Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?
    Viral

    ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..?

    vartha chakraBy vartha chakraಫೆಬ್ರವರಿ 13, 20258 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು.
    ರಾಜಕಾರಣದಲ್ಲಿ ಪೂಜಾ ಫಲ ಫಲಿಸುತ್ತದೆಯಾ..? ಹೀಗೊಂದು ಪ್ರಶ್ನೆ ರಾಜ್ಯದಲ್ಲಿ ವ್ಯಾಪ್ತವಾಗಿ ಚರ್ಚೆಯಾಗುತ್ತಿದೆ ಇದಕ್ಕೆ ಪ್ರಮುಖ ಕಾರಣ ರಾಜ್ಯದ ಉನ್ನತ ಹುದ್ದೆಯಲ್ಲಿರುವ ನಾಯಕರೊಬ್ಬರು ಮಾಡಿರುವ ಪೋಸ್ಟ್.
    ಪ್ರಯತ್ನ ಫಲಿಸದಿರಬಹುದು‌, ಆದರೆ ಪೂಜೆ ನಿಜಕ್ಕೂ ಫಲಿತಾಂಶ ನೀಡಲಿದೆ ಎಂಬ ವಿಶ್ವಾಸ ತಮಗಿದೆ ಎಂಬ ಅರ್ಥದಲ್ಲಿ ಇವರು ಮಾಡಿರುವ ಪೋಸ್ಟ್ ರಾಜಕೀಯ ವಲಯದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
    ರಾಜಕಾರಣದಲ್ಲಿ ಕಠಿಣ ಪರಿಶ್ರಮ ಜನಪ್ರಿಯತೆ ಮತ್ತು ಸಂಘಟನಾ ಚಾತುರ್ಯವೇ ಎಂದೆಂದಿಗೂ ಅಧಿಕಾರವನ್ನು ತಂದುಕೊಡುವ ಮಂತ್ರ ಎನ್ನುವುದು ಹೆಜ್ಜೆ, ಹೆಜ್ಜೆಗೂ ಸಾಬೀತಾಗಿದೆ. ಕ್ಷಿಪ್ರ ಬೆಳವಣಿಗೆಗಳು ಅಚ್ಚರಿಯ ವಿದ್ಯಮಾನದಲ್ಲಿ ಅಧಿಕಾರ ಹಿಡಿದ ನಾಯಕರು ಅಷ್ಟೇ ಬೇಗ ಜನ ಮಾನಸದಿಂದ ಮರೆಯಾಗಿದ್ದಾರೆ.
    ಜನಪ್ರಿಯ ನಾಯಕ, ಸಂಘಟನಾ ಚತುರರು ಹಾಗೂ ದೊಡ್ಡ ಪ್ರಮಾಣದ ಹಿಂಬಾಲಕರ ಪಡೆಯನ್ನು ಹೊಂದಿರುವ ನಾಯಕರು ಕೆಲವೊಮ್ಮೆ ಹಿನ್ನಡೆ ಅನುಭವಿಸಿದರೂ ಕೂಡ ಹೆಚ್ಚಿನ ಪ್ರಮಾಣದಲ್ಲಿ ಯಶಸ್ಸನ್ನು ಗಳಿಸಿದ ಹಲವಾರು ಉದಾಹರಣೆಗಳು ಕಣ್ಣ ಮುಂದಿವೆ.
