Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಾಲದ ಸುಳಿಗೆ ಸಿಕ್ಕಿ ನಲುಗಿದ ಕುಟುಂಬ
    ಸುದ್ದಿ

    ಸಾಲದ ಸುಳಿಗೆ ಸಿಕ್ಕಿ ನಲುಗಿದ ಕುಟುಂಬ

    vartha chakraBy vartha chakraಫೆಬ್ರವರಿ 3, 2023ಯಾವುದೇ ಟಿಪ್ಪಣಿಗಳಿಲ್ಲ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.3-

    ಸಾಲಬಾಧೆ ತಾಳಲಾರದೆ ಒಂದೇ ಕುಟುಂಬದ 7 ಜನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಮಹಿಳೆಯೊಬ್ಬರು ಮೃತಪಟ್ಟಿದ್ದು, 6 ಮಂದಿಯ ಸ್ಥಿತಿ ಚಿಂತಾಜನಕವಾಗಿರುವ ದುರ್ಘಟನೆ ರಾಮನಗರ ತಾಲೂಕಿನ ದೊಡ್ಡ ಮಣ್ಣಗುಡ್ಡೆ ಗ್ರಾಮದಲ್ಲಿ ನಡೆದಿದೆ. ದೊಡ್ಡ ಮಣ್ಣಗುಡ್ಡೆಯ ಮಂಗಳಮ್ಮ (28) ಮೃತಪಟ್ಟವರು. ಅವರ ಪತಿ ರಾಜು(31), ಅತ್ತೆ ಸೊಲ್ಲಾಪುರದಮ್ಮ (48), ಮಕ್ಕಳಾದ ಆಕಾಶ್ (9), ಕೃಷ್ಣ (13), ಹಾಗೂ ಮಂಗಳಮ್ಮ ತಂಗಿ ಸವಿತಾ (24), ಸವಿತಾ ಮಗಳು ದರ್ಶಿನಿ (4) ಸಾವು ಬದುಕಿನ ಮಧ್ಯೆ ಹೋರಾಡುತ್ತಿದ್ದಾರೆ.

    ಕುಂಬಳಗೂಡುವಿನ  ಸುಬ್ಬರಾಯನಪಾಳ್ಯದ ರಾಜು ಕೂಲಿ ಕೆಲಸ ಮಾಡಿಕೊಂಡು ಜೀವನ ನಡೆಸುತ್ತಿದ್ದು, 10 ಲಕ್ಷಕ್ಕೂ  ಹೆಚ್ಚಿನ ಕೈ ಸಾಲ ಮಾಡಿಕೊಂಡು, ಸಾಲಗಾರರ ಕಾಟಕ್ಕೆ ಹುಟ್ಟೂರು ತೊರೆದು ಅತ್ತೆ ಮನೆ ದೊಡ್ಡಮಣ್ಣುಗುಡ್ಡೆ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿಕೊಂಡು ವಾಸವಿದ್ದ. ಹುಟ್ಟೂರು ತೊರೆದರೂ ರಾಜುಗೆ ಸಾಲಗಾರರ ಕಾಟ ಮಾತ್ರ ತಪ್ಪಿರಲಿಲ್ಲ. ಪಡೆದ ಹಣಕ್ಕೆ ಬಡ್ಡಿಯನ್ನು ಕಟ್ಟಲಾಗದ ಬಡ ಕುಟುಂಬ, ಸಾಲ ಪಡೆದವರಿಂದ ನಿರಂತರ ಕಿರುಕುಳಕ್ಕೆ ಒಳಗಾಗಿ ಬೇಸತ್ತಿತ್ತು. ಕೊನೆಗೆ ಸಾಲಕ್ಕೆ ಹೆದರಿ ನಿನ್ನೆ ಮಧ್ಯಾಹ್ನ ಇಡೀ ಕುಟುಂಬ ಆತ್ಮಹತ್ಯೆಯ ನಿರ್ಧಾರ ಮಾಡಿತ್ತು.

