ಸಂಗ್ರಹಗಳು
    • ಮಾರ್ಚ್ 2026
    • ಫೆಬ್ರವರಿ 2026
    • ಜನವರಿ 2026
    • ಡಿಸೆಂಬರ್ 2025
    • ನವೆಂಬರ್ 2025
    • ಅಕ್ಟೋಬರ್ 2025
    • ಸೆಪ್ಟೆಂಬರ್ 2025
    • ಆಗಷ್ಟ್ 2025
    • ಜುಲೈ 2025
    • ಜೂನ್ 2025
    • ಮೇ 2025
    • ಏಪ್ರಿಲ್ 2025
    • ಮಾರ್ಚ್ 2025
    • ಫೆಬ್ರವರಿ 2025
    • ಜನವರಿ 2025
    • ಡಿಸೆಂಬರ್ 2024
    • ನವೆಂಬರ್ 2024
    • ಅಕ್ಟೋಬರ್ 2024
    • ಸೆಪ್ಟೆಂಬರ್ 2024
    • ಆಗಷ್ಟ್ 2024
    • ಜುಲೈ 2024
    • ಜೂನ್ 2024
    • ಮೇ 2024
    • ಏಪ್ರಿಲ್ 2024
    • ಮಾರ್ಚ್ 2024
    • ಫೆಬ್ರವರಿ 2024
    • ಜನವರಿ 2024
    • ಡಿಸೆಂಬರ್ 2023
    • ನವೆಂಬರ್ 2023
    • ಅಕ್ಟೋಬರ್ 2023
    • ಸೆಪ್ಟೆಂಬರ್ 2023
    • ಆಗಷ್ಟ್ 2023
    • ಜುಲೈ 2023
    • ಜೂನ್ 2023
    • ಮೇ 2023
    • ಏಪ್ರಿಲ್ 2023
    • ಮಾರ್ಚ್ 2023
    • ಫೆಬ್ರವರಿ 2023
    • ಜನವರಿ 2023
    • ಡಿಸೆಂಬರ್ 2022
    • ನವೆಂಬರ್ 2022
    • ಅಕ್ಟೋಬರ್ 2022
    • ಸೆಪ್ಟೆಂಬರ್ 2022
    • ಆಗಷ್ಟ್ 2022
    • ಜುಲೈ 2022
    • ಜೂನ್ 2022
    • ಮೇ 2022
    • ಏಪ್ರಿಲ್ 2022
    Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಂಡತಿಯನ್ನು ಕೊಂದು ಕತೆ ಕಟ್ಟಿದ.
    ಬಂಧನ

    ಹೆಂಡತಿಯನ್ನು ಕೊಂದು ಕತೆ ಕಟ್ಟಿದ.

