ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಸಿದ್ದರಾಮಯ್ಯ ಅವರಿಗೆ ಕಂಟಕ.
    Trending

    ಸಿದ್ದರಾಮಯ್ಯ ಅವರಿಗೆ ಕಂಟಕ.

    vartha chakraBy vartha chakraಸೆಪ್ಟೆಂಬರ್ 24, 20243 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಸೆ.24:
    ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ(ಮುಡಾ) ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹೈಕೋರ್ಟ್ ನಲ್ಲಿ ದೊಡ್ಡ ಹಿನ್ನಡೆ ಉಂಟಾಗಿದೆ
    ತಮ್ಮ ವಿರುದ್ಧದ ಕ್ರಿಮಿನಲ್ ಪ್ರಕರಣದ ತನಿಖೆಗೆ ರಾಜ್ಯಪಾಲರು ನೀಡಿದ್ದ ಅನುಮತಿ ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಲಾಗಿದ್ದ ಅರ್ಜಿಯನ್ನು ವಜಾ ಗೊಳಿಸಿದ ನ್ಯಾಯಮೂರ್ತಿ ನಾಗ ಪ್ರಸನ್ನ ಅವರು ರಾಜ್ಯಪಾಲರ ಕ್ರಮವನ್ನು ಎತ್ತಿ ಹಿಡಿದಿದ್ದಾರೆ.
    ನಿವೇಶನ ಹಂಚಿಕೆ ಅಕ್ರಮ ಆರೋಪದ ಬಗ್ಗೆ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡುವಂತೆ ಕೋರಿ ರಾಜ್ಯಪಾಲರಿಗೆ ಸಲ್ಲಿಸಿದ ಮನವಿಯ ಬಗ್ಗೆ ಪ್ರತಿಕ್ರಿಯಿಸಿದ ರಾಜ್ಯಪಾಲರು ಪ್ರಕರಣದ ಕುರಿತು ತನಿಖೆಯ ಅಗತ್ಯವಿದೆ ಎಂದು ಹೇಳಿದ್ದರು.
    ರಾಜ್ಯಪಾಲರು ನೀಡಿದ ಈ ಅನುಮತಿಯನ್ನು ಪ್ರಶ್ನಿಸಿ ಸಿದ್ದರಾಮಯ್ಯ ಅವರು ಸಲ್ಲಿಸಿದ್ದ ರೇಟ್ ಅರ್ಜಿಯ ಬಗ್ಗೆ ಸುಧೀರ್ಘ ವಾದ ಪ್ರತಿವಾದ ಪಾಲಿಸಿದ ನ್ಯಾಯಮೂರ್ತಿ ನಾಗ ಪ್ರಸನ್ನ ಅವರು ಇಂದು ತೀರ್ಪು ಪ್ರಕಟಿಸಿದರು.
    ಸುದೀರ್ಘ ವಾದ, ಪ್ರತಿವಾದದ ಬಳಿಕ ಪ್ರಕರಣದ ತನಿಖೆಯ ಅಗತ್ಯವಿದೆ ಎಂದು ಪ್ರತಿಪಾದಿಸಿರುವ ನ್ಯಾಯಮೂರ್ತಿಗಳು, ಭ್ರಷ್ಟಾಚಾರ ನಿಗ್ರಹ ಕಾಯ್ದೆ 17ಎ ಮತ್ತು ಭಾರತೀಯ ನ್ಯಾಯಸಂಹಿತೆ 218ರಡಿ ರಾಜ್ಯಪಾಲರು ನೀಡಿದ್ದ ಅಭಿಯೋಜನೆ ಮತ್ತು ತನಿಖೆಯ ಪೂರ್ವಾನುಮತಿಯನ್ನು ಎತ್ತಿ ಹಿಡಿದಿದ್ದಾರೆ.
    17ಎ ಅಡಿ ಪೊಲೀಸ್‌‍ ಅಧಿಕಾರಿಯೇ ಪೂರ್ವಾನುಮತಿಗೆ ಅರ್ಜಿ ಸಲ್ಲಿಸಬೇಕು ಎಂಬ ಕಡ್ಡಾಯ ನಿಯಮಗಳಿಲ್ಲ. ಖಾಸಗಿ ದೂರಿನ ಸಂದರ್ಭಗಳಲ್ಲಿ ಇದಕ್ಕೆ ವಿನಾಯಿತಿ ಇದೆ. ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರ ಬಳಸಿ ನಡೆಸಿರುವ ಪ್ರಕ್ರಿಯೆಗಳಲ್ಲಿ ದೋಷಗಳು ಕಂಡುಬಂದಿಲ್ಲ ಎಂದು ತಮ್ಮ ತೀರ್ಪಿನಲ್ಲಿ ತಿಳಿಸಿದ್ದಾರೆ.
    ಸಂವಿಧಾನದ 163 ನೇ ವಿಧಿಯಡಿ ರಾಜ್ಯಪಾಲರು ಸಂಪುಟದ ಸಲಹೆ ಆಧಾರಿತವಾಗಿ ಕರ್ತವ್ಯ ನಿರ್ವಹಣೆ ಮಾಡಬೇಕು ಎಂದು ಹೇಳಲಾಗಿದೆ. ಆದರೆ ರಾಜ್ಯಪಾಲರು ಸ್ವಯಂ ವಿವೇಚನಾಧಿಕಾರವನ್ನು ಬಳಸಿಯೂ ನಿರ್ಧಾರ ತೆಗೆದುಕೊಳ್ಳಬಹುದು ಎಂದು ವಿವರಿಸಿರುವ ತೀರ್ಪು ರಾಜ್ಯಪಾಲರು ತಮ್ಮ ವಿವೇಚನಾಧಿಕಾರವನ್ನು ಸಮರ್ಪಕವಾಗಿ ಬಳಸಿಲ್ಲ ಎಂದು ಅರ್ಜಿದಾರರು ಮಾಡಿರುವ ಆರೋಪವನ್ನು ತಳ್ಳಿ ಹಾಕಿದೆ.
    ರಾಜ್ಯಪಾಲರ ಕ್ರಮ ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾ ಗೊಳಿಸಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳ ವಿರುದ್ಧ ಯಾವ ರೀತಿಯ ತನಿಖೆಗೆ ಆದೇಶಿಸಬಹುದು ಎಂಬ ಬಗ್ಗೆ ತೀರ್ಮಾನ ತೆಗೆದುಕೊಳ್ಳಲು ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಅವಕಾಶವಿದೆ ಈ ಹಿನ್ನೆಲೆಯಲ್ಲಿ ಜನಪ್ರತಿನಿಧಿಗಳ ನ್ಯಾಯಾಲಯದ ವಿಚಾರಣೆಗೆ ನೀಡಲಾಗಿದ್ದ ತಡೆಯಜ್ಞೆಯನ್ನು ತೆರವುಗೊಳಿಸಲಾಗಿದೆ ಎಂದು ಪ್ರಕಟಿಸಿತು.
    ಈ ವೇಳೆ ನ್ಯಾಯಾಲಯದಲ್ಲಿ ಹಾಜರಿದ್ದ ಅರ್ಜಿದಾರರ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ತೀರ್ಪು ಜಾರಿಗೆ ಎರಡು ವಾರಗಳ ತಾತ್ಕಾಲಿಕ ತಡೆಯಾಜ್ಞೆ ನೀಡಬೇಕು ಎಂದು ಮನವಿ ಮಾಡಿದರು.
    ಈ ಮನವಿಯನ್ನು ತಿರಸ್ಕರಿಸಿದ ನ್ಯಾಯಮೂರ್ತಿ ನಾಗ ಪ್ರಸನ್ನ, ನಾನೇ ನೀಡಿದ ತೀರ್ಪಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ. ಶೀಘ್ರದಲ್ಲೇ ತೀರ್ಪಿನ ಪ್ರತಿ ಕೈ ಸೇರಲಿದೆ. ಮುಂದಿನ ಪ್ರಕ್ರಿಯೆಗಳನ್ನು ಅರ್ಜಿದಾರರು ಪಾಲಿಸಬಹುದು ಎಂದು ಹೇಳಿದರು.

