ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    Viral

    ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..

    vartha chakraBy vartha chakraಫೆಬ್ರವರಿ 21, 2025Updated:ಫೆಬ್ರವರಿ 21, 202518 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.21-ಹಾಳು ಬಿದ್ದ ಮನೆಯಲ್ಲಿ ಸರಸದ ವೇಳೆ ಸಿಕ್ಕಿಬಿದ್ದ ಪತ್ನಿ ಹಾಗೂ ಆಕೆಯ ಪ್ರಿಯಕರನ ಮೇಲೆ ಪತಿ, ಪುತ್ರಿ, ಅಳಿಯ ಮಾರಕಾಸ್ತ್ರಗಳಿಂದ ನಡೆಸಿದ ಮಾರಣಾಂತಿಕ ಹಲ್ಲೆಯಿಂದ ಪ್ರಿಯಕರ ಮೃತಪಟ್ಟು, ಪತ್ನಿ ಗಂಭೀರವಾಗಿ ಗಾಯಗೊಂಡಿರುವ ಘಟನೆ ಕಾಡುಗೋಡಿಯಲ್ಲಿ ನಡೆದಿದೆ.
    ಚನ್ನಸಂದ್ರದ ಕಿಶೋರ್‌ ಕುಮಾರ್‌ (38) ಕೊಲೆಯಾದವರು.
    ಈತನ ಪ್ರೇಯಸಿ ಅರುಂಧತಿ(37) ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.ಆಕೆಯ ಸ್ಥಿತಿ ಚಿಂತಾಜನಕವಾಗಿದೆ.
    ಕಾಡುಗೋಡಿ ಸಮೀಪದ ಬೆಳತ್ತೂರು ಕಾಲೋನಿಯಲ್ಲಿ ನಿನ್ನೆ ಮಧ್ಯಾಹ್ನ 1.30ರ ವೇಳೆ ನಡೆದ ಕೃತ್ಯದ ಸಂಬಂಧ ಸಂಬಂಧ ಗಾಯಾಳು ಅರುಂಧತಿ ಪತಿ ಯಲ್ಲಪ್ಪ(45), ಪುತ್ರಿ ಪೂಜಾ(20) ಮತ್ತು ಅಳಿಯ ವೆಂಕಟರಾಮು(24)ನನ್ನು ಕಾಡುಗೋಡಿ ಪೊಲೀಸರು ಬಂಧಿಸಿದ್ದಾರೆ.
    ಕೋಲಾರ ಜಿಲ್ಲೆ ಶ್ರೀನಿವಾಸಪುರ ಮೂಲದ ಯಲ್ಲಪ್ಪ-ಅರುಂಧತಿ ದಂಪತಿ ತಮ್ಮ ಪುತ್ರಿ ಪೂಜಾ ಜತೆಗೆ ಸ್ವಂತ ಊರಿನಲ್ಲಿ ನೆಲೆಸಿದ್ದರು. ಒಂದು ವರ್ಷದ ಹಿಂದೆ ಪುತ್ರಿ ಪೂಜಾಳನ್ನು ಅರುಂಧತಿ ಸಹೋದರ ವೆಂಕಟರಾಮುಗೆ ಕೊಟ್ಟು ಮದುವೆ ಮಾಡಿಸಿದ್ದರು.
    ಮದುವೆ ನೂ
    ವೆಂಕಟರಾಮು ದಂಪತಿ ಕಾಡುಗೋಡಿ ಸಮೀಪದ ಬೆಳತ್ತೂರಿನಲ್ಲಿ ನೆಲೆಸಿದ್ದರು. ಈ ನಡುವೆ ಕೆಲ ವರ್ಷಗಳ ಹಿಂದೆ ಹಿಂದೆ ಪರಿಚಿತನಾಗಿದ್ದ ದೂರದ ಸಂಬಂಧಿ ಕಿಶೋರ್‌ ಕುಮಾರ್‌ ಜತೆಗೆ ಅರುಂಧತಿ ಅನೈತಿಕ ಸಂಬಂಧ ಇರಿಸಿಕೊಂಡಿದ್ದಳು. ಈ ವಿಚಾರ ತಿಳಿದು ಪತಿ ಯಲ್ಲಪ್ಪಗೆ ಬುದ್ಧಿವಾದ ಹೇಳಿದರೂ ಆಕೆ ಅನೈತಿಕ ಸಂಬಂಧ ಮುಂದುವರೆಸಿದ್ದಳು.
