Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹಣ ಲಪಟಾಯಿಸಲು ನಕಲಿ ವ್ಯಕ್ತಿ ಸೃಷ್ಟಿ
    Trending

    ಹಣ ಲಪಟಾಯಿಸಲು ನಕಲಿ ವ್ಯಕ್ತಿ ಸೃಷ್ಟಿ

    vartha chakraBy vartha chakraಆಗಷ್ಟ್ 8, 20246 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಆ.8-
    ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಕೋಟ್ಯಂತರ ರೂಪಾಯಿ ಅಕ್ರಮ ವರ್ಗಾವಣೆ ಪ್ರಕರಣದ ಬಂಧಿತ ಪ್ರಮುಖ ಆರೋಪಿ
    ಸತ್ಯನಾರಾಯಣ ವರ್ಮಾ, ಹಣ ವರ್ಗಾವಣೆಗೆ ಹಿಡಿದ ಮಾರ್ಗ ಅತ್ಯಂತ ರೋಚಕವಾಗಿದೆ.
    ಹೈದರಾಬಾದ್ ನ ಫಸ್ಟ್ ಕ್ರೆಡಿಟ್ ಕೋ ಅಪರೇಟಿವ್ ಬ್ಯಾಂಕ್ ನಲ್ಲಿ ವ್ಯವಸ್ಥಾಪಕ ನಿರ್ದೇಶಕರಾಗಿ ಕೆಲಸ ಮಾಡುತ್ತಿರುವ ಸತ್ಯನಾರಾಯಣ ವರ್ಮಾ, ನಿಗಮದಲ್ಲಿದ್ದ ಕೋಟ್ಯಂತರ ರೂ ಕಬಳಿಸಲು ನಕಲಿ ಅಧಿಕಾರಿಯನ್ನು ಸೃಷ್ಟಿಸಿ, ಆತನೊಂದಿಗೆ ಹೇಗೆ ವ್ಯವಹರಿಸಬೇಕು ಎಂದು ತರಬೇತಿ ನೀಡಿದ್ದಾರೆ.
    ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧಿಕಾರಿಗಳು ಹಾಗೂ ಬ್ಯಾಂಕ್ ಅಧಿಕಾರಿಗಳೊಂದಿಗೆ ಸತ್ಯನಾರಾಯಣರ ನಿರಂತರ ಸಂಪರ್ಕದಲ್ಲಿದ್ದು ನಕಲಿ ವ್ಯಕ್ತಿಯೊಂದಿಗಿನ ವ್ಯವಹಾರದ ಉಸ್ತುವಾರಿ ವಹಿಸಿದ್ದರು ಎಂಬ ಮಾಹಿತಿ ಎಸ್ ಐಟಿ ತನಿಖೆಯಲ್ಲಿ ಪತ್ತೆಯಾಗಿದೆ.
    ಬೆಂಗಳೂರಿನ ವಸಂತನಗರದ ಯೂನಿಯನ್ ಬ್ಯಾಂಕ್ನಿಂದ ಎಂ.ಜಿ.ರೋಡ್‌ನಲ್ಲಿರುವ ಯೂನಿಯನ್ ಬ್ಯಾಂಕ್ ಶಾಖೆಗೆ ನಿಗಮದ ಖಾತೆ ವರ್ಗಾವಣೆಯಾದ ಬಳಿಕ ಖಾತೆಯಲ್ಲಿದ್ದ 93 ಕೋಟಿ ಹಣ ಕಬಳಿಸಲು ವ್ಯವಸ್ಥಿತ ಸಂಚು ರೂಪಿಸಿದ್ದ ವರ್ಮಾ, ಶಿವಕುಮಾರ್ ಹೆಸರಿನಲ್ಲಿ ಆರೋಪಿ ನಕಲಿ ಆಧಾರ್ ಕಾರ್ಡ್ ಹಾಗೂ ನಿಗಮದ ಗುರುತಿನ ಚೀಟಿ ಮಾಡಿಸಿದ್ದ.
