Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವರಸೆ ಬದಲಿಸಿದ ಈಶ್ವರಪ್ಪ
    ಸುದ್ದಿ

    ವರಸೆ ಬದಲಿಸಿದ ಈಶ್ವರಪ್ಪ

    vartha chakraBy vartha chakraಫೆಬ್ರವರಿ 3, 20231 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.3-

    ಮಂತ್ರಿ ಸ್ಥಾನಕ್ಕಾಗಿ ಪಟ್ಟು ಹಿಡಿದು ಕಳೆದ ವಿಧಾನಸಭೆ ಅಧಿವೇಶನ ಬಹಿಷ್ಕರಿಸುವ ಬೆದರಿಕೆ ಹಾಕಿದ್ದ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಇದೀಗ ವರಸೆ ತೆಗೆದಿದ್ದಾರೆ. ‘ನನಗೆ ಮಂತ್ರಿ ಸ್ಥಾನ ಬೇಕಾಗಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಹೇಳಿದ್ದೇನೆ, ಆದರೂ ಇಲ್ಲಿಯವರೆಗೆ ಸಂಪುಟ ವಿಸ್ತರಣೆ ಮಾಡಿಲ್ಲ. ಇದಕ್ಕೆ ಏನು ಸಮಸ್ಯೆ ಇದೆ ಎಂದು ಗೊತ್ತಿಲ್ಲ’ ಎಂದು ಹೇಳಿದರು.

    ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಕಾರ್ಯಕರ್ತರ ಅಪೇಕ್ಷೆಯ ಮೇರೆಗೆ ಸಂಪುಟ ವಿಸ್ತರಣೆ ಮಾಡುವಂತೆ ಮುಖ್ಯಮಂತ್ರಿಯವರಲ್ಲಿ ಮನವಿ ಮಾಡಿದ್ದೆ. ಅವರು ಕೂಡ ಭರವಸೆ ನೀಡಿದ್ದರು. ಆದರೆ ಈಗ ಅವರಿಗೆ ಏನೇನು ಸಮಸ್ಯೆ ಇದೆಯೋ ಗೊತ್ತಿಲ್ಲ . ನನಗೆ ಮಾತ್ರ ಸಚಿವ ಸ್ಥಾನ ಬೇಡ ಎಂದು ಹೇಳಿ ಬಂದಿದ್ದೇನೆ’ ಎಂದು ತಿಳಿಸಿದರು.

    ‘ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಮಾಡಿಕೊಳ್ಳುತ್ತಾರೆ ಎಂದು ಯಾರಿಗೂ ಕನಸು ಬಿದ್ದಿರಲಿಲ್ಲ. ಅವರು ಮಲಗಿದ್ದು ಒಂದು ಕಡೆ, ಪತ್ರ ಸಿಕ್ಕಿದ್ದು ಮತ್ತೊಂದು ಕಡೆ. ಆದರೂ ನಾನು ರಾಜೀನಾಮೆ ನೀಡಿದೆ. ತನಿಖೆ ಪೂರ್ಣಗೊಂಡಿದ್ದು ನನಗೆ ಕ್ಲೀನ್‍ಚಿಟ್ ಸಿಕ್ಕಿದೆ. ಹೀಗಾಗಿ ಮಂತ್ರಿ ಸ್ಥಾನ ಕೊಡಿ ಎಂದು ಕೇಳಿದ್ದೆ. ಇದರಲ್ಲಿ ಯಾವ ಮುಚ್ಚುಮರೆಯೂ ಇಲ್ಲ’ ಎಂದು ತಮ್ಮ ನಿಲುವನ್ನು ಸಮರ್ಥಿಸಿದರು.

    Congress ನಾಯಕರು ಬಸ್ ಯಾತ್ರೆ ವೇಳೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವುದು ಹಾಸ್ಯಾಸ್ಪದ, ಆ ಪಕ್ಷದ ಅಧ್ಯಕ್ಷರು ತಿಹಾರ್ ಜೈಲಿಗೆ ಹೋಗಿದ್ದು ಯಾಕೆ? ED, IT, CBI ಏಕೆ ತನಿಖೆ ಮಾಡುತ್ತಿವೆ? ಭ್ರಷ್ಟಾಚಾರ, ಅಕ್ರಮ ಹಣ ವಿಚಾರವಾಗಿ ಅಲ್ಲವೇ? ಕಂತೆ ಕಂತೆ ನೋಟು ಸಿಕ್ಕಿದ್ದು ಸುಳ್ಳಾ?’ ಎಂದು ಪ್ರಶ್ನಿಸಿದರು.

    Verbattle
    Verbattle
    Verbattle
    #Congress #eshwarappa BJP bus yatra cm bommai Congress Government Karnataka ಈಶ್ವರಪ್ಪ ಬೊಮ್ಮಾಯಿ ರಾಜಕೀಯ
    Share. Facebook Twitter Pinterest LinkedIn Tumblr Email WhatsApp
    Previous ArticleCongress ರಣಕಹಳೆ!
    Next Article ಕಿಚ್ಚ ಸುದೀಪ್ ಕಾಂಗ್ರೆಸ್ ಸೇರೋಲ್ವಂತೆ
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    1 ಟಿಪ್ಪಣಿ

    1. Bketwe on ಫೆಬ್ರವರಿ 13, 2026 11:17 ಫೂರ್ವಾಹ್ನ

      betmgm CO https://betmgm-play.com/ betmgm KS

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LinwoodGah ರಲ್ಲಿ ಜಾತಿ ಸಮೀಕ್ಷೆ ಅವಧಿ ವಿಸ್ತರಣೆ.
    • LarryCax ರಲ್ಲಿ ಬಳ್ಳಾರಿ ಎಸ್. ಪಿ. Suspend ಆಗಿದ್ದು ಯಾಕೆ ಗೊತ್ತಾ?
    • Goangl ರಲ್ಲಿ ಬ್ರಹ್ಮರ್ಷಿ ನಾರಾಯಣ ಗುರುಗಳು..
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.