    ಈ ವಿಚಾರವಾಗಿ ದಂಪತಿ ನಡುವೆ ಹಲವು ಬಾರಿ ಗಲಾಟೆಗಳು ಆಗಿದ್ದವು.
    ಇದರ ಪರಿಣಾಮವಾಗಿ
    ಅರುಂಧತಿ ಪತಿಯನ್ನು ತೊರೆದು ಪುತ್ರಿ ಪೂಜಾ‌ ಅವರ ಮನೆಗೆ ಬಂದು ಅವರ ಜತೆಗೆ ಬೆಳತ್ತೂರಿನಲ್ಲಿ ನೆಲೆಸಿದ್ದಳು.
    ಪಾಳು ಮನೆಯಲ್ಲಿ ಭೇಟಿ:
    ಪತಿ ಜತೆ ಜಗಳ ಮಾಡಿಕೊಂಡು ಪುತ್ರಿ ಮನೆಯಲ್ಲಿ ನೆಲೆಸಿದ್ದ ಅರುಂಧತಿ ನಂತರವೂ ಕಿಶೋರ್‌ ಕುಮಾರ್‌ ಜತೆಗೆ ತನ್ನ ಅನೈತಿಕ ಸಂಬಂಧ ಮುಂದುವರೆಸಿದ್ದಳು. ಬೆಳತ್ತೂರು ಕಾಲೋನಿಯ ಪಾಳು ಮನೆಯಲ್ಲಿ ಆಗಾಗ ಇಬ್ಬರು ಭೇಟಿಯಾಗುತ್ತಿದ್ದರು. ನಿನ್ನೆ ಮಧ್ಯಾಹ್ನ ಸಹ ಅರುಂಧತಿ ಮತ್ತೆ ಕಿಶೋರ್‌ ಕುಮಾರ್‌ ಆ ಪಾಳು ಮನೆಯಲ್ಲಿ ಭೇಟಿಯಾಗಿದ್ದರು. ಇದೇ ಸಮಯಕ್ಕೆ ಯಲ್ಲಪ್ಪ ಖಚಿತ ಮಾಹಿತಿ ಮೇರೆಗೆ ಆ ಪಾಳು ಮನೆ ಕಡೆಗೆ ಬಂದಾಗ ಪತ್ನಿ ಅರುಂಧತಿ ಮತ್ತು ಆಕೆಯ ಪ್ರಿಯಕರ ಕಿಶೋರ್‌ ಕುಮಾರ್‌ ಒಟ್ಟಿಗೆ ಸಿಕ್ಕಿಬಿದ್ದಿದ್ದಾರೆ. ಇದರಿಂದ ಕೋಪಗೊಂಡ ಯಲ್ಲಪ್ಪ ಇಬ್ಬರ ಮೇಲೂ ಹಲ್ಲೆ ಮಾಡಿದ್ದಾನೆ.
    ಅಷ್ಟೇ ಊಅಳಿಯ ಮತ್ತು ಪುತ್ರಿಗೆ ಕರೆ ಮಾಡಿ ಪಾಳು ಮನೆ ಬಳಿ ಕರೆಸಿಕೊಂಡಿದ್ದಾನೆ. ಬಳಿಕ ಮೂವರು ಸೇರಿಕೊಂಡು ಮಾರಕಾಸ್ತ್ರಗಳಿಂದ ಅರುಂಧತಿ ಮತ್ತು ಆಕೆಯ ಪ್ರಿಯಕರ ಕಿಶೋರ್‌ ಕುಮಾರ್‌ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದಾರೆ.
    ಗಲಾಟೆ ಚೀರಾಟದ ಸದ್ದಿಗೆ ಸ್ಥಳೀಯರು ಪಾಳು ಮನೆ ಬಳಿ ಜಮಾಯಿಸಿದ್ದಾರೆ. ಈ ವೇಳೆ ರಕ್ತದಮಡುವಿನಲ್ಲಿ ಬಿದ್ದಿದ್ದ ಕಿಶೋರ್‌ ಕುಮಾರ್‌ ಮತ್ತು ಅರುಂಧತಿಯನ್ನು ಸಮೀಪದ ಆಸ್ಪತ್ರೆಗೆ ಸಾಗಿಸಿದ್ದಾರೆ. ಗಂಭೀರವಾಗಿ ಗಾಯಗೊಂಡಿದ್ದ ಕಿಶೋರ್‌ ಕುಮಾರ್‌ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾನೆ. ಗಂಭೀರವಾಗಿ ಗಾಯಗೊಂಡಿರುವ ಅರುಂಧತಿಗೆ ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಘಟನೆ ಸಂಬಂಧ ಸ್ಥಳೀಯರು ನೀಡಿದ ಮಾಹಿತಿ ಮೇರೆಗೆ ಪೊಲೀಸರು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

