Facebook X (Twitter) Instagram
    Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ
    Vartha Chakra
    You are at:Home » ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.
    Trending

    ಹೈಕಮಾಂಡ್ ಮುಂದೆ ಶಿವಕುಮಾರ್ ಗರಂ.

    vartha chakraBy vartha chakraಅಕ್ಟೋಬರ್ 4, 20259 ಪ್ರತಿಕ್ರಿಯೆಗಳು2 Mins Read
    Facebook Twitter WhatsApp Pinterest LinkedIn Tumblr Email
    Share
    Facebook Twitter LinkedIn Pinterest Email WhatsApp
    Verbattle
    Verbattle

    ಬೆಂಗಳೂರು,ಅ.4-
    ಅಧಿಕಾರ ಹಸ್ತಾಂತರ ಕುರಿತಂತೆ ರಾಜ್ಯ ಕಾಂಗ್ರೆಸ್ಸಿನಲ್ಲಿ ಪರ ವಿರೋಧದ ಚರ್ಚೆಗಳು ನಡೆಯುತ್ತಿರುವ ಬೆನ್ನಲ್ಲೇ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಈ ವಿಚಾರವಾಗಿ ಹೈಕಮಾಂಡ್ ನಿಲುವಿನ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    ಮತಗಳ್ಳತನ ಕುರಿತು ಕಾಂಗ್ರೆಸ್ ಪಕ್ಷ ರಾಷ್ಟ್ರೀಯ ಮಟ್ಟದಲ್ಲಿ ನಡೆಸುತ್ತಿರುವ ಆಂದೋಲನದಲ್ಲಿ ಪಾಲ್ಗೊಳ್ಳಲು ಆಗಮಿಸಿರುವ ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್ ಮತ್ತು ರಾಜ್ಯ ಕಾಂಗ್ರೆಸ್ ಉಸ್ತುವಾರಿ ನಾಯಕ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿ ಮಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ನಾಯಕತ್ವ ಕುರಿತಾಗಿ ಹಲವು ಮಹತ್ವದ ವಿದ್ಯಮಾನಗಳ ಬಗ್ಗೆ ಚರ್ಚೆ ನಡೆಸಿದ್ದಾರೆ.
    ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಸರ್ಕಾರ ಅಸ್ತಿತ್ವಕ್ಕೆ ಬಂದ ಸಮಯದಲ್ಲಿ ಅಧಿಕಾರ ಹಂಚಿಕೆ ಕುರಿತಾಗಿ ಒಪ್ಪಂದ ಏರ್ಪಟ್ಟಿದೆ ಅದರ ಅನ್ವಯ ಮೊದಲ ಎರಡುವರೆ ವರ್ಷಗಳ ಅವಧಿ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಆಗಲಿದ್ದಾರೆ ಉಳಿದ ಎರಡುವರೆ ವರ್ಷಕ್ಕೆ ಡಿಕೆ ಶಿವಕುಮಾರ್ ಅವರನ್ನು ಹೈಕಮಾಂಡ್ ಮುಖ್ಯಮಂತ್ರಿಯನ್ನಾಗಿ ನೇಮಿಸಲಿದೆ ಎಂಬ ವಿಷಯ ಚರ್ಚೆಯಲ್ಲಿದೆ.
    ಆದರೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೂರ್ಣ ಅವರಿಗೆ ತಾವೇ ಮುಖ್ಯಮಂತ್ರಿ ಆಗಿ ಮುಂದುವರೆಯುತ್ತೇನೆ ಈ ರೀತಿಯ ಯಾವುದೇ ಒಪ್ಪಂದ ಏರ್ಪಟ್ಟಿಲ್ಲ ಎಂದು ಸ್ಪಷ್ಟನೆ ನೀಡುತ್ತಿದ್ದಾರೆ ಇದರ ನಡುವೆ ಅಧಿಕಾರ ಹಂಚಿಕೆ ಕುರಿತಾಗಿ ಯಾರು ಮಾತನಾಡಬಾರದು ಎಂದು ಹೈಕಮಾಂಡ್ ಕಟ್ಟಪ್ಪಣೆ ವಿಧಿಸಿದೆ ಆದರೂ ಕೂಡ ಉಪಮುಖ್ಯಮಂತ್ರಿ ಅವರ ಪರವಾಗಿ ಕೆಲವು ಶಾಸಕರು ಮತ್ತು ಮುಖಂಡರು ಹೇಳಿಕೆ ನೀಡುತ್ತಿದ್ದಾರೆ ಇದರ ಪ್ರತಿಯಾಗಿ ಕೆಲವು ಮಂತ್ರಿಗಳು ಸಿದ್ದರಾಮಯ್ಯ ಅವರ ಪರ ಹೇಳಿಕೆ ನೀಡುತ್ತಿದ್ದು ಗೊಂದಲಕ್ಕೆ ಕಾರಣವಾಗಿದೆ.
