Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.
    Trending

    ರಾಜ್ಯದಲ್ಲಿ ಇನ್ನೂ 6ದಿನ ಭಾರಿ ಮಳೆ.

    vartha chakraBy vartha chakraಆಗಷ್ಟ್ 2, 20248 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.1-
    ವರುಣನ ಆರ್ಭಟದಿಂದ ನಲುಗಿರುವ ಬೆಳಗಾವಿ ಉಡುಪಿ ಕಾರವಾರ ಬಾಗಲಕೋಟೆ ಸೇರಿದಂತೆ ರಾಜ್ಯದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಇನ್ನೂ ಆರು ದಿನ ಬಾರಿ ಮಳೆಯಾಗುವ ಸಾಧ್ಯತೆ ಇದೆ
    ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಗಳಿರುವ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ಹಲವು ಪ್ರದೇಶದಲ್ಲಿ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.
    ಶಿವಮೊಗ್ಗ, ಚಿಕ್ಕಮಗಳೂರು, ಬೆಳಗಾವಿ ಮಂಗಳೂರು, ಉಡುಪಿ ಜಿಲ್ಲೆಗಳಿಗೆ ರೆಡ್ ಅಲರ್ಟ್‌ ಘೋಷಿಸಲಾಗಿದೆ.
    ಬೀದರ್‌, ಧಾರವಾಡ, ಗದಗ, ಹಾವೇರಿ, ಕಲ್ಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬೆಂಗಳೂರು, ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲೂ ಕೂಡ ಮಳೆಯಾಗಲಿದ್ದು ಯಲ್ಲೋ ಅಲರ್ಟ್ ನೀಡಲಾಗಿದೆ.
    ರಾಜ್ಯದ ಬಹುತೇಕ ಜಲಾಶಯಗಳು ತುಂಬಿ ತುಳುಕುತ್ತಿದ್ದು, ಭಾರೀ ಪ್ರಮಾಣದಲ್ಲಿ ನೀರನ್ನು ಹೊರ ಬಿಡುತ್ತಿರುವುದರಿಂದ ನದಿ ಪಾತ್ರದಲ್ಲಿ ಪ್ರವಾಹ ಉಂಟಾಗಿದೆ. ಹೊಲ- ಗದ್ದೆಗಳು ಜಲಾವೃತಗೊಂಡಿವೆ. ಭತ್ತ, ಕಬ್ಬು, ಈರುಳ್ಳಿ, ಮೆಣಸಿನಕಾಯಿ, ಹೆಸರುಕಾಳು ಸೇರಿದಂತೆ ವಿವಿಧ ಬೆಳೆಗಳು ನೀರಿನಲ್ಲಿ ಮುಳುಗಿ ಹೋಗಿವೆ.
    ಉತ್ತರ ಕನ್ನಡ, ಕರಾವಳಿ, ಮಲೆನಾಡು ಪ್ರದೇಶಗಳಲ್ಲಿ ಮಳೆಯ ಅಬ್ಬರ ಮುಂದುವರೆದಿದ್ದು, ತಡರಾತ್ರಿಯವರೆಗೆ ಮಳೆ ಸುರಿದ ಪರಿಣಾಮ ಹಲವೆಡೆ ತಗ್ಗುಪ್ರದೇಶಗಳಿಗೆ ನೀರು ನುಗ್ಗಿ ಜನರು ಜಾಗರಣೆ ಮಾಡುವಂತಾಗಿದೆ. ಉತ್ತರ ಕನ್ನಡ ಜಿಲ್ಲಾಧ್ಯಂತ ವ್ಯಾಪಕ ಮಳೆಯಾಗುತ್ತಿದ್ದು, ಮುಂಜಾಗ್ರತಾ ಕ್ರಮವಾಗಿ ಶಾಲಾ- ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
    ಮಲೆನಾಡು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಮಳೆ ಆರ್ಭಟ ಮುಂದುವರೆದಿದ್ದು, ಹಲವೆಡೆ ಮಣ್ಣು ಕುಸಿದು ರಸ್ತೆ ಸಂಚಾರಕ್ಕೆ ಅಡಚಣೆಯಾಗಿದೆ. ವಣಗೆರೆಯಲ್ಲೂ ಕೂಡ ಮಳೆ ಆರ್ಭಟ ಮುಂದುವರೆದಿದೆ. ಜೀವನಡಿ ತುಂಗಭದ್ರಾ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಹಲವು ಅವಾಂತರಗಳನ್ನು ಸೃಷ್ಟಿಸಿದೆ. ಹರಿಹರ ಹಾಗೂ ಹಾವೇರಿ ಜಿಲ್ಲೆಯ ರಾಣೆಬೆನ್ನೂರಿನ ಕೆಲ ಗ್ರಾಮಗಳ ಸೇತುವೆಗಳು ಜಲಾವೃತಗೊಂಡು ಸಂಪರ್ಕ ಕಡಿತಗೊಂಡಿವೆ