    ನಿರಂತರವಾಗಿ ದೇವಾಲಯಗಳಿಗೆ ಭೇಟಿ ನೀಡುವುದು ವಿಶೇಷ ಪೂಜೆ ಪುನಸ್ಕಾರಗಳಲ್ಲಿ ತೊಡಗುವುದು ಹೋಮ ಹವನಗಳನ್ನು ನಡೆಸುವುದು ಎಂದಿಗೂ ಅಧಿಕಾರವನ್ನು ತಂದು ಕೊಟ್ಟಿಲ್ಲ ಎನ್ನುವುದು ಸಾರ್ವತ್ರಿಕ ಸತ್ಯವಾಗಿದೆ.
    ದೇಶದ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ಪರಮ ದೈವ ಭಕ್ತ. ಔಪಚಾರಿಕವಾಗಿ ದೇವಾಲಯಗಳಿಗೆ ತೆರಳಿ ಪೂಜೆ ಸಲ್ಲಿಸಿರುವುದನ್ನು ಬಿಟ್ಟರೆ ಅವರೆಂದಿಗೂ ತಾವಾಗಿಯೇ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಹೋಮ ಹವನ ಗಳಲ್ಲಿ ಪಾಲ್ಗೊಂಡಿಲ್ಲ ಎನ್ನುವುದು ಗಮನಾರ್ಹ.
    ಇನ್ನು ರಾಜ್ಯದ ವಿಷಯಕ್ಕೆ ಬರುವುದಾದರೆ ಅತ್ಯಂತ ಹೆಚ್ಚು ಪೂಜೆ ಪುನಸ್ಕಾರ ವಿಶೇಷ ಹೋಮ ಹವನಗಳಲ್ಲಿ ತೊಡಗುವುದರಲ್ಲಿ ಮಾಜಿ ಪ್ರಧಾನಿ ದೇವೇಗೌಡ ಮತ್ತು ಅವರ ಕುಟುಂಬ ಸದಸ್ಯರು ನಿಲ್ಲುತ್ತಾರೆ. ಅದರಲ್ಲೂ ಮಾಜಿ ಮಂತ್ರಿ ರೇವಣ್ಣ ಅವರಂತೂ ಪೂಜೆ ಮಾಡದೆ ಮನೆಯಿಂದ ಹೊರಗೆ ಬರುವುದಿಲ್ಲ ರಾಹುಕಾಲ ನೋಡಿಯೇ ಅವರು ಹೆಜ್ಜೆ ಇಡುತ್ತಾರೆ ಹೀಗಿದ್ದರೂ ಅವರು ಕೆಲವೇ ವರ್ಷಗಳು ಮಾತ್ರ ಮಂತ್ರಿಯಾಗಿದ್ದರು ಅವರು ಮಾಡಿದ ಪೂಜೆ ನಡೆಸಿದ ಹೋಮ ಹವನಗಳನ್ನು ನೋಡಿದರೆ ಮಂತ್ರಿ, ಮುಖ್ಯಮಂತ್ರಿ ಅಲ್ಲ ದೇಶದ ಪ್ರಧಾನಿಯೇ ಆಗಬೇಕಿತ್ತು.
    ಹೀಗಾಗಿ ದೇವಾಲಯಗಳಿಗೆ ತೆರಳಿ ವಿಶೇಷ ಪೂಜೆ ಪುನಸ್ಕಾರ ಮತ್ತು ಹೋಮ ಹವನಗಳನ್ನು ನಡೆಸುವುದು ನಮ್ಮ ಮನಸ್ಸಿನ ತೃಪ್ತಿ ಹಾಗೂ ಸಮಾಧಾನಕ್ಕಾಗಿ ಹೊರತು ಅವುಗಳು ಎಂದಿಗೂ ಅಧಿಕಾರವನ್ನು ತಂದು ಕೊಡುವುದಿಲ್ಲ ಎನ್ನುವುದು ಸಾರ್ವತ್ರಿಕ ಸತ್ಯ.