    ಇದಕ್ಕೆ ತೆರೆ ಎಳೆಯುವ ನಿಟ್ಟಿನಲ್ಲಿ ಹೈಕಮಾಂಡ್ ನಾಯಕತ್ವ ಕುರಿತು ಮಾತನಾಡಿದವರಿಗೆ ನೋಟಿಸ್ ಜಾರಿಗೊಳಿಸಿದೆ.
    ಈ ವಿಚಾರವಾಗಿ ವೇಣುಗೋಪಾಲ್ ಮತ್ತು ಸುರ್ಜೆವಾಲಾ ಅವರೊಂದಿಗೆ ಮಾತುಕತೆ ನಡೆಸಿದ ಡಿಕೆ ಶಿವಕುಮಾರ್ ಅಧಿಕಾರ ಹಸ್ತಾಂತರ ಮತ್ತು ನಾಯಕತ್ವ ಬದಲಾವಣೆ ವಿಚಾರದಲ್ಲಿ ಹೈಕಮಾಂಡ್ ಸ್ಪಷ್ಟ ನಿರ್ಧಾರವನ್ನು ಪ್ರಕಟಿಸಬೇಕು ಈ ಬಗ್ಗೆ ಮುಖಂಡರು ಹೈಕಮಾಂಡ್ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದು ಹೇಳುವ ಮೂಲಕ ಗೊಂದಲ ಮೂಡಿಸುತ್ತಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿರುವುದಾಗಿ ಗೊತ್ತಾಗಿದೆ.
    ಪಕ್ಷದ ಸಂಘಟನಾ ಕಾರ್ಯದರ್ಶಿಗಳಾಗಿರುವ ವೇಣುಗೋಪಾಲ್ ಅವರಾಗಲಿ ಅಥವಾ ರಾಜ್ಯ ಕಾಂಗ್ರೆಸ್ ಉಸ್ತುವಾರಿಯಾಗಿರುವ ಸುರ್ಜೆವಾಲ ಅವರಾಗಲಿ ಸ್ಪಷ್ಟವಾಗಿ ಮಾತನಾಡಿ ನಾಯಕತ್ವ ಬದಲಾವಣೆ ಇದೆ ಅಥವಾ ಇಲ್ಲಾ ಎನ್ನುವುದನ್ನು ತಿಳಿಸಬೇಕು. ಅದನ್ನು ಬಿಟ್ಟು ಹೈಕಮಾಂಡ್ ನಿರ್ಧಾರ ತೆಗೆದುಕೊಳ್ಳುತ್ತದೆ ಎಂದು ಹೇಳುವ ಮೂಲಕ ಗೊಂದಲಕ್ಕೆ ಕಾರಣವಾಗುತ್ತಿದೆ. ಅಡ್ಡಗೋಡೆಯ ಮೇಲೆ ದೀಪ ಇಟ್ಟಂತೆ ಮಾತನಾಡುವ ಬದಲಿಗೆ ಸ್ಪಷ್ಟವಾಗಿ ನಿರ್ಧಾರ ಪ್ರಕಟಿಸುವ ಮೂಲಕ ಗೊಂದಲಗಳಿಗೆ ತೆರೆ ಎಳೆಯಬೇಕು ಎಂದು ಮನವಿ ಮಾಡಿರುವುದಾಗಿ ತಿಳಿದು ಬಂದಿದೆ.
    ಇನ್ನು ನಾಯಕತ್ವ ವಿಚಾರವಾಗಿ ಮಾತನಾಡಿದರೆ ಶಿಸ್ತುಕ್ರಮ ಜರುಗಿಸುವುದಾಗಿ ಹೈಕಮಾಂಡ್ ಹೇಳಿದೆ ತಮ್ಮ ಪರವಾಗಿ ಮಾತನಾಡುವ ಶಾಸಕರು ಮತ್ತು ಮುಖಂಡರಿಗೆ ಶಿಸ್ತು ಸಮಿತಿ ನೋಟಿಸ್ ನೀಡುತ್ತಿದೆ ಆದರೆ ಮುಖ್ಯಮಂತ್ರಿ ಪರವಾಗಿ ಮಾತನಾಡುವ ಯಾವುದೇ ನಾಯಕರಿಗೆ ನೋಟಿಸ್ ನೀಡುತ್ತಿಲ್ಲ ಇದು ಕಾರ್ಯಕರ್ತರಲ್ಲಿ ಅಸಮಾಧಾನಕ್ಕೆ ಕಾರಣವಾಗಿದೆ ಉಪಮುಖ್ಯಮಂತ್ರಿ ಪರವಾಗಿ ಮಾತನಾಡಿದರೆ ಆಶಿಸ್ತು ಮುಖ್ಯಮಂತ್ರಿ ಪರವಾಗಿ ಮಾತನಾಡಿದರೆ ಶಿಸ್ತಿನ ಉಲ್ಲಂಘನೆ ಆಗುವುದಿಲ್ಲವೇ ಎಂದು ಪ್ರಶ್ನಿಸುತ್ತಿದ್ದಾರೆ ಇದಕ್ಕೆ ಹೈಕಮಾಂಡ್ ಉತ್ತರ ನೀಡಬೇಕು ಎಂದು ಸುರ್ಜೇವಾಲಾ ಅವರಲ್ಲಿ ಕೇಳಿರುವುದಾಗಿ ಉಪಮುಖ್ಯಮಂತ್ರಿಗಳ ಆಪ್ತ ಮೂಲಗಳು ತಿಳಿಸಿವೆ.
    ಶಿವಕುಮಾರ್ ಅವರ ಎಲ್ಲ ಮಾತುಗಳನ್ನು ಸಮಾಧಾನ ಚಿತ್ತದಿಂದ ಆಲಿಸಿದ ಇಬ್ಬರೂ ನಾಯಕರು ಲೋಕಸಭೆಯ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ ವಿದೇಶ ಪ್ರವಾಸದಲ್ಲಿದ್ದು ಅವರು ಹಿಂತಿರುಗಿದ ಬಳಿಕ ಈ ಬಗ್ಗೆ ಚರ್ಚೆ ನಡೆಸಿ ಸ್ಪಷ್ಟ ಉತ್ತರ ನೀಡುವುದಾಗಿ ಸಮಾಧಾನಪಡಿಸಿದರು ಎಂದು ಗೊತ್ತಾಗಿದೆ.