    Verbattle
    Verbattle
    Verbattle
    Government Karnataka News Politics Trending ಕಾನೂನು ನ್ಯಾಯ ಮೈಸೂರು ರಾಜ್ಯಪಾಲ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಸಿಎಂ ಗೆ ಹೈಕಮಾಂಡ್ ಕೊಟ್ಟ ಸೂಚನೆ ಏನು ಗೊತ್ತಾ.
    Next Article ರಾಜ್ಯದಲ್ಲಿ ಭದ್ರತೆ ಹೆಚ್ಚಳ ಯಾಕೆ ಗೊತ್ತಾ.
    vartha chakra
    • Website

    Related Posts

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026

    3 ಪ್ರತಿಕ್ರಿಯೆಗಳು

    1. Hbpkhg on ಮಾರ್ಚ್ 17, 2026 9:37 ಫೂರ್ವಾಹ್ನ

      Opplev luksus på Betano Casino https://betanogame.org/no/. Motta en fantastisk velkomstbonus på €500 og utforsk premium live-bord. Sikker banking og 24/7 hjelp gjør det perfekt.

      Reply
    2. Skhtyi on ಮಾರ್ಚ್ 21, 2026 10:18 ಅಪರಾಹ್ನ

      No Mostbet o bГґnus Г© insano: 125% + 220 free spins na hora do cadastro – https://mostbetpt.pro/ , Mostbet: onde os sonhos de jackpot comeГ§am com +125% de bГґnus .

      Reply
    3. Vmhtjj on ಮಾರ್ಚ್ 25, 2026 7:34 ಫೂರ್ವಾಹ್ನ

      Your VIP pass to heart-racing wins is one tap away – https://xnortriptyline.com , Tonight the house is the underdog story .

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಯೋಧನಿಗೆ ಬಂತು ಸಂಕಷ್ಟ!

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಅಧಿಕಾರಿಗಳಿಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ನೋಟಿಸ್

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Whitneyamola ರಲ್ಲಿ ಕೃಷಿ ಅಧಿಕಾರಿಗಳಿಗೆ ಚಲುವರಾಯಸ್ವಾಮಿ ಎಚ್ಚರಿಕೆ.
    • Svejie cveti_xnKt ರಲ್ಲಿ ಅಧಿಕಾರಿಗಳಿಗೆ ಸಿಎಂ ಖಡಕ್ Warning.
    • Timothynoiff ರಲ್ಲಿ PSI ನೇಮಕ ಅಕ್ರಮ- ಕುಮಾರಸ್ವಾಮಿ ಗೆ ಸಮನ್ಸ್
    Latest Kannada News

    ಯೋಧನಿಗೆ ಬಂತು ಸಂಕಷ್ಟ!

    ಮಾರ್ಚ್ 25, 2026

    ರಾಜ್ಯದ 13 ಜಿಲ್ಲೆಗಳಲ್ಲಿ ಮಳೆ: ಸುಡುವ ಬಿಸಿಲಿಗೆ ತಂಪೆರೆದ ವರುಣ!

    ಮಾರ್ಚ್ 18, 2026

    ಮಂತ್ರಿ ಸ್ಥಾನಕ್ಕೆ ಹಿರಿಯ ಶಾಸಕರ ಪಟ್ಟು

    ಮಾರ್ಚ್ 18, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.