    ಶಿವಕುಮಾರ್ ಹೆಸರಿನಲ್ಲಿ ಆರೋಪಿ ಸಾಯಿತೇಜ ಬ್ಯಾಂಕ್ ಖಾತೆ ತೆರೆಸಿ ಬಳಿಕ ಆರೋಪಿಗಳಾದ ಜಗದೀಶ್ ಹಾಗೂ ಚಂದ್ರಮೋಹನ್ ಎಂಬುವರು ಸಾಯಿತೇಜ ಜೊತೆ ನಿಗಮದ ಅಧಿಕಾರಿಗಳಾಗಿ ತೆರಳಿ ವರ್ಗಾವಣೆ ಸಂಬಂಧಿಸಿದ ಅರ್ಜಿ ಪಡೆದು ಪ್ರಕ್ರಿಯೆಗಳನ್ನು ಪೂರೈಸಿದ್ದರು.
    ಇದಕ್ಕೂ ಮುನ್ನ ನಿಗಮದ ಅಧಿಕಾರಿಯಾಗಿ ಹೇಗೆ ಮಾತನಾಡಬೇಕು, ಹೇಗೆ ವರ್ತಿಸಬೇಕು ಎಂಬುದು ಸೇರಿದಂತೆ ಹಲವು ವಿಚಾರಗಳ ಬಗ್ಗೆ ವರ್ಮಾ ಸೂಕ್ತ ತರಬೇತಿ ನೀಡಿದ್ದ ಎಂಬುದರ ಬಗ್ಗೆ ಚಾರ್ಜ್‌ಶೀಟ್ನಲ್ಲಿ ಉಲ್ಲೇಖಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.
    ಕಳೆದ ವರ್ಷ ಅಕ್ಟೋಬರ್ನಲ್ಲಿ ಬೆಂಗಳೂರಿಗೆ ಬಂದಿದ್ದ ಸತ್ಯನಾರಾಯಣ ವರ್ಮಾ ಮೊದಲು ತನ್ನ ಸ್ನೇಹಿತ ಕಾಕಿ ಶ್ರೀನಿವಾಸನ ಜೊತೆಗೆ ಮಾತುಕತೆ ನಡೆಸಿದ್ದ. ಇದಾದ ನಂತರ ನಾಗೇಶ್ವರ ರಾವ್ ಮೂಲಕ ಸಂಬಂಧಿ ನೆಕ್ಕಂ ಟಿ ನಾಗರಾಜನನ್ನು ಸಂಪರ್ಕಿಸಿದ್ದ. ಈ ಮೂಲಕ ನಿಗಮದ ಎಂ.ಡಿ ಪದ್ಮರಾಜ ಅವರನ್ನು ಭೇಟಿ ಮಾಡಿ ನಿಗಮದ ಬ್ಯಾಂಕ್ ಖಾತೆಯಲ್ಲಿದ್ದ ಹಣದ ಬಗ್ಗೆ ಚರ್ಚಿಸಿದ್ದರು.
    ಪ್ರಕರಣದ ಏಳನೇ ಆರೋಪಿ ಚಂದ್ರಮೋಹನ್ ಮೂಲಕ ಎಂಜಿ ರಸ್ತೆ ಶಾಖೆಯ ಯೂನಿಯನ್ ಬ್ಯಾಂಕ್ನ ಖಾತೆಯಲ್ಲಿರುವ ಹಣ ಮಾಹಿತಿ ಪಡೆದು ನಂತರ ವಸಂತ ನಗರ ಶಾಖೆಯಲ್ಲಿ ಅಕೌಂಟ್ ತೆರೆದು 89.62.99.500 ಹಣವನ್ನು ವರ್ಗಾಯಿಸಿಕೊಂಡಿದ್ದರು ಎಂಬುದರ ಬಗ್ಗೆ ದೋಷಾರೋಪ ಪಟ್ಟಿಯಲ್ಲಿ ಉಲ್ಲೇಖಿಸಿರುವುದಾಗಿ ಮೂಲಗಳು ತಿಳಿಸಿವೆ

    Bangalore Karnataka News Varthachakra ಅಪರಾಧ ಸುದ್ದಿ ಕಳ್ಳತನ ವಾಲ್ಮೀಕಿ ವ್ಯವಹಾರ
    Share. Facebook Twitter Pinterest LinkedIn Tumblr Email WhatsApp
    Previous Articleಮಹಾರಾಷ್ಟ್ರದಲ್ಲಿತ್ತು ಡ್ರಗ್ಸ್ Factory.
    Next Article ಬೆಂಗಳೂರಿನಲ್ಲಿ ಹುಡುಗಿಯರೇ ಹೆಚ್ಚು ನಾಪತ್ತೆ.
    vartha chakra
    • Website

    Related Posts

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025

    6 ಪ್ರತಿಕ್ರಿಯೆಗಳು

    1. 235g1 on ಜೂನ್ 7, 2025 5:27 ಫೂರ್ವಾಹ್ನ

      where can i buy generic clomid can i get clomid without a prescription where buy generic clomiphene order cheap clomiphene price how to get clomid price can i purchase clomiphene without a prescription buy cheap clomiphene no prescription

      Reply
    2. original cialis pills on ಜೂನ್ 9, 2025 7:49 ಫೂರ್ವಾಹ್ನ

      This is the amicable of serenity I enjoy reading.

      Reply
    3. side effects of metronidazole flagyl on ಜೂನ್ 11, 2025 2:02 ಫೂರ್ವಾಹ್ನ

      Palatable blog you procure here.. It’s intricate to espy elevated status article like yours these days. I justifiably appreciate individuals like you! Take guardianship!!

      Reply
    4. 2oi2p on ಜೂನ್ 18, 2025 9:53 ಫೂರ್ವಾಹ್ನ

      buy inderal pills – inderal for sale buy methotrexate 2.5mg pills

      Reply
    5. hfaz6 on ಜೂನ್ 21, 2025 7:33 ಫೂರ್ವಾಹ್ನ

      amoxicillin us – buy generic valsartan ipratropium for sale

      Reply
    6. q6vdk on ಜೂನ್ 23, 2025 10:43 ಫೂರ್ವಾಹ್ನ

      zithromax 250mg pill – tinidazole cost buy generic nebivolol

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಸುಂದರಿ ಜಾಲಕ್ಕೆ ಬಲಿಯಾದ ಇರಾನ್.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • 4garp ರಲ್ಲಿ ಪುನೀತ್​​ ರಾಜ್‌ ಕುಮಾರ್ ಕಣ್ಮರೆಯಾಗಿ ಇಂದಿಗೆ 3 ವರ್ಷ.
    • RandallcEf ರಲ್ಲಿ ಕುಮಾರಸ್ವಾಮಿ ನೇತೃತ್ವದಲ್ಲಿ JDS ಶಾಸಕರ ಒಗ್ಗಟ್ಟು ಪ್ರದರ್ಶನ | Kumaraswamy
    • u6szg ರಲ್ಲಿ ಜಿ.ಟಿ.ದೇವೇಗೌಡ ಸಿಡಿಸಿದ ವಿವಾದದ ಬಾಂಬ್ | GT Devegowda
    Latest Kannada News

    ಜುಲೈ 7ರಂದು ಮಹಾನಗರ ಪಾಲಿಕೆಗಳು ಕೆಲಸ ಮಾಡುವುದಿಲ್ಲ!

    ಜೂನ್ 24, 2025

    ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಎಂದ ಜಮೀರ್ ಅಹ್ಮದ್ ಖಾನ್.

    ಜೂನ್ 24, 2025

    ಕಾಲ್ತುಳಿತ ಘಟನೆಯ ಕಾರಣ ಪತ್ತೆ ಹಚ್ಚಿದ ಸರ್ಕಾರ !

    ಜೂನ್ 24, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ತಿರುಪತಿ ಲಾಡು ಗೆ ಮಂಡ್ಯ ತುಪ್ಪ #tirupati #tirumala #hyderabad #andhrapradesh #trending #ghee #products
    Subscribe