    Verbattle
    Verbattle
    Verbattle
    ಕಾಂಗ್ರೆಸ್ ಬೆಂಗಳೂರು ರಾಹುಲ್ ಗಾಂಧಿ ಸರ್ಕಾರ ಸಿದ್ದರಾಮಯ್ಯ
    Share. Facebook Twitter Pinterest LinkedIn Tumblr Email WhatsApp
    Previous Articleಜಾತಿ ಸಮೀಕ್ಷೆಯಲ್ಲಿ ಡಿಸಿಎಂ ಕೊಟ್ಟ ವಿವರ ಗೊತ್ತಾ.
    Next Article ಫೆಬ್ರುವರಿಯಲ್ಲಿ ರಶ್ಮಿಕಾ ಮದುವೆ.
    vartha chakra
    • Website

    Related Posts

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026

    9 ಪ್ರತಿಕ್ರಿಯೆಗಳು

    1. PatrickHax on ಜನವರಿ 20, 2026 6:32 ಫೂರ್ವಾಹ್ನ

      Продвижение интернет-магазина в Гродно. Особый фокус на коммерческие факторы: удобный каталог, фильтры, карточки товаров продвижение сайта гродно. Настраиваем рекламу и SEO для увеличения онлайн-продаж. Работаем с отзывами и социальным доказательством.

