Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸರ್ಕಾರಿ ನೌಕರರೇ ಇದನ್ನು ಗಮನಿಸಿ
    Viral

    ಸರ್ಕಾರಿ ನೌಕರರೇ ಇದನ್ನು ಗಮನಿಸಿ

    vartha chakraBy vartha chakraಫೆಬ್ರವರಿ 12, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.12:
    ಆರೋಗ್ಯ ಇಲಾಖೆಯಲ್ಲಿ ಸಿಬ್ಬಂದಿಯ ಹಾಜರಾತಿ ಹಾಗೂ ಕಾರ್ಯದಕ್ಷತೆ ಹೆಚ್ಚಿಸುವ ನಿಟ್ಟಿನಲ್ಲಿ ಇಲಾಖೆ ಹಲವಾರು ಕ್ರಮಗಳನ್ನು ಕೈಗೊಳ್ಳುತ್ತಿದೆ.ಆದರೂ ಕೂಡ ಇದು ನಿರೀಕ್ಷಿತ ಪರಿಣಾಮ ಬೀರುತ್ತಿಲ್ಲ. ಸಾರ್ವಜನಿಕ ವಲಯದಲ್ಲಿ ಈ ಬಗ್ಗೆ ಕೇಳಿಬಂದ ವ್ಯಾಪಕ ದೂರುಗಳನ್ನು ಗಂಭೀರವಾಗಿ ಪರಿಗಣಿಸಿರುವ ಮಂತ್ರಿ ದಿನೇಶ್ ಗುಂಡೂರಾವ್ ಸಿಬ್ಬಂದಿ ಹಾಜರಾತಿ ಬಗ್ಗೆ ವಿಶೇಷ ಗಮನಹರಿಸುವಂತೆ ಇಲಾಖೆ ಮುಖ್ಯಸ್ಥರಿಗೆ ಸೂಚನೆ ನೀಡಿದ್ದಾರೆ.
    ಈ ಹಿನ್ನೆಲೆಯಲ್ಲಿ ಇಲಾಖೆಯ ಮುಖ್ಯಸ್ಥರು‌ ಸಿಬ್ಬಂದಿ ಹಾಜರಾತಿ ಬಗ್ಗೆ ಹೊಸ ಸುತ್ತೋಲೆ ಹೊರಡಿಸಿದೆ. ಇದರಲ್ಲಿ ಅನಧಿಕೃತ ಗೈರು ಹಾಜರಿ ಹಾಗೂ ಕೆಲಸದ ಅವಧಿಯಲ್ಲಿ ಕಚೇರಿಯಲ್ಲಿ ಹಾಜರಿರದ ಸಿಬ್ಬಂದಿ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ ನೀಡಿದ್ದಾರೆ
    ಎಲ್ಲಾ ಸಿಬ್ಬಂದಿ
    a.ನಿಯಮಗಳ ಪುಕಾರ ಕಛೇರಿಗೆ ಬರುವ ವೇಳೆ ಹಾಗೂ ಕಛೇರಿಯಿಂದ ಹೊರಡುವ ವೇಳೆಯನ್ನು ಪಾಲನೆ ಮಾಡುವುದು.
    b. ಕಛೇರಿ ಅವಧಿ ಪೂರ್ಣವಾಗುವವರೆಗೆ ತಮಗೆ ನಿಗದಿಪಡಿಸಿದ ಸ್ಥಾನದಲ್ಲಿ ಇದ್ದು ಕರ್ತವ್ಯ ನಿರ್ವಹಿಸತಕ್ಕದ್ದು.
    c. ಕಛೇರಿ ಸಮಯದಲ್ಲಿ ನೌಕರರು/ಅಧಿಕಾರಿಗಳು ಕಛೇರಿ ಕೆಲಸದ ನಿಮಿತ್ತ ತೆರಳಬೇಕಾಗಿದ್ದಲ್ಲಿ, ನಮೂದಿಸಿ, ಮೇಲಾಧಿಕಾರಿಗಳ ವಹಿಯಲ್ಲಿ ಸಕಾರಣವನ್ನು ಚಲನ-ವಲನ ಪೂರ್ವಾನುಮತಿಯನ್ನು ಪಡೆಯತಕ್ಕದ್ದು.
    d. ಕರ್ತವ್ಯದ ಅವಧಿಯಲ್ಲಿ ಅಧಿಕಾರಿಗಳು/ಸಿಬ್ಬಂದಿಗಳು ಕಡ್ಡಾಯವಾಗಿ ಇಲಾಖೆಯಿಂದ ಪಡೆದ ಗುರುತಿನ ಚೀಟಿಯನ್ನು ಕೊರಳಿಗೆ ಧರಿಸುವುದು.
    e. ಕಛೇರಿಗಳಲ್ಲಿ ಕಾರ್ಯ ನಿರ್ವಹಿಸುವ ಸಿಬ್ಬಂದಿ/ ಅಧಿಕಾರಿಗಳು ತಾವು ಕುಳಿತು ಕರ್ತವ್ಯ ನಿರ್ವಹಿಸುವ ಮೇಜಿನ ಮೇಲೆ ಅಧಿಕಾರಿ/ ಸಿಬ್ಬಂದಿಗಳು ಹೆಸರು ಮತ್ತು ಹುದ್ದೆ ಸೂಚಿಸುವ ನಾಮ ಫಲಕಗಳನ್ನು ಕಡ್ಡಾಯವಾಗಿ ಅಳವಡಿಸಿಕೊಳ್ಳತಕ್ಕದ್ದು.
    f. ಹಿರಿಯ ನಾಗರಿಕರು, ಸಾರ್ವಜನಿಕರೊಂದಿಗೆ ಸೌಜನ್ಯದಿಂದ ವರ್ತಿಸಿ ಅವರ ಸಮಸ್ಯೆಗಳಿಗೆ ಸಕಾರಾತ್ಮಕವಾಗಿ ಸ್ಪಂದಿಸುವುದು.
    g. ಯಾವುದೇ ರೀತಿಯ ಪತ್ರಗಳು ಬಂದಾಗ ಕಛೇರಿ ಕೈಪಿಡಿಯನ್ವಯ ಕಾರ್ಯ ನಿರ್ವಹಿಸುವುದು.
    h. ಕಡತಗಳ ಚಲನವಲನಗಳ ಬಗ್ಗೆ ನಿಗಾವಹಿಸುವುದು.
    i. ಇ-ಆಫೀಸ್ ಲಭ್ಯವಿರುವ ಕಡೆ ಕಡತ/ಸ್ವೀಕೃತಿಪತ್ರ ಪರಿಶೀಲಿಸಿ ತುರ್ತಾಗಿ ನಿಯಮಗಳನ್ವಯ ವಿಲೇವಾರಿ ಮಾಡುವುದು.
    j. ಈ ಮೇಲಿನ ನಿಯಮಗಳನ್ನು ಪಾಲಿಸದಿದ್ದಲ್ಲಿ CCA ನಿಯಮಾನುಸಾರ ಶಿಸ್ತುಕ್ರಮ ಕೈಗೊಳ್ಳಲಾಗುವುದು.

    Verbattle
    Verbattle
    Verbattle
    g ಆರೋಗ್ಯ ಬೆಂಗಳೂರು ಸರ್ಕಾರ
    Share. Facebook Twitter Pinterest LinkedIn Tumblr Email WhatsApp
    Previous Articleವಿಜಯೇಂದ್ರ ಗೆ ಹೈಕಮಾಂಡ್ ಕೊಟ್ಟ ಸೂಚನೆ ಗೊತ್ತಾ
    Next Article ಸಂಘಪರಿವಾರದ ಪಾದಕ್ಕೆ ಹೈಕಮಾಂಡ್ ಶರಣು
    vartha chakra
    • Website

    Related Posts

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 13, 2026

    1 ಟಿಪ್ಪಣಿ

    1. Kwczcc on ಫೆಬ್ರವರಿ 13, 2026 5:13 ಅಪರಾಹ್ನ

      betmgm Mississippi betmgm-play betmgm ND

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಕೇಂದ್ರದ ಅನುಮತಿ ಸಿಕ್ಕರೆ ಮೇಕೆದಾಟು, ಯುಕೆಪಿ ಯೋಜನೆ ಜಾರಿ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • LeonardReawn ರಲ್ಲಿ ಸಿಎಂ ಹುದ್ದೆ ಬಗ್ಗೆ ಕೋಡಿಮಠದ ಭವಿಷ್ಯ!
    • Williamkendy ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Tracymix ರಲ್ಲಿ ಕಾಂಗ್ರೆಸ್ ಮುಗ್ಗರಿಸಿದರೆ ಸುರ್ಜೆವಾಲಾ ಹೊಣೆ! Congress
    Latest Kannada News

    ಬೆಂಗಳೂರಿನಲ್ಲಿ ಬಡ ವಿದ್ಯಾರ್ಥಿಗಳ ಹಾಸ್ಟೆಲ್‌ಗೆ ಜಾಗ ಮಂಜೂರು: ಡಿಸಿಎಂ ಡಿ.ಕೆ. ಶಿವಕುಮಾರ್ ಭರವಸೆ

    ಫೆಬ್ರವರಿ 14, 2026

    ಆಕಾಶದ ಅಧಿಪತಿ ದಸ್ಸೋಲ್ ರಫಾಲೆ: ಯುಪಿಎ ಟೆಂಡರ್‌ನಿಂದ ಎನ್‌ಡಿಎ ಮೆಗಾ ಡೀಲ್‌ ವರೆಗೆ..!

    ಫೆಬ್ರವರಿ 14, 2026

    ಡ್ರಾಪ್‌ಔಟ್‌ನಿಂದ ದೈತ್ಯ ಉದ್ಯಮಿಯವರೆಗೆ: ಅದಾನಿ ಸಾಮ್ರಾಜ್ಯದ ಯಶೋಗಾಥೆ!

    ಫೆಬ್ರವರಿ 14, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.