    Verbattle
    Verbattle
    Verbattle
    ದೇವೇಗೌಡ ನರೇಂದ್ರ ಮೋದಿ ಬೆಂಗಳೂರು ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous Articleರೈಲಿನ ಸೀಟಿಗಾಗಿ ಕೊಲೆ
    Next Article ಮಡಿಕೇರಿ ಜನರ ಭರವಸೆಯ ಬೆಳಕು, ಮಂತರ್ ಗೌಡ.
    vartha chakra
    • Website

    Related Posts

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    ಫೆಬ್ರವರಿ 20, 2026

    8 ಪ್ರತಿಕ್ರಿಯೆಗಳು

    1. Speyea on ಫೆಬ್ರವರಿ 12, 2026 10:05 ಫೂರ್ವಾಹ್ನ

      betmgm IL betmgm-play mgm sportsbook promo

      Reply
    2. karkasnyy_wbka on ಫೆಬ್ರವರಿ 15, 2026 8:24 ಅಪರಾಹ್ನ

      Если вы мечтаете о надежном и уютном жилье, обратите внимание на каркасный дом под ключ, который сочетает в себе качество, современный дизайн и доступную стоимость.
      Минусы каркасных домов включают потребность в тщательной защите от влаги и обслуживании.

      Reply
    3. arenda_xjSn on ಫೆಬ್ರವರಿ 17, 2026 4:17 ಫೂರ್ವಾಹ್ನ

      Если вам нужна аренда автомобиля с водителем новосибирск, обращайтесь к профессионалам!
      Здесь рассмотрим важные моменты при подборе организации, предоставляющей авто с водителем.

      Reply
    4. Dsjzyb on ಫೆಬ್ರವರಿ 19, 2026 10:10 ಅಪರಾಹ್ನ

      Unlock the thrill of endless gaming adventures right at your fingertips. In crown coin casino official site, you’ll find top-tier slots and exciting table games. Dive in and claim your welcome bonus today!

      Reply
    5. Dsjzyb on ಫೆಬ್ರವರಿ 19, 2026 10:12 ಅಪರಾಹ್ನ

      Unlock the thrill of endless gaming adventures right at your fingertips. In crown coin casino official site, you’ll find top-tier slots and exciting table games. Dive in and claim your welcome bonus today!

      Reply
    6. Dsjzyb on ಫೆಬ್ರವರಿ 19, 2026 10:15 ಅಪರಾಹ್ನ

      Unlock the thrill of endless gaming adventures right at your fingertips. In crown coin casino official site, you’ll find top-tier slots and exciting table games. Dive in and claim your welcome bonus today!

      Reply
    7. Dsjzyb on ಫೆಬ್ರವರಿ 19, 2026 10:19 ಅಪರಾಹ್ನ

      Unlock the thrill of endless gaming adventures right at your fingertips. In crown coin casino official site, you’ll find top-tier slots and exciting table games. Dive in and claim your welcome bonus today!

      Reply
    8. Dsjzyb on ಫೆಬ್ರವರಿ 19, 2026 10:21 ಅಪರಾಹ್ನ

      Unlock the thrill of endless gaming adventures right at your fingertips. In crown coin casino official site, you’ll find top-tier slots and exciting table games. Dive in and claim your welcome bonus today!

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಸಫಾರಿ ಪ್ರಿಯರಿಗೆ ಸಿಹಿ ಸುದ್ದಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • zragkms ರಲ್ಲಿ ಆಭರಣದಂಗಡಿ ದೋಚಿದ್ದ ಕಳ್ಳರ ಬಂಧನ | Robbery
    • spinmama casino ರಲ್ಲಿ ಕನ್ನಡದಲ್ಲಿ ಮಾತಾಡು ಅಂದಿದ್ದೇ ತಪ್ಪಾಯ್ತಾ?
    • digitalprivacyalert.org ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    Latest Kannada News

    ಬಡವರ ಗ್ಯಾರಂಟಿ Vs ಶ್ರೀಮಂತರ ರಿಯಾಯಿತಿ: ನ್ಯಾಯ ಯಾರ ಪರ?

    ಫೆಬ್ರವರಿ 20, 2026

    ಎದ್ದು ನಿಂತ ಪಬ್ಲಿಕ್ ಟಿವಿ , ಕುಸಿದು ಬಿದ್ದ ಟಿವಿ9..!

    ಫೆಬ್ರವರಿ 20, 2026

    ಇನ್ ಸೈಟ್ ಐಎಎಸ್ ನ ಮಾದರಿ ನಡೆ

    ಫೆಬ್ರವರಿ 20, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.