      Reply
    2. Louisbop on ಜನವರಿ 21, 2026 9:02 ಅಪರಾಹ್ನ

      Скатная кровля: угол наклона имеет значение. От уклона зависит выбор материала. Для малых уклонов — рулонные кровельные работы в рассрочку материалы или фальц, для средних и крутых — черепица, профнастил. Правильный расчёт — наша задача. Мы подберём уклон и покрытие, идеально подходящие для вашего региона и дизайна.

      Reply
    3. RichardFeply on ಜನವರಿ 22, 2026 2:35 ಫೂರ್ವಾಹ್ನ

      Яркая квартира в стиле поп-арт для нескучного отдыха! Фотосессии приветствуются. Современная техника снять квартиру на сутки Борисов, игровая приставка. Рядом клубы и бары. Для молодежи.

      Reply
    4. kvartira-na-sutki-grodnoDar on ಜನವರಿ 22, 2026 7:13 ಅಪರಾಹ್ನ

      Квартира для большой компании до 6 человек! Три комнаты, два санузла, огромная гостиная с проектором аренда квартиры на сутки гродно. Можно устроить киновечер. Подходит для празднования дней рождения.

      Reply
    5. Alfredsnuts on ಜನವರಿ 23, 2026 5:00 ಅಪರಾಹ್ನ

      Лучшие пластиковые окна в Молодечно для вашего уюта. Качество проверенное временем окно ПВХ молодечно. Звоните прямо сейчас.

      Reply
    6. AnthonyTot on ಜನವರಿ 24, 2026 3:55 ಫೂರ್ವಾಹ್ನ

      Студия на сутки в Вилейке для молодоженов. Романтическое оформление, праздничный декор. Начните семейную жизнь с путешествия
      https://hanson.net/users/kvartirax60

      Reply
    7. MarvinBoade on ಜನವರಿ 25, 2026 1:45 ಅಪರಾಹ್ನ

      Старая крыша “пошла волнами”? Выравнивание обрешетки и замена покрытия кровельные работы в Молодечно на профлист. Жесткая конструкция, идеальная геометрия.

      Reply
    8. Georgezoops on ಜನವರಿ 29, 2026 12:41 ಫೂರ್ವಾಹ್ನ

      Обслуживание плоских кровель – это профилактика проблем. Регулярный осмотр, очистка водостоков, проверка состояния покрытия и мест примыканий. Своевременное устранение мелких дефектов предотвращает крупные ремонты. Продлите жизнь вашей кровли с нашим сервисом. krovlyamolodechno.ru

      Reply
    9. Alfredsnuts on ಜನವರಿ 30, 2026 8:23 ಅಪರಾಹ್ನ

      Ламинированные окна под дерево в Молодечно. Красота натурального заказать пластиковое окно молодечно материала и практичность ПВХ.

      Reply

    Leave A Reply Cancel Reply

    Verbattle
    ವಿಭಾಗಗಳು
    • Trending
    • Viral
    • ಅಂಕಣ
    • ಅಂತಾರಾಷ್ಟ್ರೀಯ
    • ಅಪರಾಧ
    • ಆರೋಗ್ಯ
    • ಕಲೆ
    • ಕಾನೂನು
    • ಕಾಮಗಾರಿ
    • ಕ್ರೀಡೆ
    • ಗಾಂಧಿ ಜಯಂತಿ
    • ಗೃಹಲಕ್ಷ್ಮಿ
    • ಗ್ಯಾರಂಟಿ ಯೋಜನೆ
    • ಚುನಾವಣೆ
    • ಚುನಾವಣೆ 2024
    • ಡಿ.ಕೆ.ಶಿವಕುಮಾರ್
    • ತಂತ್ರಜ್ಞಾನ
    • ಧಾರ್ಮಿಕ
    • ಪ್ರಚಲಿತ
    • ಬಂಧನ
    • ಬೆಂಗಳೂರು
    • ಮತ್ತಷ್ಟು
    • ಮನರಂಜನೆ
    • ಮಾಹಿತಿ
    • ಮಾಹಿತಿ
    • ಮುಖ್ಯಮಂತ್ರಿಗಳು
    • ರಾಜಕೀಯ
    • ರಾಜ್ಯ
    • ರಾಷ್ಟ್ರೀಯ
    • ವಾಣಿಜ್ಯ
    • ವಾರ್ತಾಚಕ್ರ ವಿಶೇಷ
    • ವಿಜ್ಞಾನ
    • ವಿಶೇಷ ಸುದ್ದಿ
    • ವಿಶ್ಲೇಷಣೆ
    • ಶಿಕ್ಷಣ
    • ಸಂಚಾರ
    • ಸಮಾಜ
    • ಸಮೂಹ ಶಕ್ತಿ
    • ಸರ್ಕಾರ
    • ಸಾಹಿತ್ಯ
    • ಸಿನೆಮ
    • ಸುದ್ದಿ
    • ಹವಾಮಾನ
    • Facebook
    • Twitter
    • YouTube
    ಅದನ್ನು ಕಳೆದುಕೊಳ್ಳಬೇಡಿ

