ್ರವರಿ 26, 2026 3:45 ಅಪರಾಹ್ನ

      Unleash the beast within for heart-pounding slot action. buffalo slots features thundering bonus rounds, wild buffalo stacks, and massive cashouts that redefine winning. Spin and conquer!

      Reply
    9. Ivqwmk on ಫೆಬ್ರವರಿ 26, 2026 3:48 ಅಪರಾಹ್ನ

      Unleash the beast within for heart-pounding slot action. buffalo slots features thundering bonus rounds, wild buffalo stacks, and massive cashouts that redefine winning. Spin and conquer!

      Reply
    10. Ozjyib on ಮಾರ್ಚ್ 2, 2026 4:56 ಅಪರಾಹ್ನ

      Want anonymous crypto gambling with huge multipliers? stake roulette has been delivering it for years. Jump in.

      Reply
    11. Ozjyib on ಮಾರ್ಚ್ 2, 2026 4:59 ಅಪರಾಹ್ನ

      Want anonymous crypto gambling with huge multipliers? stake roulette has been delivering it for years. Jump in.

      Reply
    12. Yyrtvn on ಮಾರ್ಚ್ 4, 2026 11:39 ಫೂರ್ವಾಹ್ನ

      kings maxxwins Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    13. Yyrtvn on ಮಾರ್ಚ್ 4, 2026 11:41 ಫೂರ್ವಾಹ್ನ

      kings maxxwins Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    14. Yyrtvn on ಮಾರ್ಚ್ 4, 2026 11:43 ಫೂರ್ವಾಹ್ನ

      kings maxxwins Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    15. Yyrtvn on ಮಾರ್ಚ್ 4, 2026 11:46 ಫೂರ್ವಾಹ್ನ

      kings maxxwins Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply
    16. Yyrtvn on ಮಾರ್ಚ್ 4, 2026 11:48 ಫೂರ್ವಾಹ್ನ

      kings maxxwins Casino: Big wins, bigger protection. New sign-ups get 500 spins for $5 played and up to $1,000 lossback in the first 24 hours. From slots to blackjack—it’s on!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    KPSC ಅಕ್ರಮ ಆರೋಪ -ಶಾಲಿನಿ ರಜನೀಶ್ ಗೆ ವರದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Veksqs ರಲ್ಲಿ SSLC, ಮತ್ತು PUC ಪರೀಕ್ಷೆ ವೇಳಾಪಟ್ಟಿ
    • Lqvgtr ರಲ್ಲಿ ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
    • Xtnyyj ರಲ್ಲಿ ಬಿಸಿ ಮುಟ್ಟಿಸಲು‌ ಮುಂದಾದ ಸರ್ಕಾರ
    Latest Kannada News

    ಅಣು ಯುದ್ಧದ ಅಬ್ಬರ: ಇದು ವಿಜಯೋತ್ಸವವಲ್ಲ, ಮಾನವಕುಲದ ಸಮಾಧಿ!

    ಮಾರ್ಚ್ 5, 2026

    ಖಮೇನಿ ಸಾವು- ಹ್ಯಾರಿಸ್ ಗೆ ಸಂಕಷ್ಟ!

    ಮಾರ್ಚ್ 5, 2026

    ನೇಪಾಳ ಸುತ್ತಿದರೂ ಸಿಗಲಿಲ್ಲ ಚಿನ್ನ!

    ಮಾರ್ಚ್ 5, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.