    vartha chakraBy vartha chakraಫೆಬ್ರವರಿ 6, 20251 ಟಿಪ್ಪಣಿ1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಫೆ.6-ಹಣಕಾಸಿನ ವಿಚಾರಕ್ಕಾಗಿ ಪತ್ನಿಗೆ ನಿದ್ರೆ ಮಾತ್ರೆ ನೀಡಿ ಪ್ರಜ್ಞೆ ತಪ್ಪಿಸಿ ಕತ್ತು ಹಿಸುಕಿ ಕೊಲೆಗೈದು ಸಹಜ ಸಾವೆಂದು ಬಿಂಬಿಸಿದ್ದ ಖತರ್ನಾಕ್ ಪತಿಯನ್ನು ವೈಯಾಲಿಕಾವಲ್ ಪೊಲೀಸರು ಬಂಧಿಸಿದ್ದಾರೆ.
    ಮಲ್ಲೇಶ್ವರದ 18ನೇ ಅಡ್ಡರಸ್ತೆಯ ಪತ್ನಿ ಚೇತನಾ (42)ರನ್ನು ಕೊಲೆಗೈದ ಪತಿ ಶರತ್ ಉತ್ತಂಗಿ (43) ನನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
    ಮೃತಳ ಸಂಬಂಧಿ ಅಕ್ಷಯ್ ನೀಡಿದ ದೂರಿನ ಮೇರೆಗೆ ಕೊಲೆ ಪ್ರಕರಣ ದಾಖಲಿಸಿ ಆರೋಪಿಯನ್ನು ಬಂಧಿಸಲಾಗಿದೆ ಎಂದು ಡಿಸಿಪಿ ಶೇಖರ್ ತಿಳಿಸಿದ್ದಾರೆ.
    ದಾವಣಗೆರೆ ಜಿಲ್ಲೆಯ ಹರಪ್ಪನಹಳ್ಳಿ ಮೂಲದ ಶರತ್, ಖಾಸಗಿ ಕಂಪೆನಿಯೊಂದರಲ್ಲಿ ಕೆಲಸ ಮಾಡುತ್ತಿದ್ದ. ಪತ್ನಿ ಖಾಸಗಿ ಕಾಲೇಜೊಂದರಲ್ಲಿ ಉಪನ್ಯಾಸಕಿಯಾಗಿ ಕೆಲಸ ಮಾಡುತ್ತಿದ್ದರು. 15 ವರ್ಷಗಳ ಹಿಂದೆ ಪ್ರೇಮ ವಿವಾಹವಾಗಿದ್ದ ದಂಪತಿಗೆ ಹೆಣ್ಣುಮಗುವಿದೆ. ಕಳೆದೊಂದು ವರ್ಷದಲ್ಲಿ ಮಲ್ಲೇಶ್ವರದ 18ನೇ ಅಡ್ಡರಸ್ತೆಯ ಬಾಡಿಗೆ ಮನೆಯೊಂದರಲ್ಲಿ ವಾಸವಾಗಿದ್ದರು. ಇಬ್ಬರಿಗೂ ಕೈತುಂಬಾ ಸಂಬಳ ಬರುತಿತ್ತು. ಏತನ್ಮಧ್ಯೆ ಹಣಕಾಸಿನ ವಿಚಾರಕ್ಕಾಗಿ ಇಬ್ಬರ ನಡುವೆ ವೈಮನಸ್ಸು ಮೂಡಿತ್ತು. ಇದೇ ವಿಚಾರಕ್ಕಾಗಿ ಇಬ್ಬರ ನಡುವೆ ಆಗಾಗ ಜಗಳವಾಗುತಿತ್ತು.
    ಕಳೆದ ಫೆ.3ರಂದು ದಂಪತಿ ನಡುವೆ ಗಲಾಟೆಯಾಗಿದೆ. ಜ್ವರದ ಮಾತ್ರೆಯ ಸೋಗಿನಲ್ಲಿ ಪತ್ನಿಗೆ ನಿದ್ರೆ ಮಾತ್ರೆ ನೀಡಿದ್ದ. ಬಳಿಕ ಗಾಢ ನಿದ್ರೆಯಲ್ಲಿದ್ದ ಪತ್ನಿಯನ್ನು ಕತ್ತುಹಿಸುಕಿ ಪತಿ ಸಾಯಿಸಿರುವುದು ತನಿಖೆಯಲ್ಲಿ ಪತ್ತೆಯಾಗಿದೆ ಎಂದು ತಿಳಿಸಿದರು. ಪೊಲೀಸರು ಮಾಹಿತಿ ನೀಡಿದ್ದಾರೆ.
    ಸುಳ್ಳು ಕಥೆ ಕಟ್ಟಿದ್ದ:
    ಫೆ.3ರಂದು ಸುಸ್ತು, ತಲೆ ಸುತ್ತು ಬಂದಿದೆ ಎಂದು ಪತ್ನಿ ಚೇತನಾ ತನ್ನ ಬಳಿ ಹೇಳಿಕೊಂಡಿದ್ದಳು. ಹೀಗಾಗಿ ಜ್ವರದ ಮಾತ್ರೆ ನೀಡಿದೆ. ರಾತ್ರಿ ಎಂದಿನಂತೆ ಮಲಗಿದ್ದಳು. ಮಧ್ಯರಾತ್ರಿ 2.30ಕ್ಕೆ ಪಕ್ಕದಲ್ಲಿ ಮಲಗಿದ್ದ ಪತಿಯು ಮಂಚದಿಂದ ಕೆಳಗೆ ಬಿದ್ದಿದ್ದಳು. ಕೂಡಲೇ ಮಗಳನ್ನು ಎಬ್ಬಿಸಿ, ನೆಲಮಹಡಿಯಲ್ಲಿ ವಾಸವಿದ್ದವರ ಸಹಾಯದಿಂದ ಕೂಡಲೇ ಖಾಸಗಿ ಆಸ್ಪತ್ರೆ ಸೇರಿಸಿದರೂ ಮಾರ್ಗಮಧ್ಯೆದಲ್ಲಿ ಪತ್ನಿ ಸಾವನ್ನಪ್ಪಿರುವುದಾಗಿ ವೈದ್ಯರು ಹೇಳಿರುವುದಾಗಿ ಸಂಬಂಧಿಕರ ಮುಂದೆ ಸುಳ್ಳು ಹೇಳಿದ್ದ.
    ಮೃತದೇಹವನ್ನು ಪರಿಶೀಲಿಸಿದಾಗ ಕುತ್ತಿಗೆ ಹಾಗೂ ಕೆನ್ನೆಯಲ್ಲಿ ತರಚಿದ ಗಾಯವಿರುವುದನ್ನು ಗಮನಿಸಿದ್ದರು. ಚೇತನಾಳನ್ನು ಕುತ್ತಿಗೆ ಹಿಸುಕಿ ಹತ್ಯೆ ಮಾಡಿರುವುದಾಗಿ ಶಂಕೆ ವ್ಯಕ್ತಪಡಿಸಿ ದೂರು ನೀಡಲಾಗಿತ್ತು. ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ವಿಚಾರಣೆ ನಡೆಸಿದಾಗ ಹತ್ಯೆ ಮಾಡಿರುವುದಾಗಿ ಬಾಯ್ಬಿಟ್ಟಿದ್ದಾನೆ ಎಂದು ತಿಳಿಸಿದ್ದಾರೆ.