    Verbattle
    Verbattle
    Verbattle
    ಕೊಲೆ ಬೆಂಗಳೂರು ಮದುವೆ
    Share. Facebook Twitter Pinterest LinkedIn Tumblr Email WhatsApp
    Previous ArticleNHM ನೌಕರರಿಗೆ ಬಂಪರ್
    Next Article ಜಿಮ್ ಗೆ ಹೋಗೋರೇ ಎಚ್ಚರ ಎಚ್ಚರ
    vartha chakra
    • Website

    Related Posts

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    18 ಪ್ರತಿಕ್ರಿಯೆಗಳು

    1. Thomaszox on ಮಾರ್ಚ್ 13, 2026 9:32 ಅಪರಾಹ್ನ

      https://vdcasino1st.blog/# vdcasino güncel adres

      Reply
    2. Jeffreyrek on ಮಾರ್ಚ್ 13, 2026 11:33 ಅಪರಾಹ್ನ

      https://cassiteleri.buzz/# casino deneme siteleri

      Reply
    3. AaronheF on ಮಾರ್ಚ್ 14, 2026 12:41 ಫೂರ್ವಾಹ್ನ

      casino deneme siteleri: güvenilir casino siteleri

      Reply
    4. Thomaszox on ಮಾರ್ಚ್ 14, 2026 8:13 ಫೂರ್ವಾಹ್ನ

      vdcasino giris: vdcasino

      Reply
    5. AaronheF on ಮಾರ್ಚ್ 14, 2026 4:49 ಅಪರಾಹ್ನ

      casino siteleri güvenilir casino siteleri

      Reply
    6. AaronheF on ಮಾರ್ಚ್ 15, 2026 12:55 ಫೂರ್ವಾಹ್ನ

      deneme bonusu veren casino siteleri: casino deneme siteleri

      Reply
    7. Thomaszox on ಮಾರ್ಚ್ 15, 2026 11:59 ಫೂರ್ವಾಹ್ನ

      https://vdcasino1st.blog/# vdcasino giris

      Reply
    8. Thomaszox on ಮಾರ್ಚ್ 15, 2026 2:50 ಅಪರಾಹ್ನ

      vdcasino giriş vdcasino

      Reply
    9. Thomaszox on ಮಾರ್ಚ್ 15, 2026 11:20 ಅಪರಾಹ್ನ

      https://vdcasino1st.blog/# vdcasino resmi

      Reply
    10. Thomaszox on ಮಾರ್ಚ್ 16, 2026 2:11 ಫೂರ್ವಾಹ್ನ

      vdcasino resmi: vdcasino

      Reply
    11. Thomaszox on ಮಾರ್ಚ್ 16, 2026 4:38 ಫೂರ್ವಾಹ್ನ

      https://vdcasino1st.online/# vdcasino güncel

      Reply
    12. Robertram on ಮಾರ್ಚ್ 16, 2026 11:45 ಫೂರ್ವಾಹ್ನ

      https://cassiteleri.top/# casino deneme siteleri

      Reply
    13. DonaldPak on ಮಾರ್ಚ್ 16, 2026 12:03 ಅಪರಾಹ್ನ

      güvenilir casino siteleri: casino siteleri

      Reply
    14. Robertram on ಮಾರ್ಚ್ 16, 2026 1:51 ಅಪರಾಹ್ನ

      deneme bonusu veren casino siteleri: casino siteleri

      Reply
    15. Fjiisb on ಮಾರ್ಚ್ 17, 2026 6:10 ಫೂರ್ವಾಹ್ನ

      Unisciti a migliaia di vincitori su Betano https://betanogame.org/it/. Ottieni un bonus enorme da €500 sul tuo primo deposito e goditi giochi premium. Live casino, sport virtuali e molto altro – tutto in HD spettacolare. Non aspettare.

      Reply
    16. Gregoryflake on ಮಾರ್ಚ್ 17, 2026 8:08 ಅಪರಾಹ್ನ

      mostbet casino mostbet

      Reply
    17. Benniesuife on ಮಾರ್ಚ್ 18, 2026 3:12 ಫೂರ್ವಾಹ್ನ

      https://mostbettr.blog/# mostbet güncel giriş

      Reply
    18. Gregoryflake on ಮಾರ್ಚ್ 18, 2026 4:54 ಫೂರ್ವಾಹ್ನ

      https://mostbetvipaz.buzz/# mostbet güncel

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gregoryflake ರಲ್ಲಿ ಸರಸದಲ್ಲಿದ್ದಾಗಲೇ‌ ಆಗಬಾರದ್ದು ಆಯಿತು..
    • Gregoryflake ರಲ್ಲಿ ವಿಬಿಜಿ ರಾಮ್ ಜಿ ಗೆ ವಿಶೇಷ ಅಧಿವೇಶನ
    • case.edu ರಲ್ಲಿ ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.