    Bangalore Karnataka News Politics Trending Varthachakra ಉಡುಪಿ ಕಾಲೇಜು ಚಿತ್ರದುರ್ಗ ಧಾರವಾಡ ಮೈಸೂರು ಹಾಸನ
    Share. Facebook Twitter Pinterest LinkedIn Tumblr Email WhatsApp
    Previous Articleಅತಿಯಾದ ವೇಗದಲ್ಲಿ ಕಾರು ಚಲಾಯಿಸಿದರೆ ಅಷ್ಟೇ..
    Next Article ರಾಜ್ಯದಲ್ಲಿ ಬಿಜೆಪಿ ಒಡೆದಮನೆಯಾಗಿದೆಯಂತೆ.
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    8 ಪ್ರತಿಕ್ರಿಯೆಗಳು

    1. Bernieflife on ಮೇ 10, 2025 3:40 ಅಪರಾಹ್ನ

      Вам требуется лечение? https://chemodantour.ru лечение хронических заболеваний, восстановление после операций, укрепление иммунитета. Включено всё — от клиники до трансфера и проживания.

      Reply
    2. damski_komplekti_spMa on ಜೂನ್ 3, 2025 2:06 ಫೂರ್ವಾಹ್ನ

      Уникални предложения за дамски комплекти с лимитирани дизайни
      комплекти за жени http://www.komplekti-za-jheni.com/ .

      Reply
    3. klining_unKi on ಜೂನ್ 4, 2025 3:10 ಫೂರ್ವಾಹ್ನ

      Уборка после мероприятий, вечеринок и праздников под ключ
      сайт клининга http://kliningovaya-kompaniya0.ru/ .

      Reply
    4. c2uvv on ಜೂನ್ 4, 2025 5:02 ಅಪರಾಹ್ನ

      can i buy generic clomiphene average cost of clomid cost clomiphene prices cost of generic clomiphene without rx how can i get cheap clomid tablets clomiphene prescription cost where can i get generic clomid tablets

      Reply
    5. gagry_otdyh_seOa on ಜೂನ್ 8, 2025 6:22 ಅಪರಾಹ್ನ

      Уютные номера у моря: комфортный отдых в Гаграх без переплат
      отдых в гаграх 2024 цены otdyh-gagry.ru .

      Reply
    6. cheapest generic cialis on ಜೂನ್ 9, 2025 11:02 ಫೂರ್ವಾಹ್ನ

      More posts like this would make the blogosphere more useful.

      Reply
    7. Stevenempig on ಜೂನ್ 17, 2025 6:37 ಅಪರಾಹ್ನ

      ¡Hola, entusiastas de la suerte !
      Top casino fuera de EspaГ±a con bonos sin depГіsito – https://www.casinoonlinefueradeespanol.xyz/# casinos fuera de espaГ±a
      ¡Que disfrutes de asombrosas movidas brillantes !

      Reply
    8. 1iq5z on ಜೂನ್ 23, 2025 2:28 ಅಪರಾಹ್ನ

      order azithromycin sale – buy zithromax 500mg generic order bystolic 5mg generic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • u9xen ರಲ್ಲಿ ತೆರಿಗೆ ವಂಚನೆ‌ ಮಾಡಿದ್ರಾ IT Company ಗಳು?
    • DerricktaG ರಲ್ಲಿ ಬೆಂಗಳೂರಿಗೆ ಬರಲಿದೆ ಚಿರತೆ ಕಾರ್ಯಪಡೆ | Leopard
    • Jeremyinfet ರಲ್ಲಿ ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe