Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಶಿವರಾಜ್ ಕುಮಾರ್ ಗೆ ಯಾತಕ್ಕಾಗಿ ಶಾಕ್ ಆಯ್ತು?
    ಸುದ್ದಿ

    ಶಿವರಾಜ್ ಕುಮಾರ್ ಗೆ ಯಾತಕ್ಕಾಗಿ ಶಾಕ್ ಆಯ್ತು?

    vartha chakraBy vartha chakraಏಪ್ರಿಲ್ 19, 2022Updated:ಏಪ್ರಿಲ್ 22, 2022ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಮೈಸೂರು : ಜೇಮ್ಸ್‌ ಚಿತ್ರಕ್ಕೆ ಪುನೀತ್ ವಾಯ್ಸ್ ರಿಕ್ರಿಯೇಷನ್ ವಿಚಾರಕ್ಕೆ ಸಂಬಂಧಿಸಿದಂತೆ ಹ್ಯಾಟ್ರಿಕ್ ಹೀರೊ ನಟ ಶಿವರಾಜ್ ಕುಮಾರ್ ಆಶ್ಚರ್ಯ ವ್ಯಕ್ತಪಡಿಸಿದ್ದಾರೆ.
    ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ನಟ ಶಿವಕುಮಾರ್, ನನಗೆ ನಿಜಕ್ಕೂ ಆಶ್ಚರ್ಯ ಆಯ್ತು, ಈ ರೀತಿಯೂ ಆಪ್‌ ಗಳು ಇದ್ದಾವ ಅಂತ‌. ಫಿಲಂ ವಾಯ್ಸ್ ರಿಗೈನ್ಡ್ ಫುಲ್ ಕಂಪ್ಲೀಟ್ ಆಗಿದೆ ಅಂತ ಹೇಳಿದ್ರು. ಕಂಪ್ಲೀಟ್ ವಾಯ್ಸ್‌ನ ರೀಗೈನ್ಡ್ ಮಾಡಬಹುದು ಅಂತ ಹೇಳಿದ್ದಾರೆ‌. ಇದು ಯಾವ ರೀತಿ ಟೆಕ್ನಿಕಲ್ ಆಗಿದೆ ಅಂತ ಗೊತ್ತಿಲ್ಲ. ಮೊದಲೇ ಪುನೀತ್ ವಾಯ್ಸ್ ರೀಗೈನ್ಡ್ ಮಾಡಬಹುದಾಗಿತ್ತೇನೋ. ಈ ಮಾತನ್ನ ಹೇಳಿದ್ದ ತಕ್ಷಣ ಶಾಕ್‌ ನನಗೆ. ಆದರೆ ಅಷ್ಟೇ ತುಂಬಾ ಖುಷಿಯೂ ಆಯ್ತು‌ ಎಂದು ಸಂತಸ ವ್ಯಕ್ತಪಡಿಸಿದರು.

    ನೂರು ಕೆಜಿಎಫ್‌ ಚಿತ್ರಕ್ಕೆ ಒಂದು ಪುಷ್ಪ ಸಿನಿಮಾ ಸಮಾನ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ನಟ ಶಿವರಾಜ್ ಕುಮಾರ್, ಚಿತ್ರರಂಗ ಅನ್ನೋದು ಒಂದು ಸಮುದ್ರವಿದ್ದಂತೆ. ಅದರಲ್ಲಿ ಯಾರು ಬೇಕಾದರೂ ಈಜಬಹುದು‌. ಯಾರು ಬೇಕಾದರೂ ಮೇಲಕ್ಕೆ ಹೋಗಬಹುದು. ಕೆಳಗೂ ಹೋಗಬಹುದು. ಇದು ನನಗೆ ಬೇಕಿಲ್ಲದ ವಿಚಾರ,‌ ಅದನ್ನ ಜನತೆಗೆ ಬಿಡೋಣ. ಯಾವುದು ಏನಾಗ್ತಿದೆ ಅದು ದೇವರಿಗೆ ಗೊತ್ತು, ನಿರ್ಮಾಪಕರಿಗೆ ಗೊತ್ತಷ್ಟೆ. ಇದರಿಂದ ಏನೂ ಪ್ರಯೋಜನವಿಲ್ಲ, ಯಾವುದನ್ನೂ ವಿವಾದ ಮಾಡಬಾರದು. ಜಸ್ಟ್ ಲೈಕ್‌ ಎ ಸೀ, ಯಾರು ಬೇಕಾದರೂ ಈಜಬಹುದು. ಯಾರು ಬೇಕಾದರೂ ಕೇಳಗೆ ಹೋಗಬಹುದು. ಯಾರು ಬೇಕಾದರೂ ಕೆಳಗೆ ಹೋಗಬಹುದು.

    #james #kannada #movie #puneethrajkumar #sandalwood Entertainment
    Share. Facebook Twitter Pinterest LinkedIn Tumblr Email WhatsApp
    Previous Articleಬೆಂಗಳೂರಿನ ಡಿಜೆ ಹಳ್ಳಿ ಕೆಜಿ ಹಳ್ಳಿ ಘಟನೆ ಮಾದರಿಯಲ್ಲೇ ಹುಬ್ಬಳ್ಳಿಯಲ್ಲೂ ಧಾಳಿ
    Next Article ರವಿ ಬೆಳಗೆರೆಗೆ ಅಪಮಾನ ಮಾಡಿತ್ತಾ ಸ್ಟಾರ್ ಸುವರ್ಣ…?
    vartha chakra
    • Website

    Related Posts

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    ಜುಲೈ 2, 2025

    Comments are closed.

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಒಳ ಮೀಸಲಾತಿ ಸಮೀಕ್ಷೆ ಹೆಸರಲ್ಲಿ ಹಗರಣ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • h4udr ರಲ್ಲಿ Police ಆಡಳಿತ ಯಂತ್ರಕ್ಕೆ ಮೇಜರ್ Surgery.
    • 3fmb1 ರಲ್ಲಿ Rohini Sindhuri ಸರ್ಕಾರಕ್ಕೆ ಉತ್ತರಿಸಿ?
    • 2po9e ರಲ್ಲಿ ರಶ್ಮಿಕಾ ಡೀಪ್ ಪೇಕ್ ವಿಡಿಯೋ ರಿಲೀಸ್ ಮಾಡಿದವರು ಅರೆಸ್ಟ್ | Deepfakes
    Latest Kannada News

    ಉಡುಪಿಯ ಕಾಲ್ ಸೆಂಟರ್ ಕೆಲಸ ನೋಡಿ !

    ಜುಲೈ 3, 2025

    ಸಿ ಎಂ ಬದಲಾವಣೆ ಸುದ್ದಿಗೆ ತೆರೆ ಎಳೆದ ಸಿದ್ದರಾಮಯ್ಯ

    ಜುಲೈ 2, 2025

    ಅಪೂರ್ವ ಬಿದರಿ ವಿರುದ್ಧ ಕ್ರಿಮಿನಲ್ ಕೇಸ್

    ಜುಲೈ 2, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    RCB ಪ್ಲೇಯರ್ ಆ ಫೋಟೋ ಲೀಕ್!
    Subscribe