ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯ ಕಂಡ ಅಸಮರ್ಥ ಸಿಎಂ ಸಿದ್ದರಾಮಯ್ಯ.
    Trending

    ರಾಜ್ಯ ಕಂಡ ಅಸಮರ್ಥ ಸಿಎಂ ಸಿದ್ದರಾಮಯ್ಯ.

    vartha chakraBy vartha chakraಜೂನ್ 18, 202415 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಜೂ.18-
    ಸಿದ್ದರಾಮಯ್ಯ ರಾಜ್ಯ ಕಂಡ ಅತ್ಯಂತ ಅಸಮರ್ಥ ಮುಖ್ಯಮಂತ್ರಿ ಎಂದು ಕಿಡಿಕಾರಿರುವ ವಿಧಾನಸಭೆ ಪ್ರತಿ ಪಕ್ಷ ನಾಯಕ ಆರ್ ಅಶೋಕ್,ತಮ್ಮ ಪಾಪರ್ ಸರ್ಕಾರವನ್ನ ಉಳಿಸಿಕೊಳ್ಳಲು 25,000 ಎಕರೆ ಸಾರ್ವಜನಿಕ ಆಸ್ತಿಯನ್ನ ಬಳಸಿಕೊಳ್ಳಲು. ಮುಂದಾಗಿದ್ದಾರೆ ಎಂದು ಆಪಾದಿಸಿದ್ದಾರೆ.
    ತಮ್ಮ ಕುರ್ಚಿ ಉಳಿಸಿಕೊಳ್ಳಲು ಸರ್ಕಾರಿ ಆಸ್ತಿ ಮಾರಲು ಹೊರಟವರು ಮುಂದೊಂದು ದಿನ ತಾವು ವಿಧಾನಸೌಧವನ್ನೇ ಅಡ ಇಟ್ಟರೂ, ಹರಾಜು ಹಾಕಿದರೂ ಅಚ್ಚರಿ ಪಡಬೇಕಾಗಿಲ್ಲ ಎಂದಿದ್ದಾರೆ.
    15 ಜಜೆಟ್ ಮಂಡಿಸಿರುವ ಸ್ವಯಂ ಘೋಷಿತ ಆರ್ಥಿಕ ತಜ್ಞರಾದ ತಮಗೆ ರಾಜ್ಯದ ಬಜೆಟ್ ಮಂಡಿಸುವಾಗ ಸರ್ಕಾರದ ಆದಾಯ, ವೆಚ್ಚದ ಬಗ್ಗೆ ಜ್ಞಾನವಿರಲಿಲ್ಲವೇ? ಬಜೆಟ್ ಮಂಡಿಸಿದ ನಾಲ್ಕೇ ತಿಂಗಳಲ್ಲಿ ಪೆಟ್ರೋಲ್ ಡೀಸೆಲ್ ಬೆಲೆ ಏರಿಸಿದ್ದಾಯ್ತು, ಈಗ 25,000 ಎಕರೆ ಸಾರ್ವಜನಿಕ ಆಸ್ತಿಯನ್ನ ಸಂಪನ್ಮೂಲ ಕ್ರೂಢೀಕರಣಕ್ಕೆ ಬಳಸಿಕೊಳ್ಳಲು ಹೊರಟಿದ್ದೀರಲ್ಲ, ಇದೇನಾ ಬಜೆಟ್ ರಚನೆ ಬಗ್ಗೆ ತಮಗಿರುವ ಪಾಂಡಿತ್ಯ? ಇದೇನಾ ತಾವು ಜಂಭ ಕೊಚ್ಚಿಕೊಳ್ಳುವ ಬುದ್ಧಿವಂತಿಕೆ ಎಂದು ಪ್ರಶ್ನಿಸಿದ್ದಾರೆ.
    ಕರ್ನಾಟಕದಂತಹ ಪ್ರಗತಿಶೀಲ ರಾಜ್ಯವನ್ನ ಇಂತಹ ಪರಿಸ್ಥಿತಿಗೆ ತಂದು ನಿಲ್ಲಿಸಿದ್ದೀರಲ್ಲ, ತಮಗೆ ನಿಜಕ್ಕೂ ನಾಚಿಕೆಯಾಗಬೇಕು.ದೇವೇಗೌಡರಿಂದ ಹಿಡಿದು ಈಗ ಶಿವಕುಮಾರ್ ಅವರವರೆಗೆ ಅನೇಕರ ಕೃಪೆಯಿಂದ ಮುಖ್ಯಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ, ಮಂತ್ರಿಯಾಗಿ ಹತ್ತಾರು ವರ್ಷ ಅಧಿಕಾರ ಅನುಭವಿಸಿದ್ದೀರಲ್ಲ, ಕರ್ನಾಟಕಕ್ಕೆ, ಕನ್ನಡಿಗರಿಗೆ ತಮ್ಮ ಕೊಡುಗೆ ಏನು ಎಂದು ಕೇಳಿದ್ದಾರೆ.
    ಪ್ರತ್ಯೇಕ ಧರ್ಮ, ಭಾಷೆ, ಜಾತಿ, ಉತ್ತರ-ದಕ್ಷಿಣ, ಕೇಂದ್ರ-ರಾಜ್ಯ, ಅಲ್ಪಸಂಖ್ಯಾತರ ಓಲೈಕೆ ಅಂತ ಜನರನ್ನ ದಿಕ್ಕು ತಪ್ಪಿಸಿ, ಜೀವನದುದ್ದಕ್ಕೂ
    ಯಾರಿಗೋ ಸಿಕ್ಕ ಜನಾದೇಶವನ್ನ ಕಸಿದುಕೊಂಡು ಅಧಿಕಾರ ಅನುಭವಿಸಿದ್ದೊಂದೇ ನಿಮ್ಮ ಸಾಧನೆ. ಕರ್ನಾಟಕಕ್ಕೆ ತಮ್ಮ ಕೊಡುಗೆ ಏನಪ್ಪಾ ಅಂದರೆ ಶೂನ್ಯ, ದೊಡ್ಡ ಶೂನ್ಯ ಎಂದು ಕಿಡಿ ಕಾರಿದ್ದಾರೆ.

    Verbattle
    Verbattle
    Verbattle
    Bangalore BJP Congress Government Karnataka News Politics Trending Varthachakra ಕಾಂಗ್ರೆಸ್ ಕಾನೂನು ದೇವೇಗೌಡ ಧರ್ಮ ನ್ಯಾಯ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಅಕ್ರಮಗಳ ಆಗರವಾದ BBMP.
    Next Article ಪೊಲೀಸರ ಸಮಯಪ್ರಜ್ಞೆಯಿಂದ ದರ್ಶನ್ ಬಂಧನ.
    vartha chakra
    • Website

    Related Posts

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    ಮಾರ್ಚ್ 8, 2026

    ಮುಖ್ಯಮಂತ್ರಿ ಸೌರ ಕೃಷಿ ಯೋಜನೆಗೆ ಕೆ.ಜೆ.ಜಾರ್ಜ್ ಸಂತಸ

    ಮಾರ್ಚ್ 8, 2026

    ರಾಜ್ಯ ಬಜೆಟ್-ಹೊಸ ದಾಖಲೆ

    ಮಾರ್ಚ್ 6, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಸ್ವಾತಂತ್ರ್ಯದ ಹಾದಿಯಲ್ಲಿ ಮತ್ತೆ ಎಡವಿದ ಪಾಪ್ ಸುಂದರಿ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Thomaszox ರಲ್ಲಿ Sallu Miyya ನ ಕಿಸಿ ಕಾ ಬಾಯ್ flop | Kisi Ka Bhai Kisi Ki Jaan Review | Salman Khan
    • Jeffreyrek ರಲ್ಲಿ ವೀಲಿಂಗ್ ಮಾಡಲು ಹೋಗಿ ಪ್ರಾಣ ಕಳೆದುಕೊಂಡರು
    • Robertram ರಲ್ಲಿ ದಾಸನ ಕಂಡು ಕಣ್ಣೀರು ಹಾಕಿದ ಪವಿತ್ರಾ ಗೌಡ
    Latest Kannada News

    ಇರಾನ್ ಸಂಘರ್ಷದ ಕರಿನೆರಳು: ಭಾರತದ ಎಲ್‌ಪಿಜಿ ಮಾರುಕಟ್ಟೆ ಮತ್ತು ಪೂರೈಕೆಯ ಮೇಲಾಗುವ ಪರಿಣಾಮಗಳು

    ಮಾರ್ಚ್ 10, 2026

    ವಿಶ್ವ ಕ್ರಿಕೆಟ್ ಸಾಮ್ರಾಜ್ಯದ ಅಧಿಪತಿಯಾಗಿ ಭಾರತದ ಐತಿಹಾಸಿಕ ದಿಗ್ವಿಜಯ!

    ಮಾರ್ಚ್ 8, 2026

    ಬಾಲೆನ್ ಶಾ: ರಾಪರ್‌ನಿಂದ ನೇಪಾಳದ ರಾಜಕೀಯ ಶಕ್ತಿಯಾಗಿ ಬೆಳೆದ ಅಚ್ಚರಿಯ ನಾಯಕ

    ಮಾರ್ಚ್ 8, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.