Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ
    ಸುದ್ದಿ

    ಹೆಬ್ಬಾಳ ಫ್ಲೈ ಓವರ್ ನಲ್ಲಿ ವಾಹನ ಸಂಚಾರ ಇರುವುದಿಲ್ಲ

    vartha chakraBy vartha chakraಮೇ 17, 20255 ಪ್ರತಿಕ್ರಿಯೆಗಳು1 Min Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp

    ಬೆಂಗಳೂರು,ಮೇ.17-
    ವಾಹನ ಸವಾರರೇ ದಯವಿಟ್ಟು ಗಮನಿಸಿ.ಕೆಲವು ದಿನಗಳ ಕಾಲ ಹೆಬ್ಬಾಳ ಫ್ಲೈ ಓವರ್ ಮೇಲೆ ರಾತ್ರಿ ಸಂಚಾರ ನಿಷೇಧಿಸಲಾಗಿದೆ.ಏರ್ ಪೋರ್ಟ್ ಗೆ ಹೋಗುವ ಮತ್ತು ಬರುವ ವೇಳೆ ಪರ್ಯಾಯ ಮಾರ್ಗ ಬಳಸಿ.
    ಬಿಡಿಎ ಕಾಮಗಾರಿ  ಹಿನ್ನೆಲೆಯಲ್ಲಿ ಇಂದಿನಿಂದ ಮೇ 21ರವರೆಗೆ ಪ್ರತಿದಿನ ಮಧ್ಯರಾತ್ರಿ 12 ಗಂಟೆಯಿಂದ 3 ಗಂಟೆವರೆಗೆ ಹೆಬ್ಬಾಳ ಫ್ಲೈಓವರ್ ರಸ್ತೆಯನ್ನು ಸಂಚಾರ ಬಂದ್ ಆಗಲಿದೆ.
    ಎಸ್ಟೀಮ್ ಮಾಲ್ ನಿಂದ ಬಾಪ್ಟಿಸ್ಟ್ ಆಸ್ಪತ್ರೆವರೆಗಿನ ಮಾರ್ಗ ಬಂದ್ ಇರಲಿದ್ದು ಈ ವೇಳೆ ಪರ್ಯಾಯ ಮಾರ್ಗಗಳನ್ನು ಬಳಸುವಂತೆ ವಾಹನ ಸವಾರರಿಗೆ ಸಂಚಾರ ಪೊಲೀಸ್ ಪ್ರಕಟಣೆ ಹೊರಡಿಸಿದ್ದಾರೆ.
    ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆ.ಆರ್. ಪುರ ಕಡೆಯಿಂದ ಮೇಖ್ರಿ ವೃತ್ತದ ಕಡೆಗೆ ಅಸ್ತಿತ್ವದಲ್ಲಿರುವ ಹೆಬ್ಬಾಳ ಮೇಲ್ಸೇತುವೆ ಗೆ ಹೆಚ್ಚುವರಿ ರಾಂಪ್ ಗಳನ್ನು ನಿರ್ಮಿಸುವ ಯೋಜನೆಯನ್ನು ಕೈಗೆತ್ತಿಕೊಂಡಿದೆ. ಈ ಕಾಮಗಾರಿಯ ಭಾಗವಾಗಿ, ರೈಲ್ವೆ ಹಳಿಗಳ ಮೇಲೆ 33.5 ಮೀ ಉದ್ದದ 7 ಉಕ್ಕಿನ ಗರ್ಡ್ ಗಳನ್ನು ಅಳವಡಿಸುವ ಕಾಮಗಾರಿಯನ್ನು ಇಂದಿನಿಂದ ಮೇ 21ರವರೆಗೆ ನಡೆಯಲಿದೆ.
    ಈ ವೇಳೆ ಪ್ರತಿದಿನ 3 ಗಂಟೆಗಳ ಕಾಲ ಅಂದರೆ ರಾತ್ರಿ 12 ರಿಂದ ಬೆಳಗಿನ ಜಾವ 03 ಗಂಟೆ ವರೆಗೆ ಕಾಮಗಾರಿನ್ನು ಕೈಗೊಳ್ಳಲಾಗಿದೆ. ಹಾಗಾಗಿ ಸಾರ್ವಜನಿಕರ ಸುಗಮ ಸಂಚಾರದ ದೃಷ್ಟಿಯಿಂದ ಕಾಮಗಾರಿ ನಡೆಯುವ ಸಮಯದಲ್ಲಿ ಈ ಕೆಳಕಂಡ ಸಂಚಾರ ಮಾರ್ಪಾಡು ಮಾಡಲಾಗಿದೆ ಎಂದು ತಿಳಿಸಿದೆ.
    ಸಂಚಾರ ನಿರ್ಬಂಧ:
    ಹೆಬ್ಬಾಳ ಮೇಲ್ಸೇತುವೆ ಯಲ್ಲಿ ಎಸ್ಟೀಮ್ ಮಾಲ್ ನಿಂದ ಮೇಖ್ರಿ ವೃತ್ತದ ಕಡೆಗೆ ರಾತ್ರಿ 12 ರಿಂದ ಬೆಳಿಗ್ಗೆ 3 ಗಂಟೆ ವರೆಗೆ ಎಲ್ಲಾ ರೀತಿಯ ವಾಹನಗಳನ್ನು ನಿಷೇಧಿಸಲಾಗಿದೆ.
    ಪರ್ಯಾಯ ಮಾರ್ಗ:
    ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮೇಖ್ರಿ ವೃತ್ತದ ಕಡೆಗೆ ಚಲಿಸುವ ವಾಹನಗಳು ಎಸ್ಟೀಮ್ ಮಾಲ್‌ನಲ್ಲಿರುವ ಸರ್ವಿಸ್ ರಸ್ತೆಯನ್ನು ಪ್ರವೇಶಿಸಿ ಹೆಬ್ಬಾಳ ವೃತ್ತದಲ್ಲಿ ಹೊರ ವರ್ತುಲಕ್ಕೆ ಬಲ ತಿರುವು ಪಡೆದು ತುಮಕೂರು ಮಾರ್ಗವಾಗಿ ಚಲಿಸಿ, ಕುವೆಂಪು ವೃತ್ತದಲ್ಲಿ ಎಡ ತಿರುವು ಪಡೆದು ನ್ಯೂ ಬಿಇಎಲ್ ರಸ್ತೆ ಮೂಲಕ ಮೇಖ್ರಿ ವೃತ್ತವನ್ನು ತಲುಪಬಹುದಾಗಿದೆ ಎಂದು ತಿಳಿಸಲಾಗಿದೆ.

    ತುಮಕೂರು ಬೆಂಗಳೂರು
    Share. Facebook Twitter Pinterest LinkedIn Tumblr Email WhatsApp
    Previous Articleಬಾಂಬ್ ತಯಾರಿ ಮಾಡುತ್ತಿದ್ದರೋ ಸಿಕ್ಕಿಬಿದ್ದರು
    Next Article ಶಾಶ್ವತ ಪರಿಹಾರಕ್ಕೆ ಡಿಸಿಎಂ ಸಂಕಲ್ಪ
    vartha chakra
    • Website

    Related Posts

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025

    5 ಪ್ರತಿಕ್ರಿಯೆಗಳು

    1. kyqqz on ಜೂನ್ 6, 2025 4:36 ಫೂರ್ವಾಹ್ನ

      where can i buy cheap clomiphene buy generic clomiphene price clomiphene how to get generic clomiphene tablets can i get clomid without a prescription what is clomiphene medication where to buy clomid without prescription

      Reply
    2. cheap cialis fast shipping on ಜೂನ್ 9, 2025 8:04 ಅಪರಾಹ್ನ

      Thanks recompense sharing. It’s outstrip quality.

      Reply
    3. what type of antibiotic is flagyl on ಜೂನ್ 11, 2025 2:18 ಅಪರಾಹ್ನ

      This website positively has all of the low-down and facts I needed to this thesis and didn’t comprehend who to ask.

      Reply
    4. 9hy3x on ಜೂನ್ 19, 2025 12:38 ಫೂರ್ವಾಹ್ನ

      inderal 20mg pill – clopidogrel 150mg usa buy methotrexate 2.5mg generic

      Reply
    5. qqxv1 on ಜೂನ್ 24, 2025 12:46 ಫೂರ್ವಾಹ್ನ

      zithromax 500mg sale – zithromax 250mg drug how to buy bystolic

      Reply

    Leave A Reply Cancel Reply

    ವಿಭಾಗಗಳು
    • Trending
    • Viral
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಸರ್ಕಾರದಲ್ಲಿ ಕಮೀಷನ್ ಹಾವಳಿ.

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • EdwardNor ರಲ್ಲಿ Crypto ವಂಚಕ Arrest.
    • StephenCarne ರಲ್ಲಿ ನಾನು ಹುಚ್ಚ ಅಲ್ಲ ಅಂದ್ರು ಡಿಕೆ ಶಿವಕುಮಾರ್ ಯಾಕೆ ಗೊತ್ತಾ?
    • v3x0i ರಲ್ಲಿ ಕಳ್ಳರೂ ಇದನ್ನೂ ಬಿಡಲಿಲ್ಲ ‌ನೋಡಿ
    Latest Kannada News

    E.D. ವಿಚಾರಣೆ ಎದುರಿಸಿದ ಡಿ.ಕೆ. ಸುರೇಶ್

    ಜೂನ್ 23, 2025

    ಅಮಿತ್ ಶಾ ನಡೆಗೆ ಬೆದರಿದ ವಿಜಯೇಂದ್ರ.

    ಜೂನ್ 20, 2025

    ಕೆ ಇ ಎ ಪ್ರಯೋಗಿಸಿದ ಬ್ರಹ್ಮಾಸ್ತ್ರ.

    ಜೂನ್ 20, 2025
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.

    Vartha Chakra

    ಎಡಕ್ಕೂ ಇಲ್ಲ ಬಲಕ್ಕೂ ಇಲ್ಲ, ಬರಿ ನೇರ ನೇರ - ಅದೇ ವಾರ್ತಾಚಕ್ರ
    ಕನ್ನಡದ ಅನನ್ಯ ನ್ಯೂಸ್ ಚಾನಲ್
    ಸತ್ಯ ಶುದ್ದ ಶಿಷ್ಠ
    #Kannada #Kannadiga #Bangalore #Bengaluru #Kannadanews #Karnataka

    Vartha Chakra
    Kannada Digital News Channel - Curated, Managed and Operated by Professional Journalists ಇನ್ನಷ್ಟು ನಂಬಲರ್ಹ ಸುದ್ದಿಗಳಿಗಾಗಿ ಭೇಟಿ ನೀಡಿ www.varthachakra.com
    ಮೋದಿಯನ್ನೇ ಕಾಪಿ ಮಾಡಿದ್ರಾ ಟ್ರಂಪ್ #narendramodi #donaldtrump #viralvideo #facts #iran #israel #war
    Subscribe