Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ
    ಅಪರಾಧ

    ವಿಷದ ಲಡ್ಡು ಕಳುಹಿಸಿದನು ಸಿಕ್ಕಿ ಬಿದ್ದ

    vartha chakraBy vartha chakraಜನವರಿ 7, 20253 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಶಿವಮೊಗ್ಗ,ಜ.6-
    ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್ ಕಳುಹಿಸುವ ಮೂಲಕ ಆತಂಕ ಸೃಷ್ಟಿಸಿದ್ದ ವ್ಯಕ್ತಿ ಪೊಲೀಸರಿಗೆ ಸಿಕ್ಕಿ ಬಿದ್ದಿದ್ದಾನೆ
    ಹೊಸ ವರ್ಷದ ಶುಭಾಶಯ ಪತ್ರದೊಂದಿಗೆ ವಿಷಪೂರಿತ ಲಡ್ಡುಗಳನ್ನೊಳಗೊಂಡ ಬಾಕ್ಸ್ ಗಳನ್ನು ಕೋರಿಯರ್ ಮೂಲಕ ಕಳುಹಿಸಿದ್ದ ಆರೋಪಿಯನ್ನು ಶಿವಮೊಗ್ಗ ಕೋಟೆ ಠಾಣೆ ಪೊಲೀಸರು ಬಂಧಿಸಿದ್ದಾರೆ.
    ಭದ್ರಾವತಿಯ ಸೌಹಾರ್ದ ಪಟೇಲ್ ಬಂಧಿತ ಆರೋಪಿಯಾಗಿದ್ದು ಈತ ಮಾನಸಿಕ ಅಸ್ವಸ್ಥ ಎನ್ನಲಾಗಿದೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ‌ಈ ಕೃತ್ಯವೆಸಗಿದ್ದಾನೆ ಎನ್ನಲಾಗಿದೆ
    ಆರೋಪಿ ಸೌಹಾರ್ದ ಪಟೇಲ್ ಧನಂಜಯ್ ಸರ್ಜಿ ಹೆಸರಿನಲ್ಲಿ ನಗರದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್, ವೈದ್ಯರಾದ ಅರವಿಂದ್ ಮತ್ತು ಕೆ ಎಸ್ ಪವಿತ್ರಾ ಅವರಿಗೆ ವಿಷಪೂರಿತ
    ಮಾತ್ರೆ ಪುಡಿ ಮಾಡಿ ಸ್ವೀಟ್ನಲ್ಲಿ ಮಿಶ್ರಣ ಮಾಡಿದ್ದ
    ಸ್ವೀಟ್ ಬಾಕ್ಸ್ ಗಳನ್ನು ಡಿಟಿಡಿಸಿ ಕೂರಿಯರ್ ನಲ್ಲಿ ಕಳುಹಿಸಿದ್ದಾನೆ
    ಆರೋಪಿ ಸೌಹಾರ್ದ ಪಟೇಲ್ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾನೂನು ಮಹಾವಿದ್ಯಾಲಯದಲ್ಲಿ ಪದವಿ ಪಡೆದಿದ್ದಾನೆ. ಸೌಹಾರ್ದ ಪಟೇಲ್ ಎಲ್ಎಲ್ ಬಾ ಓದುವಾಗ ತನ್ನದೇ ಕಾಲೇಜಿನ ಓರ್ವ ಯುವತಿಯನ್ನು ಪ್ರೀತಿಸುತ್ತಿದ್ದನು.
    ಈ ವಿಚಾರ ತಿಳಿದ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ನಾಗರಾಜ್ ಯುವತಿಗೆ ಬುದ್ದಿ ಹೇಳಿ ಶಿಕ್ಷಣದತ್ತ ಗಮನಹರಿಸಬೇಕು ಎಂದು ಹೇಳಿದ್ದರು
    ಅದರಂತೆ ಆಕೆ ಪ್ರೀತಿ ಪ್ರೇಮದ ಆಟ ಬಿಟ್ಟು ಓದಿನ ಕಡೆ ಗಮನ ಹರಿಸಿದ್ದರು
    ಇದರಿಂದ ಸೌಹಾರ್ದ ಪಟೇಲ್ ಮಾನಸಿಕವಾಗಿ ಕುಗ್ಗಿ ಹೋಗಿದ್ದನು. ಇದಕ್ಕೆ ಮಾನಸಿಕ ರೋಗ ತಜ್ಞರಾದ ಅರವಿಂದ್ ಮತ್ತು ಕೆಎಸ್ ಪವಿತ್ರಾ ಬಳಿ ಚಿಕಿತ್ಸೆ ಪಡೆಯುತ್ತಿದ್ದನು.ಮಾತ್ರೆಗಳ ಮೇಲೆ ಮಾತ್ರೆಗಳನ್ನು ಕೊಟ್ಟು ತನ್ನನ್ನು ಈ ವೈದ್ಯರು
    ರೋಗಿಯನ್ನಾಗಿಸಿದ್ದಾರೆ ಎಂದು ವೈದ್ಯರ ಮೇಲೆ ಸೌಹಾರ್ದ ಪಟೇಲ್ ಸಿಟ್ಟಾಗಿದ್ದನು.
    ಇದೇ ಸಿಟ್ಟಿನಲ್ಲಿ ಮಾತ್ರೆಗಳನ್ನು ಪುಡಿಮಾಡಿ ಸ್ವೀಟ್ನಲ್ಲಿ ಮಿಶ್ರಣ ಮಾಡಿ ಎಂಎಲ್ಸಿ ಧನಂಜಯ ಸರ್ಜಿ ಹೆಸರಿನಲ್ಲಿ ಕೋರಿಯರ್ ಮೂಲಕ ಕಳುಹಿಸಿದ್ದನು ಎಂದು ಪೊಲೀಸರ ತನಿಖೆಯಲ್ಲಿ ತಿಳಿದು ಬಂದಿದೆ.
    ಏನಿದು ಘಟನೆ?
    ಹೊಸವರ್ಷಕ್ಕೆ ಶುಭಾಶಯ ಕೋರುವ ನೆಪದಲ್ಲಿ ವಿಧಾನಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಹೆಸರಿನಲ್ಲಿ ನಗರದ ಮೂವರು ಗಣ್ಯ ವ್ಯಕ್ತಿಗಳಿಗೆ ವಿಷಪೂರಿತ ಸ್ವೀಟ್ ಬಾಕ್ಸ್ ಗಳನ್ನು ಕೋರಿಯರ್ ಮೂಲಕ ಕಳುಹಿಸಲಾಗಿತ್ತು.
    ಸ್ವೀಟ್ ಅನ್ನು ಒಬ್ಬರು ಇದನ್ನು ಬಾಯಲ್ಲಿ ಹಾಕಿಕೊಂಡ ತಕ್ಷಣ ಕಹಿ ಅಂಶ ಪತ್ತೆಯಾಗಿದೆ. ಕೂಡಲೇ ಪ್ರಕರಣ ಬೆಳಕಿಗೆ ಬಂದಿದ್ದು, ದೊಡ್ಡ ಗಂಡಾಂತರ ತಪ್ಪಿದಂತಾಗಿದೆ. ಈ ವಿಚಾರ ತಿಳಿಯುತ್ತಿದ್ದಂತೆ ಎಂಎಲ್ಸಿ ಧನಂಜಯ ಸರ್ಜಿ ಅವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.ಪ್ರಕರಣ ದಾಖಲಿಸಿದ ಪೋಲೀಸರು ಸ್ವೀಟ್ ಅನ್ನು ಲ್ಯಾಬ್ ಗೆ ರವಾನೆ ಮಾಡಿ ತನಿಖೆ ಆರಂಭಿಸಿದ್ದಾರೆ.

    ಕಾನೂನು ವಿದ್ಯಾ ಶಿಕ್ಷಣ
    Share. Facebook Twitter Pinterest LinkedIn Tumblr Email WhatsApp
    Previous Articleಚೀನಾ ವೈರಸ್ ಸೃಷ್ಟಿಸಿದ ಆತಂಕ.
    Next Article ಇವರೇ ಉಗ್ರರಿಗೆ ಹಣ ಕಳುಹಿಸುತ್ತಿದ್ದರು
    vartha chakra
    • Website

    Related Posts

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    ಶಾಲೆಗಳಿಗೆ ಡಿಸಿಎಂ ನೀಡಿದ ಆದೇಶ

    ಜೂನ್ 17, 2025

    ಬೈಕ್ ಟ್ಯಾಕ್ಸಿ ಸೇವೆ ನಿಂತು ಹೋಯಿತು !

    ಜೂನ್ 16, 2025

    3 ಪ್ರತಿಕ್ರಿಯೆಗಳು

    1. e6bkg on ಜೂನ್ 5, 2025 11:47 ಅಪರಾಹ್ನ

      can i get clomiphene without rx order generic clomid without rx can you get clomid without rx where to buy generic clomid how to get cheap clomiphene tablets where can i buy generic clomiphene price get cheap clomiphene without insurance

      Reply
    2. cialis non prescription on ಜೂನ್ 10, 2025 6:54 ಫೂರ್ವಾಹ್ನ

      This is the amicable of content I take advantage of reading.

      Reply
    3. can i stop taking flagyl after 3 days on ಜೂನ್ 12, 2025 1:19 ಫೂರ್ವಾಹ್ನ

      I’ll certainly bring to review more.

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Jeremyinfet ರಲ್ಲಿ ಬುಡುಬುಡಿಕೆ ಆಡಿಸುತ್ತಾ ಹಣ, ಒಡವೆ ದೋಚಿದ | Budbudike
    • DerricktaG ರಲ್ಲಿ ಜಂಬೂಸವಾರಿಗೆ Terror Threat…? | Mysore Dasara
    • DerricktaG ರಲ್ಲಿ ನೈಸರ್ಗಿಕ ಸಂಪತ್ತಿನ ಹಿತಮಿತ ಬಳಕೆಗೆ ಈಶ್ವರ ಖಂಡ್ರೆ ಕರೆ.
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe