Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಂಘಪರಿವಾರದ ಪಾದಕ್ಕೆ ಹೈಕಮಾಂಡ್ ಶರಣು
    ರಾಜಕೀಯ

    ಸಂಘಪರಿವಾರದ ಪಾದಕ್ಕೆ ಹೈಕಮಾಂಡ್ ಶರಣು

    vartha chakraBy vartha chakraಫೆಬ್ರವರಿ 12, 20255 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

     

    ಬೆಂಗಳೂರು,ಫೆ.12:
    ನಾಯಕತ್ವ ಕುರಿತಂತೆ ರಾಜ್ಯ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ ಬಗೆಹರಿಸಲು ಪರದಾಡುತ್ತಿರುವ ಬಿಜೆಪಿ ಹೈಕಮಾಂಡ್ ಇದೀಗ ಈ ಜವಾಬ್ದಾರಿಯನ್ನು ಸಂಘ ಪರಿವಾರದ ಹೆಗಲಿಗೆ ವರ್ಗಾಯಿಸಿದೆ.
    ಈ ಬೆಳವಣಿಗೆಯಿಂದಾಗಿ ರಾಜ ಬಿಜೆಪಿ ಅಧ್ಯಕ್ಷರ ಆಯ್ಕೆ ವಿಚಾರ ಇನ್ನು ಒಂದು ತಿಂಗಳವರೆಗೆ ಮುಂದೆ ಹೋಗುವ ಸಾಧ್ಯತೆ ಇದೆ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರ ಬದಲಾವಣೆಯ ನಂತರವೇ ರಾಜ್ಯದಲ್ಲಿ ನೂತನ ಅಧ್ಯಕ್ಷರ ಆಯ್ಕೆ ಸಾಧ್ಯವಾಗಲಿದೆ ಎಂದು ಉನ್ನತ ಮೂಲಗಳು ತಿಳಿಸಿವೆ.
    ಪಕ್ಷದ ಅಧ್ಯಕ್ಷ ವಿಜಯೇಂದ್ರ ಅವರ ಪದಚ್ಯುತಿಗಾಗಿ ಹೋರಾಟ ನಡೆಸುತ್ತಿರುವ ಹಿರಿಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಮತ್ತು ರಮೇಶ್ ಜಾರಕಿಹೊಳಿ ಬಣದ ಜೊತೆ ಹಲವು ನಾಯಕರು ಗುರುತಿಸಿಕೊಂಡಿದ್ದಾರೆ.
    ಮತ್ತೊಂದೆಡೆಯಲ್ಲಿ ವಿಜಯೇಂದ್ರ ಅವರನ್ನು ಪಕ್ಷದ ಅಧ್ಯಕ್ಷರಾಗಿ ಮುಂದುವರಿಸುವಂತೆ ಅನೇಕರು ಒತ್ತಡ ಹೇರುತ್ತಿದ್ದಾರೆ. ಈ ಎರಡು ಬಣದ ನಾಯಕರನ್ನು ಒಟ್ಟಿಗೆ ಕೂಡಿಸಿ ಬಿಕ್ಕಟ್ಟು ಬಗೆಹರಿಸಲು ದೆಹಲಿಯಲ್ಲಿ ವರಿಷ್ಠರು ನಡೆಸಿದ ಪ್ರಯತ್ನಗಳು ನಿರೀಕ್ಷಿತ ಫಲಿತಾಂಶ ತಂದು ಕೊಟ್ಟಿಲ್ಲ ಎಂದು ಹೇಳಲಾಗುತ್ತಿದೆ.