    ಊರ ಹೊರಗಿದ್ದ ರಾಜು ಮಾವನ ಸಮಾಧಿ ಬಳಿಗೆ ತೆರಳಿದ್ದ ಕುಟುಂಬ, ಊಟ ಹಾಗೂ ತಿಂಡಿಗಳ ಜೊತೆ ಇಲಿ ಪಾಷಾಣ ಸೇವಿಸಿದ್ದಾರೆ. ಬಳಿಕ ಸಕ್ಕರೆ ಅಚ್ಚು, ಬಾಳೆ ಹಣ್ಣು ತಿಂದಿದ್ದರು. ತಲಾ 2 ಪ್ಯಾಕೆಟ್ ಇಲಿ ಪಾಷಾಣ ಸೇವಿಸಿದ್ದ 7 ಮಂದಿ ಸಾವಿಗಾಗಿ ಕಾದು ಸಮಾಧಿ ಬಳಿಯೇ ಕೆಲಕಾಲ ಕುಳಿತಿದ್ದರು. ಕೆಲ ಹೊತ್ತಿನ ಬಳಿಕ ರಾಜು ಪತ್ನಿ ಮಂಗಳಮ್ಮ ತೀವ್ರ ಅಸ್ವಸ್ಥಗೊಂಡು ಸಾವನ್ನಪ್ಪಿದ್ದಾರೆ. ಉಳಿದವರು ಸಂಕಟ ತಾಳಲಾರದೆ ಅಲ್ಲಿಂದ ಹೊರಟು ಊರ ಕಡೆಗೆ ಬಂದು ಗ್ರಾಮದ ಜನರಿಗೆ ವಿಷ ಸೇವಿಸಿರುವುದಾಗಿ ತಿಳಿಸಿದ್ದಾರೆ. ಗ್ರಾಮಸ್ಥರು ತಕ್ಷಣವೇ ಅಸ್ವಸ್ಥರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದು ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಂಡ್ಯ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

    ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ ಬಳಿಕ ಮಂಡ್ಯ ಮೀಮ್ಸ್ ಆಸ್ಪತ್ರೆಗೆ ರವಾನಿಸಿದ್ದಾರೆ. ಈ ಕುರಿತು ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

    Verbattle
    Verbattle
    Verbattle
    #Suicide Bangalore loan News ಸಾಲಬಾಧೆ
    Share. Facebook Twitter Pinterest LinkedIn Tumblr Email WhatsApp
    Previous ArticleDigital ಸಹಿ ದುರ್ಬಳಕೆ ಮಾಡಿದ ಡಿ ದರ್ಜೆ ನೌಕರ
    Next Article Amrit Paul ವಿರುದ್ಧ 1300 ಪುಟಗಳ charge sheet
    vartha chakra
    • Website

    Related Posts

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    ಫೆಬ್ರವರಿ 10, 2026

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ನಮ್ಮ ಮೆಟ್ರೋ ದರ ಏರಿಕೆ ತಡೆಹಿಡಿದಿದ್ದು ರಾಜ್ಯ ಸರ್ಕಾರ; ಕೇಂದ್ರದ ಪತ್ರಕ್ಕೆ ಬೆಲೆಯಿಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • RockyWenty ರಲ್ಲಿ ಧರ್ಮಸ್ಥಳ ಪ್ರಕರಣಕ್ಕೆ ಹಠಾತ್ ತಿರುವು.
    • Bnxtrp ರಲ್ಲಿ ಚುನಾವಣೆ ಬಿಸಿಯ ನಡುವೆ ಸಿದ್ದರಾಮಯ್ಯ ಧರಣಿ | Siddaramaiah
    • Ronaldchuse ರಲ್ಲಿ ರಾಜ್ಯ ಸರ್ಕಾರದ ವಿರುದ್ಧ BJP ಬೀದಿ ಹೋರಾಟ
    Latest Kannada News

    ಓಶೋ ರಜನೀಶ್: ವಿವಾದಗಳ ನಡುವಿನ ‘ಮಹಾನ್ ಸಮ್ಮೋಹಕ’ ಮತ್ತು ಅತಿಮಾನುಷ ಪ್ರಭೆ

    ಫೆಬ್ರವರಿ 11, 2026

    ಸಚಿವ ಬೈರತಿ ಸುರೇಶ್ ಕಚೇರಿಯಲ್ಲಿ ಕಳ್ಳತನ.

    ಫೆಬ್ರವರಿ 10, 2026

    ಬೆಂಗಳೂರು ಮೆಟ್ರೋ ದರ ಏರಿಕೆ, ಕೇಂದ್ರ – ರಾಜ್ಯ ಸರ್ಕಾರದ ನಡುವೆ ತೀವ್ರಗೊಂಡ ಜಿದ್ದಾಜಿದ್ದಿ

    ಫೆಬ್ರವರಿ 10, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.