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಕೊಲೆ ಮಾಡಿ ಮನೆಯಲ್ಲಿ ಹೂತು ಹಾಕಿದ ಪಾಪಿ

    Quick Links
    • About Us
    • Privacy Policy
    • Terms & Conditions
    • Contact Us 
    Latest Comments
    • BrandonStoon ರಲ್ಲಿ ಆಚಾರವಿಲ್ಲದ ನಾಲಿಗೆ- ರಾಮಲಿಂಗಾರೆಡ್ಡಿ ಕಿಡಿ ಕಿಡಿ | Anantkumar Hedge
    • MichaelAffew ರಲ್ಲಿ ಕೋಗಿಲು ಘಟನೆ ಬಗ್ಗೆ ಮಂತ್ರಿ ಕೃಷ್ಣ ಭೈರೇಗೌಡ ನಿಲುವೇನು?
    • pilesos daison kypit_sbml ರಲ್ಲಿ CCB ಹೆಸರಲ್ಲಿ ಪೊಲೀಸ್ ಪೇದೆ ಸುಲಿಗೆ.
    Latest Kannada News

    ಆಟಕ್ಕುಂಟು ಲೆಕ್ಕಕ್ಕಿಲ್ಲದ ಬಿಜೆಪಿ ಸಂಸದರು: ಕೇಂದ್ರದ ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

    ಜನವರಿ 31, 2026

    ಸಾರಿಗೆ ನಿಗಮಗಳಿಗೆ ರಾಮಲಿಂಗಾರೆಡ್ಡಿ ಕಟ್ಟಾಜ್ಞೆ

    ಜನವರಿ 31, 2026

    ಕಾನ್ಫಿಡೆಂಟ್ ಗ್ರೂಪ್ ಮಾಲೀಕ ಡಾ. ಸಿ.ಜೆ ರಾಯ್ ದಾರುಣ ಅಂತ್ಯ

    ಜನವರಿ 30, 2026
    Connect With Us
    • Facebook
    • Twitter
    • YouTube
    Copyright © 2023 Vartha Chakra
    • ರಾಜ್ಯ
    • ರಾಷ್ಟ್ರೀಯ
    • ಅಪರಾಧ
    • ರಾಜಕೀಯ
      • ಚುನಾವಣೆ 2024
    • ಜನಪ್ರಿಯ
    • ಬೆಂಗಳೂರು
    • ಅಂತಾರಾಷ್ಟ್ರೀಯ
    • ವಾಣಿಜ್ಯ
    • ಸಿನೆಮ
    • ಕ್ರೀಡೆ
    • Trending
    • Videos
    • ಮತ್ತಷ್ಟು
      • ಆರೋಗ್ಯ
      • ಕಲೆ
      • ತಂತ್ರಜ್ಞಾನ
      • ಧಾರ್ಮಿಕ
      • ವಾರ್ತಾಚಕ್ರ ವಿಶೇಷ
      • ವಿಜ್ಞಾನ
      • ವಿಶೇಷ ಸುದ್ದಿ
      • ಶಿಕ್ಷಣ
      • ಸಮಾಜ
      • ಸಮೂಹ ಶಕ್ತಿ
      • ಸಾಹಿತ್ಯ

    Type above and press Enter to search. Press Esc to cancel.