    ಬಿಕ್ಕಟ್ಟು ಬಗ್ಗೆ ಹರಿಸುವ ಯತ್ನದ ಫಲವಾಗಿ ಭಿನ್ನಮತಿಯ ನಾಯಕ ಬಸನಗೌಡ ಪಾಟೀಲ ಯತ್ನಾಳ್ ಅವರಿಗೆ ಪಕ್ಷದ ರಾಷ್ಟ್ರೀಯ ಶಿಸ್ತು ಶೋಕಾಸ್ ಜಾರಿಗೊಳಿಸಿತ್ತು. ಇದಕ್ಕೆ 72 ಗಂಟೆಯೊಳಗೆ ಉತ್ತರ ನೀಡುವಂತೆ ಯತ್ನಾಳ್ ಅವರಿಗೆ ಸೂಚನೆ ನೀಡಿತ್ತು.
    ಆದರೆ ಯತ್ನಾಳ್ ಈ ಶೋಕಾಸ್ ಗೆ ಯಾವುದೇ ರೀತಿಯ ಪ್ರತಿಕ್ರಿಯೆ ನೀಡಲು ಆತುರ ತೋರಿಲ್ಲ ಈ ನಡುವೆ ಯತ್ನಾಳ್ ಅವರಿಗೆ ಶೋಕಾಸ್ ನೀಡಿರುವ ಕ್ರಮದ ಬಗ್ಗೆ ಪಕ್ಷದ ಒಂದು ವಲಯ ತೀವ್ರ ಅಸಮಾಧಾನ ವ್ಯಕ್ತಪಡಿಸಿದೆ ಜೊತೆಗೆ ಹಾಲಿ ಅಧ್ಯಕ್ಷ ವಿಜಯೇಂದ್ರ ಅವರ ಕಾರ್ಯವೈಖರಿಯ ಬಗ್ಗೆಯೂ ಅತೃಪ್ತಿ ವ್ಯಕ್ತಪಡಿಸಿದೆ ಎನ್ನಲಾಗಿದೆ.
    ಇಂತಹ ಸಮಯದಲ್ಲಿ ವಿಜಯೇಂದ್ರ ಸೇರಿದಂತೆ ಯಾರನ್ನೇ ಪಕ್ಷದ ಅಧ್ಯಕ್ಷರನ್ನಾಗಿ ನೇಮಕ ಮಾಡಿದರೆ ಅದು ದೊಡ್ಡ ಪ್ರಮಾಣದ ಗೊಂದಲಕ್ಕೆ ಕಾರಣವಾಗಲಿದೆ ಎಂಬ ವರದಿಗಳು ಹೈಕಮಾಂಡ್ ಅಂಗಳವನ್ನು ತಲುಪಿವೆ.
    ಈ ಬೆಳವಣಿಗೆಯಿಂದ ಒತ್ತಡಕ್ಕೆ ಸಿಲುರುವ ಪಕ್ಷದ ಹೈಕಮಾಂಡ್ ಕರ್ನಾಟಕ ಬಿಜೆಪಿಯಲ್ಲಿ ಉಂಟಾಗಿರುವ ಗೊಂದಲ ಪರಿಹರಿಸುವ ಜವಾಬ್ದಾರಿಯನ್ನು ಸಂಘ ಪರಿವಾರದ ಅಂಗಳಕ್ಕೆ ವರ್ಗಾಯಿಸಿದೆ.
    ಸಂಘ ಪರಿವಾರದ ಹಿರಿಯ ನಾಯಕರಾದ ಮುಕುಂದ್ ,‌ ವಿ .ನಾಗರಾಜ್ ಮತ್ತು ದತ್ತಾತ್ರೇಯ ಹೊಸ ಬಾಳೆ ಸೇರಿದಂತೆ ಇತರೆ ಪ್ರಮುಖರು ಉಭಯ ಬಣದ ನಾಯಕರನ್ನು ಕರೆದು ಮಾತನಾಡುವ ಮೂಲಕ ಎಲ್ಲಾ ಗೊಂದಲಗಳನ್ನು ಬಗೆಹರಿಸಬೇಕು ಆನಂತರ ಹೈಕಮಾಂಡ್ ನೂತನ ಅಧ್ಯಕ್ಷರ ನೇಮಕದ ಬಗ್ಗೆ ನಿರ್ಧಾರ ಕೈಗೊಳ್ಳಲಿದೆ ಈ ವೇಳೆಗೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿ ಹೊಸವರನ್ನು ನೇಮಕ ಮಾಡುತ್ತಿದ್ದು ಅವರು ಈ ಬಗ್ಗೆ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಅಷ್ಟರೊಳಗೆ ರಾಜ್ಯ ಬಿಜೆಪಿಯ ಗೊಂದಲವನ್ನು ಸಂಘ ಪರಿವಾರ ಪರಿಹರಿಸಲಿದೆ ಎಂಬ ವಿಶ್ವಾಸಕ್ಕೆ ಹೈಕಮಾಂಡ್ ಬಂದಿದೆ.

    ಕರ್ನಾಟಕ ಬಿಜೆಪಿ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಸರ್ಕಾರಿ ನೌಕರರೇ ಇದನ್ನು ಗಮನಿಸಿ
    Next Article ಮೈಕ್ರೋ ಫೈನಾನ್ಸ್ ಗಳಿಗೆ ಬಿತ್ತು ಮೂಗುದಾರ
    vartha chakra
    • Website

    Related Posts

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025

    5 ಪ್ರತಿಕ್ರಿಯೆಗಳು

    1. c8giy on ಜೂನ್ 7, 2025 4:03 ಫೂರ್ವಾಹ್ನ

      order clomiphene online get generic clomid without insurance can i buy cheap clomiphene without dr prescription how to get generic clomiphene tablets order clomiphene without a prescription generic clomid c10m1d can i get cheap clomiphene pill

      Reply
    2. how much is cialis per pill on ಜೂನ್ 9, 2025 10:57 ಅಪರಾಹ್ನ

      I couldn’t turn down commenting. Adequately written!

      Reply
    3. kxzh9 on ಜೂನ್ 19, 2025 4:10 ಫೂರ್ವಾಹ್ನ

      inderal for sale online – buy plavix 75mg for sale purchase methotrexate sale

      Reply
    4. y9q39 on ಜೂನ್ 22, 2025 1:04 ಫೂರ್ವಾಹ್ನ

      amoxicillin online – order generic diovan 160mg cheap combivent 100mcg

      Reply
    5. GerardStern on ಜೂನ್ 25, 2025 5:35 ಅಪರಾಹ್ನ

      Hello keepers of pristine spaces !
      Air Purifier Smoke – Quick Setup Units – http://bestairpurifierforcigarettesmoke.guru/# smoke purifier
      May you experience remarkable rejuvenating atmospheres !

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ನಟ ಶ್ರೀಕಾಂತ್ ಮೇಲೆ ಎಷ್ಟೊಂದು ಕೇಸ್ ಗೊತ್ತಾ?

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • GerardStern ರಲ್ಲಿ ಕನ್ನಡ ಚಿತ್ರರಂಗದಲ್ಲಿ ಲೈಂಗಿಕ ಕಿರುಕುಳ.?
    • derevyannye_doma_cePl ರಲ್ಲಿ ಪ್ರಧಾನಿ ಹೋಟೆಲ್ ಬಿಲ್ ಪಾವತಿಸಿದ ರಾಜ್ಯ ಸರ್ಕಾರ.
    • GerardStern ರಲ್ಲಿ ತಿರುಪತಿಯಲ್ಲಿ ರೂಮ್ ಬೇಕಾದರೆ ಹೀಗೆ ಮಾಡಿ
    Latest Kannada News

    ಪರಮೇಶ್ವರ್ ಗೆ ಪ್ರಜ್ಞೆ ಇಲ್ವಾ.?

    ಜೂನ್ 25, 2025

    ನಕ್ಷೆ ಇಲ್ಲದೆ ಮನೆ ಕಟ್ಟಿದರೆ ಏನಾಗುತ್ತೆ ಗೊತ್ತಾ ?

    ಜೂನ್ 25, 2025

    ಕಾಂಗ್ರೆಸ್ ಶಾಸಕರ ಬಾಯಿಗೆ ಬೀಗ

    ಜೂನ್ 25, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಒಂದೇ ರೀಲ್ಸ್_ನಿಂದ ಯುವತಿ ದುರಂತ ಅಂತ್ಯ #streetphotography #upload #lovefailure #trend #trending #explore
    Subscribe