    Verbattle
    Verbattle
    Verbattle
    ಕೊಲೆ ನ್ಯಾಯ ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Article99 ರೂಪಾಯಿ ಸಾಲಕ್ಕೆ 58 ಸಾವಿರ ಕೊಡಬೇಕಂತೆ.?
    Next Article ಪ್ರಧಾನಿ ಮೋದಿ ಹೆಗಲೇರಿದ ಜವಾಬ್ದಾರಿ.
    vartha chakra
    • Website

    Related Posts

    ಪ್ಲಾಸ್ಟಿಕ್ ವಿರುದ್ಧ ಸಮರ

    ಮಾರ್ಚ್ 16, 2026

    ಪಿಯುಸಿ ವಿದ್ಯಾರ್ಥಿಗಳೇ ಗಮನಿಸಿ

    ಮಾರ್ಚ್ 16, 2026

    ಕರ್ನಾಟಕದ ಬಜೆಟ್ ಮುಖ್ಯಾಂಶಗಳು ಹೀಗಿವೆ ನೋಡಿ

    ಮಾರ್ಚ್ 6, 2026

    1 ಟಿಪ್ಪಣಿ

    1. Hezljo on ಮಾರ್ಚ್ 17, 2026 9:52 ಫೂರ್ವಾಹ್ನ

      Betano https://betanogame.org/el/ καλωσορίζει νικητές. Λάβε 100% έως €500 + δωρεάν περιστροφές στην πρώτη σου κατάθεση. Απόλαυσε την πιο ομαλή εμπειρία καζίνο με κορυφαία ασφάλεια και γρήγορη υποστήριξη. Παίξε τώρα.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ವ್ಯಕ್ತಿಚಿತ್ರ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಪ್ಲಾಸ್ಟಿಕ್ ವಿರುದ್ಧ ಸಮರ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • Gregoryflake ರಲ್ಲಿ ಸಿದ್ದರಾಮಯ್ಯ ರಾಜೀನಾಮೆ ಕೊಡಲ್ಲ.
    • Agdrll ರಲ್ಲಿ PGಯಲ್ಲಿರುವ ಮಹಿಳೆಯರೇ ಹುಷಾರ್!
    • Geraldmop ರಲ್ಲಿ ಚುನಾವಣೆ ಬಿಸಿಯ ನಡುವೆ ಸಿದ್ದರಾಮಯ್ಯ ಧರಣಿ | Siddaramaiah
    Latest Kannada News

    ‘ಯುಎಇ’ಯಲ್ಲಿ 19 ಭಾರತೀಯರು ಅರೆಸ್ಟ್! ಯಾಕೆ ಗೊತ್ತಾ?

    ಮಾರ್ಚ್ 17, 2026

    ಭಾರತಕ್ಕೆ ಫೆರಾರಿ 849 ಟೆಸ್ಟರೋಸಾ ಲಗ್ಗೆ – ₹10.37 ಕೋಟಿ ಬೆಲೆಯ ಹೈಬ್ರಿಡ್ ಸೂಪರ್ ಕಾರ್!

    ಮಾರ್ಚ್ 17, 2026

    ಬಾಗಲಕೋಟೆ, ದಾವಣಗೆರೆ ದಕ್ಷಿಣಕ್ಕೆ ಉಪಚುನಾವಣೆ ಘೋಷಣೆ: ಏಪ್ರಿಲ್ 9ಕ್ಕೆ ಮತದಾನ, ಮೇ 4ಕ್ಕೆ ಫಲಿತಾಂಶ

    ಮಾರ್ಚ್ 16, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.